ಬೆಳ್ತಂಗಡಿ: ಲೋಕ ಸಂಪರ್ಕ-2023 ಧ್ಯೇಯವಾಕ್ಯದಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಸದ್ಭಾವ ಸಂಕಲ್ಪ ಸಮಾವೇಶ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪ್ರಕಾಶ್ ಪಿ.ಎಸ್. ಅವರು ಮುಂಬರುವ ವಿಧಾನ ಸಭಾ ಚುನಾವಣೆ ಹಾಗೂ ಲೋಕ ಸಂಪರ್ಕದ ಕುರಿತು
ಉಜಿರೆ, : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗವನ್ನು ಬೆಂಗಳೂರಿನ ದಿ ನ್ಯೂ ಇಂಡಿಯನ್ ಟೈಮ್ಸ್ಸಂ ಸ್ಥೆಯು ಕರ್ನಾಟಕದ ಅತ್ಯುತ್ತಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಎಂದು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾರ್ಚ್ 6ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವರ್ಣರಂಜಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಜಿರೆಯ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ
ಕಾಸರಗೋಡು ಕೈಮಗ್ಗದ ಸೀರೆಗಳನ್ನು ಕುರಿತಾದ ಸಾಕ್ಷ್ಯಚಿತ್ರ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ಕಾಸರಗೋಡಿನ ಕೈಮಗ್ಗದ ಸೀರೆಗಳ ಕುರಿತಾದ ‘ಗತವೈಭವ’ ಸಾಕ್ಷ್ಯಚಿತ್ರವು ಬೆಂಗಳೂರಿನಲ್ಲಿ ನಡೆದ ‘ಪರಿದೃಶ್ಯ’ ಅಂತರರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಸ್ಪರ್ಧೆಯಲ್ಲಿ ‘ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ’ (ಃesಣ
ಉಜಿರೆ, ಫೆ.21: ಎರಡಕ್ಕಿಂತ ಹೆಚ್ಚು ಭಾಷೆಗಳ ಮೇಲೆ ಹಿಡಿತ ಸಾಧಿಸಿಸುವ ದೃಢಸಂಕಲ್ಪ ಮತ್ತು ಅಧ್ಯಯನಶೀಲತೆಯ ನಿರಂತರ ತುಡಿತದೊಂದಿಗೆ ಗುರುತಿಸಿಕೊಂಡಾಗ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶಗಳು ಲಭಿಸುತ್ತವೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ
ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ಧರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಪೋಲಿಸ್ ಸ್ತರಗಳು ಮತ್ತು ಅದರೊಳಗಿನ ವಿಭಾಗಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಸುದ್ದಿಗಾರ ರಾಗ ಬಯಸುವವರು ಹೇಗೆ ನ್ಯಾಯಾಂಗ ಮತ್ತು ಆಡಳಿತ ವ್ಯವಸ್ಥೆಯ ಬಗ್ಗೆ
ದೆಹಲಿಯಲ್ಲಿ ನಡೆದ 2023 ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಉಜಿರೆ ಎಸ್ ಡಿ ಎಮ್ ಕಾಲೇಜಿನ ನೌಕಾ ವಿಭಾಗದ 6 ಕೆಡೆಟ್ ಗಳು ಶಿಪ್ ಮೊಡೆಲಿಂಗ್ ವಿಭಾಗದಲ್ಲಿ ಬಂಗಾರದ ಪದಕವನ್ನು ಗಳಿಸಿ ಸಂಸ್ಥೆಗೆ ಗೌರವವನ್ನು ತಂದಿದ್ದಾರೆ. ಪಿಓ ಕೆಡೆಟ್ ಶ್ರೀರಾಮ ಮರಾಠೆ ಮತ್ತು ಪಿಓ ಕೆಡೆಟ್ ಅನನ್ಯಾ ಕೆ.ಪಿ ಇವರು ಪವರ್ ಮಾಡೆಲ್ ವಿಭಾಗದಲ್ಲಿ ಬಂಗಾರದ ಪದಕವನ್ನು ಸಂಪಾದಿಸಿದ್ದಾರೆ. ಇಡೀ ದೇಶದ 17 ಡೈರೆಕ್ಟರೇಟ್ ನವರು ಸಿದ್ಧಪಡಿಸಿ ಪರೀಕ್ಷೆಗೊಳಪಡಿಸಿದ ಈ ಸ್ಪರ್ಧೆಗಳಲ್ಲಿ ಇವರು
ಮಾದಕ ಪದಾರ್ಥಗಳು ವ್ಯಕ್ತಿಯ ಬಾಹ್ಯ ಮತ್ತು ಆಂತರಿಕ ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ. ಹಾಗಾಗಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜನರು ಸಹಕರಿಸಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಅವರು ಫೆ.15ರ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಅಮೃತವರ್ಷಿನಿ ಸಭಾಭವನದಲ್ಲಿ ಆಯೋಜಿಸಿದ್ದ ನವಜೀವನ ಸಮಾವೇಶ 2022-23ರಲ್ಲಿ ಭಾಗವಹಿಸಿ
ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ15ರ ಬುಧವಾರ ನವಜೀವನ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪತ್ನಿ ಅನಿತಾ ಗೆಹ್ಲೋಟ್ ಸೇರಿದಂತೆ ಮೊಮ್ಮಕ್ಕಳೊಂದಿಗೆ ಶ್ರೀ ಮಂಜುನಾಥ್ ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ಗೌರವಾನ್ವಿತ ರಾಜ್ಯಪಾಲರು ಮತ್ತು ಪತ್ನಿ ಅನಿತಾ ಗೆಹ್ಲೋಟ್ ಅವರು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ
ಬೆಳ್ತಂಗಡಿ: ಜ್ಯೋತಿರಾಜ್ ಯಾನೆ ಕೋತಿ ರಾಜ್ ಎಂದೇ ಖ್ಯಾತಿಯಾಗಿರುವ ಮಂಕಿ ಮ್ಯಾನ್ ಎರಡೇ ತಾಸಿನಲ್ಲಿ ಮೆಟ್ಟಿಲುಗಳ ಸಹಾಯವಿಲ್ಲದೆ ಕೈಗಳ ಸಹಾಯದಿಂದ ಬಂಡೆ ಏರಿ ದಾಖಲೆ ನಿರ್ಮಿಸಿದ್ದಾರೆ. ಕೈ ಮೂಲಕ ಸಮುದ್ರ ಮಟ್ಟದಿಂದ 1700 ಅಡಿಯಿರುವ ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಏರುವ ಮೂಲಕ ದಿ ಮಂಕಿ ಮ್ಯಾನ್ ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ರವಿವಾರ ಬೆಳಗ್ಗೆ ಇಲ್ಲಿನ ಚಂದ್ರರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ
ಬೆಳ್ತಂಗಡಿ : ಮಾಜಿ ಸಚಿವ ಈಶ್ವರಪ್ಪ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಫೆ.11 ರಂದು ಭೇಟಿ ಮಾಡಿ ಮಂಜುನಾಥ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಗೃಹಸಚಿವ ಅಮಿತ್ ಶಾ ಗೆ ನೀಡಲಿರೋ ಪ್ರಸಾದ್ವನ್ನ ಮಾಜಿ ಸಚಿವ ಈಶ್ವರಪ್ಪಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೀಡಿದರು. ಇಂದು ಸಂಜೆ ಮಂಗಳೂರಿನಲ್ಲಿ ಬಿಜೆಪಿ ಸಭೆ ವೇಳೆ ಅಮಿತ್ ಷಾ ಭಾಗಿಯಾಗಲಿರುವಾಗ ಧರ್ಮಸ್ಥಳದ ಮಂಜುನಾಥನ ಪ್ರಸಾದ



























