ಮರೋಡಿ ಗ್ರಾಮದ ಮಾಜಿ ಪಂಚಾಯತ್ ಉಪಾಧ್ಯಕ್ಷರು ಬಿಜೆಪಿಯ ಮುಖಂಡರು ರವಿರಾಜ್ ಬಲ್ಲಾಳ್ ಬಿಜೆಪಿಯ ದುರಡಳಿತಕ್ಕೆ ಬೇಸತ್ತು ಬೆಳ್ತಂಗಡಿಯ ಯುವ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃದಲ್ಲಿ ನಾರಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ.ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಈ ಸಂದರ್ಭದಲ್ಲಿ ನಾರವಿ ಗ್ರಾಮದ ಪಕ್ಷದ ಪ್ರಮುಖರು ,ಕಾರ್ಯಕರ್ತರು
“ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು. ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ವಿಜ್ಞಾನ ನಿಕಾಯದ ಡೀನ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ನೇಮಕಗೊಂಡಿದ್ದಾರೆ. ಪ್ರಾಂಶುಪಾಲರಾಗಿದ್ದ ಡಾ. ಎ. ಜಯ ಕುಮಾರ್ ಶೆಟ್ಟಿ ಅವರು ಮಾ.31ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಡಾ. ಕುಮಾರ ಹೆಗ್ಡೆ ಬಿ.ಎ. ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ರ್ಯಾಂಕ್
ಉಜಿರೆ, ಮಾ.31: ಭಾರತದ ದೇಶೀಯ ಜ್ಞಾನ- ಸಾಂಪ್ರದಾಯಿಕ ಜ್ಞಾನದ ದಾಖಲೀಕರಣವಾಗಿ, ಅದು ಒಪ್ಪಿತಗೊಂಡು ಸದುದ್ದೇಶಕ್ಕೆ ಸರಿಯಾದ ರೀತಿಯಲ್ಲಿ ಬಳಸಲ್ಪಡಬೇಕಿದೆ. ದೇಶೀಯ ತಾಂತ್ರಿಕ ಜ್ಞಾನ ಕೂಡ ದಾಖಲೀಕರಣಗೊಂಡು ದೇಶದ ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಸಂಯೋಜಿಸಲ್ಪಡುವ ಅಗತ್ಯವಿದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020ರ ಮೂಲಕ ಸಾಧಿತವಾಗುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು. ಇಲ್ಲಿನ
ಉಜಿರೆ: ಎಸ್ಡಿಎಂ ಕಾಲೇಜಿನ ಬಿ.ವೋಕ್ (ಡಿಜಿಟಲ್ ಮೀಡಿಯಾ & ಫಿಲ್ಮ್ ಮೇಕಿಂಗ್) ವಿಭಾಗದ ವತಿಯಿಂದ ವಿದ್ಯಾರ್ಥಿಗಳು ನಿರ್ದೇಶಿಸಿ ನಿರ್ಮಿಸಿರುವ ವಿಭಾಗದ ಮೊದಲ ಫೀಚರ್ ಸಿನಿಮಾ ‘ಟ್ಯಾಲೆಂಟ್ಸ್ ಡೇ’ ಇದರ ಬಿಡುಗಡೆ ಕಾರ್ಯಕ್ರಮವು ಕಾಲೇಜಿನ ಯುಜಿ ಸೆಮಿನಾರ್ ಹಾಲ್ನಲ್ಲಿ ನಡೆಯಿತು. ಸಿನಿಮಾ ಬಿಡುಗಡೆ ಮಾಡಿ ಮಾತನಾಡಿದ ಮನಶಾಸ್ತ್ರಜ್ಞೆ ಸಿಂಚನಾ ಉರುಬೈಲು, “ಸಿನಿಮಾ ನೋಡುವಾಗ ಇದು ವಿದ್ಯಾರ್ಥಿಗಳು ನಿರ್ಮಿಸಿರುವುದು ಎಂದು ಅನಿಸುವುದೇ
ಉಜಿರೆ, ಮಾ.29: ಭಾರತದ ದೇಶೀಯ ಶಿಕ್ಷಣ ಪದ್ಧತಿಗಳು ಜೀವನ ಪದ್ಧತಿ, ಮೌಲ್ಯಗಳನ್ನು ಆಧರಿಸಿ ಇದ್ದವು. ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಬಗ್ಗೆ ಪುನರ್ ವಿಮರ್ಶೆ ನಡೆದಿದೆ. ಹೊಸ ಶಿಕ್ಷಣ ನೀತಿಯೂ ಬಂದಿದೆ. ಆದರೆ ಅದು ಇದುವರೆಗೆ ಉಂಟಾಗಿರುವ ಕೊರತೆಗಳನ್ನು ಎಷ್ಟರ ಮಟ್ಟಿಗೆ ನಿವಾರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಒಡಿಷಾದ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ವಿ. ಕೃಷ್ಣ ಭಟ್ಟ ಅವರು ಹೇಳಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್
ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ಸ್ಪರ್ಧಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಯುವ ರೈತ ಘಟಕ – ರಾಜ್ಯ ಸಂಚಾಲಕ ಮತ್ತು ಜಿಲ್ಲಾಧ್ಯಕ್ಷ – ಆದಿತ್ಯ ಕೊಲ್ಲಾಜೆ ಮತ್ತು ಅವರ ತಂಡ ಬಜಿರೆ, ಗ್ರಾಮಕ್ಕೆ ಸಹಿ ಅಭಿಯಾನ ಮತ್ತು ಜನರ ಸಮಸ್ಯೆಗಳನ್ನು ಅರಿಯಲು ನಡೆಸಿದ್ದರು. ಗ್ರಾಮಕ್ಕೆ ಭೇಟಿ ನೀಡಿದ ಗ್ರಾಮಸ್ಥರು, ಕಳೆದ 5 ವರ್ಷಗಳಿಂದ ಹಲವೆಡೆ ನೀರಿಲ್ಲದೆ, ಕೆಲವೆಡೆ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ ಎಂದು ದೂರಿದರು. ಇದಲ್ಲದೇ, ಇಲ್ಲಿನ ಜನರು ಹಿಂದಿನ
ಉಜಿರೆ, ಮಾ.20: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ‘ಇಲಿಬೋನು’ ಕಿರುಚಿತ್ರವು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದ ದೃಶ್ಯ ಸಂವಹನ ವಿಭಾಗ ಆಯೋಜಿಸಿದ್ದ ‘ಸಿನಿರಮಾ 2023’ ರಾಷ್ಟ್ರಮಟ್ಟದ ಕಿರುಚಿತ್ರೋತ್ಸವದಲ್ಲಿ ತೃತೀಯ ಬಹುಮಾನ ಪಡೆದಿದೆ. ಮೈಸೂರಿನ ಬೋಗಾದಿಯಲ್ಲಿರುವ ಸಂಸ್ಥೆಯ ಆವರಣದಲ್ಲಿ ಮಾ.10, 11 ರಂದು ಕಿರುಚಿತ್ರೋತ್ಸವ ನಡೆದಿದ್ದು, ಸಮಾರೋಪ
ಬೆಳ್ತಂಗಡಿ; ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು, ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿ ಸಿಪಿಐ ಎಂ ಮುಖಂಡ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಏಕಾಂಗಿ ಪ್ರತಿಭಟನೆಗೆ ಸೋಮವಾರ ಚಾಲನೆ ನೀಡಿದರು. ಬೆಳಿಗ್ಗೆ ಹತ್ತು ಗಂಟೆಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ಆರಂಭಿಸಿದ ಅವರು ಸಂಜೆ
ಉಪ್ಪಿನಂಗಡಿ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿಯ ಯುವಕನೋರ್ವ ನಿಗೂಢವಾಗಿ ನಾಪತ್ತೆಯಾದ ಘಟನೆ ಸಂಭವಿಸಿದೆ ಕಡಬ ಠಾಣ ವ್ಯಾಪ್ತಿಯ ರಾಮ ಕುಂಜ ಗ್ರಾಮದ ಕೊರಗಪ್ಪ ಗೌಡ 24 ವರ್ಷ ಎಂಬವರ ಪುತ್ರ ಶ್ರೀಧರ ಎಂಬಾತ ಕಳೆದ 15 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಪ್ರಕರಣವು ಕಡಬ ಠಾಣೆಯಲ್ಲಿ ಪ್ರಕರಣ ದಾಖಲು ಗೊಂಡಿದೆ ರಾಮ ಕುಂಜ ಗ್ರಾಮದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದು ವಿದ್ಯಾರ್ಥಿನಿಯ ಮನೆಯವರು ಈ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದು ಅಪ್ರಾತ್ಯ


























