Home ಕರಾವಳಿ Archive by category ಬೆಳ್ತಂಗಡಿ (Page 27)

ತುಳುನಾಡಿನಲ್ಲೊಂದು ಅಪರೂಪದ ನವಗುಳಿಗ ದೈವದ ಗಗ್ಗರ ಸೇವೆ…!

ಬೆಳ್ತಂಗಡಿ : ದೈವಸ್ಥಾನಗಳಲ್ಲಿಕ್ಷೇತ್ರಪಾಲ ದೈವವಾಗಿ ಒಂದು ಅಥವಾ ಎರಡು ಗುಳಿಗ ದೈವದ ಸಾನಿಧ್ಯವಿರುವುದು ಮಾಮೂಲಿ. ಗುಳಿಗ ನೀಚನೂ, ಉಗ್ರನೂ ಆದ ದೈವ. ಇಂತಹ ಗುಳಿಗನ ಕೋಲ ನೋಡಲೆಂದು ಭಾರೀ ಜನಸ್ತೋಮವೇ ಸೇರುತ್ತದೆ. ಆದರೆ ಇಲ್ಲೊಂದು ಕಡೆಗಳಲ್ಲಿ ಒಂಬತ್ತು ಗುಳಿಗ ದೈವಗಳಿಗೆ ಒಂದೇ ಬಾರೀ ಕೋಲ ನಡೆಯುತ್ತದೆ. ಏನಿದರ ವಿಶೇಷವೆಂದು ನೋಡಲು ಈ ಸ್ಟೋರಿ ನೋಡಿ ಹೌದು..

ಸಾಹಿತ್ಯ ಸಮ್ಮೇಳನದಲ್ಲಿ ಜನಮನ ರಂಜಿಸಿದ ಯಕ್ಷ ‘ಗಾನ’ ವೈಭವ

ಉಜಿರೆ, ಫೆ.6: ‌ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ರವಿವಾರ ಮಧ್ಯಾಹ್ನ ನಡೆದ ಯಕ್ಷ ‘ಗಾನ’ ವೈಭವ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಯಕ್ಷಗಾನ ಪ್ರಿಯರ ಚಪ್ಪಾಳೆಯ ಮೆಚ್ಚುಗೆ ಗಳಿಸಿದರು. ತಂಡದ ನಿರ್ದೇಶಕ (ಪುತ್ತೂರು ವಿವೇಕಾನಂದ ಕಾಲೇಜಿನ ಸಹ ಪ್ರಾಧ್ಯಾಪಕರು) ರಾದ ವರ್ಷಿತ್ ಕಿಜಕ್ಕಾರ್ ಅವರ ಚೆಂಡೆಯ ನಾದ ಹಾಗೂ ಕಿಶನ್ ರಾವ್ ಅವರ ಚಕ್ರತಾಳ ದನಿಯೊಂದಿಗೆ ವಿದ್ಯಾರ್ಥಿನಿಯರಾದ ಹೇಮಾ,

ಕನ್ನಡ ಸಾಹಿತ್ಯ ಸಮ್ಮೇಳನ : ಕನ್ನಡ ತಾಯಿಗೆ ಸ್ವರಾಭಿಷೇಕಗೈದ ‘ಸುಮಧುರ ಗೀತೆಗಳ ಗಾಯನ’

ಉಜಿರೆ, ಫೆ 6: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂತಿಮ ಘಟ್ಟದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಸುಮಧುರ ಗೀತೆಗಳ ಗಾಯನದ ಮೂಲಕ ಸ್ವರಾಭಿಷೇಕವೇ ನಡೆಯಿತು. ಆ ಮೂಲಕ ಮೂರು ದಿನಗಳ ಅಕ್ಷರ ಜಾತ್ರೆ ಪೂರ್ಣ ಮುಕ್ತಾಯ ಕಂಡಿತು. “ಹುಟ್ಟಿದರೆ ಕನ್ನಡ ನಾಡಲ್ಲೇ ಹುಟ್ಟಬೇಕು..” “ಕರುನಾಡ ತಾಯಿ ಸದಾ ಚಿನ್ಮಯಿ..” ಮುಂತಾದ ಗೀತೆಗಳ ಮೂಲಕ ಸ

ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು: ಡಾ. ಜಗದೀಶ್ ಬಾಳ

ಉಜಿರೆ, : ಮುಂದಿನ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿದ ಅಭಿವೃದ್ಧಿ ಮಾತ್ರ ಸುಸ್ಥಿರ ಅಭಿವೃದ್ಧಿ ಎಂದು ಪರಿಗಣಿಸಲ್ಪಡುತ್ತದೆ. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು ಎಂದು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ್ ಬಾಳ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ

ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಉಜಿರೆ, ಫೆ.5: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರದ ಕಾರ್ಯಕ್ರಮಗಳು ಮುಂಜಾನೆ ಉದಯರಾಗದೊಂದಿಗೆ ಪ್ರಾರಂಭಗೊಂಡವು.  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದ ಡಿ.ಬಿ. ಪ್ರಕಾಶ ದೇವಾಡಿಗ ಅವರು ಸ್ಯಾಕ್ಸೋಫೋನ್ ವಾದನದ ಮೂಲಕ ಭಕ್ತಿಭಾವದ

ಸಮ್ಮೇಳನಕ್ಕೆ ಮೆರಗು ನೀಡಿದ ‘ಕಲಾವೈಭವ’

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿಗಳು ‘ಕಲಾವೈಭವ’ ನೃತ್ಯದ ಮೂಲಕ ಕಲಾರಾಧಕರನ್ನು ರಂಜಿಸಿದರು. ಕಲಾಕೇಂದ್ರದ ಒಟ್ಟು 200 ಮಂದಿ ವಿದ್ಯಾರ್ಥಿಗಳು ತಂಡೋಪತಂಡವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಕೇರಳ ಶೈಲಿಯ ಮೋಹಿನಿಯಾಟ್ಟಂ, ಶಿವತಾಂಡವ ನೃತ್ಯ, ಗುಜರಾತಿನ ಗರ್ಬಾ ದಾಂಡ್ಯ, ಕಥಕ್ ಹೀಗೆ ವಿವಿಧ ರೀತಿಯ

ಸಾಹಿತ್ಯ ಸಮ್ಮೇಳನದಲ್ಲಿ ಮನತಣಿಸಿದ ತಾಳಮದ್ದಳೆ

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಇದರ ವತಿಯಿಂದ ತಾಳಮದ್ದಳೆ ನಡೆಯಿತು. ಭಾಸ್ಕರ ಬಾರ್ಯ ಅವರು ನಿರ್ದೇಶಿಸಿರುವ ‘ಯಕ್ಷಭ್ರಾತೃ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು. ಇವರು ಕಳೆದ 17 ವರ್ಷಗಳಿಂದ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ತಂಡವು ಮಹಿಳೆಯರ ಭಾಗವತಿಕೆಯಿಂದಲೇ ಪ್ರಸಿದ್ಧಿ

ಸಾಹಿತ್ಯ ಸಂಭ್ರಮದಲ್ಲಿ ರಸಮಂಜರಿ ಕಾರ್ಯಕ್ರಮ

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಗೀತಲಹರಿ’ ಸಂಗೀತ ಕಾರ್ಯಕ್ರಮವನ್ನು ಗಾಯಕಿ ಅನಸೂಯ ದೇವಸ್ಥಳಿ ಅವರು ನಡೆಸಿಕೊಟ್ಟರು. “ಮನವನ್ನು ತಣಿಸುವ ಮೋಹನಸೂತ್ರ”, “ಅವಳಿಲ್ಲಿಗೆ ಬಂದಾಗ”, “ಮಣ್ಣಿನಲಿ ಮಾಡಿರಲಿ ತನುವಿನಲಿ ನೀ ಕುಳಿತು”, “ಬಾರೋ ವಸಂತ”, “ಶೂದಷಚೈತ್ರದ ಸುಂದರಿ ನೀನು” ಹಾಡುಗಳಿಗೆ ಪ್ರೇಕ್ಷಕರು ಚಪ್ಪಾಳೆಯ

ಪ್ರಾದೇಶಿಕ ಅಸ್ಮಿತೆ ಬಿಂಬಿಸಿದ ರಂಗ ವೈಖರಿ ಗೋಷ್ಠಿ

ಉಜಿರೆ, ಫೆ.5: ಯಕ್ಷಗಾನ ಭಕ್ತಿ ಪರಂಪರೆಯಿಂದ ಬೆಳೆದು ಬಂದ ಕಲೆ. ಇದು ನಾಟ್ಯಧರ್ಮೀಯ ಹಾಗೂ ಲೋಕಧರ್ಮೀಯ ನೆಲೆಗಳನ್ನು ಹೊಂದಿದೆ ಎಂದು  ಹವ್ಯಾಸಿ ಯಕ್ಷಗಾನ ಕಲಾವಿದ ಮತ್ತು ಉಪನ್ಯಾಸಕ ಸುನಿಲ್ ಪಲ್ಲಮಜಲು ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ‘ಸಾರಾ ಅಬೂಬಕ್ಕರ್ ವೇದಿಕೆ’ಯಲ್ಲಿ ನಡೆಯುತ್ತಿರುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ 4ನೇ ಗೋಷ್ಠಿಯ ‘ರಂಗವೈಖರಿ’ ಕಾರ್ಯಕ್ರಮದಲ್ಲಿ ‘ಯಕ್ಷಗಾನ’ ಕುರಿತು ವಿಶೇಷ ಉಪನ್ಯಾಸಕರಾಗಿ

ವಿಶೇಷ ಉಪನ್ಯಾಸ: ‘ಮಂಕುತಿಮ್ಮನ ಕಗ್ಗ-ಜೀವನ ಮೌಲ್ಯ’

ಉಜಿರೆ, ಫೆ.5: ಉತ್ತಮ ಮೌಲ್ಯಗಳಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜದ ಸುಭದ್ರತೆ ಸಾಧ್ಯವಾಗುತ್ತದೆ ಎಂದು ಪ್ರವಚನಕಾರ ಜಿ.ಎಸ್. ನಟೇಶ್ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ