ಉಜಿರೆ : ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ,ದೇಯಿ ಬೈದೆತಿ ಅಮ್ಮನರ ಬೆಳಕಿನಗೆಜ್ಜೆ ಸೇವೆಯ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಯಕ್ಷಗಾನ ಬಯಲಾಟ , ಯಕ್ಷಗಾನ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬಳಿ ಯಕ್ಷ ಬಳಗ ಬೆಳ್ತಂಗಡಿ ಬಳಗದ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಕ್ಷ ಬಳಗ ಬೆಳ್ತಂಗಡಿ ಗೌರವ
ನೇತ್ರಾವತಿ ಬಚಾವೋ ಆಂದೋಲನ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಮಾವೇಶವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಪ್ರಧಾನ ಸಂಚಾಲಕ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ ರವರು ” ನಮ್ಮ ಜಿಲ್ಲೆಯ ಜೀವನದಿ ನೇತ್ರಾವತಿ ನದಿಯ ಮೇಲೆ ವ್ಯವಸ್ಥಿತವಾಗಿ ಅತ್ಯಾಚಾರ ನಡೆಯುತ್ತಿದ್ದಾಗ ಸುಮ್ಮನಿರುವುದು ಸರಿಯಲ್ಲ , ಇದರ
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆಗೆಇಪ್ಪತೈದು ಸಾವಿರಕ್ಕೂಅಧಿಕ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಜನಾರ್ಧನ ಸ್ವಾಮಿದೇವಾಲಯದಿಂದಆರoಭಗೊoಡ ಪಾದಯಾತ್ರೆಗೆ ದೀಪ ಬೆಳಗಿಸುವುದರ ಮೂಲಕ ದೇವಾಲಯದ ಮುಖ್ಯಸ್ಥ ಶರತ್ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು. ಕೊರೋನಾಕಾರಣದಿಂದ ಸರಳವಾಗಿ ನಡೆದಿದ್ದ ಪಾದಯಾತ್ರೆ ಈ ಬಾರಿ ವಿಜೃಂಭಣೆಯಿoದ ನಡೆದಿದ್ದು ಸಾಗರೋಪಾದಿಯಲ್ಲಿಜನರು ಮಂಜುನಾಥ ಸ್ವಾಮಿಯ ಸನ್ನಿಧಿಗೆ ಭಕ್ತಿ ಭಾವದೊಂದಿಗೆ
ಉಜಿರೆ, ನ. 22: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ನೂತನ ಶೈಕ್ಷಣ ಕ ವರ್ಷದ ಕಾರ್ಯಚಟುವಟಿಕೆಗಳು ನವೆಂಬರ್ 28ರಂದು ಎಸ್ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿತವಾದ ಓರಿಯೆಂಟೇಶನ್ ಕಾರ್ಯಕ್ರಮದ ಮೂಲಕ ವಿದ್ಯುಕ್ತವಾಗಿ ಚಾಲನೆ ಕಾಣಲಿವೆ. ಈ ಕಾರ್ಯಕ್ರಮಕ್ಕೆ ಕೇಂದ್ರದ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಸಾಕ್ಷಿಯಾಗಲಿದ್ದಾರೆ.ನೂತನ ವಿದ್ಯಾರ್ಥಿಗಳನ್ನು
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ
ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಕಲ್ಲಿನಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ.ಅಣಿಯೂರಿನ ನೆರಿಯದ ಪ್ರದೀಪ ಗೌಡ (22) ಮೃತ ಯುವಕ.ಅಣಿಯೂರಿನ ನೋಣಯ್ಯ ಗೌಡ ಎಂಬವರ ಪುತ್ರರಾಗಿರುವ ಪ್ರದೀಪ ಅವರು ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ತೆರಳುತ್ತಿದ್ದರು.ಈ ವೇಳೆ ಪ್ರದೀಪ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ
ಬೆಳ್ತಂಗಡಿ: ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ ಮನೆ ಮುಂಭಾಗ
ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿಯು ಹೊಸ ಮಜಲು ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರಿಗೆ ಅಡಚಣೆಯಾಗಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬಿದ್ದ ಪರಿಣಾಮ
ಭಾರತೀಯ ಮಜ್ದೂರು ಸಂಘದ ಕುಟುಂಬ ಮಿಲನ ಕಾರ್ಯಕ್ರಮಕ್ಕೆ ಸಂಬಂಧಿಸಿದ ಯಾವುದೇ ಅನುಮತಿ ಇಲ್ಲದ, ಅನಧಿಕೃತ ಫ್ಲಕ್ಸ್ ಬ್ಯಾನರ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಅಪಘಾತ ಸಂಭವಿಸಿ ಅಮಾಯಕ ಯುವಕನೊರ್ವ ಬಲಿಯಾದ ಘಟನೆ ದುರದೃಷ್ಟಕರ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಬೆಳ್ತಂಗಡಿ ತಾಲೂಕು ಸಮಿತಿ ಹೇಳಿದೆ. ತಾಲೂಕಿನಾದ್ಯಂತ ಪ್ರಚಾರ, ಪ್ರತಿಷ್ಠೆಗೊಸ್ಕರ ಸ್ಥಳೀಯಾಡಳಿತದ ಅನುಮತಿ ಪಡೆಯದೆ, ಅನಧಿಕೃತವಾಗಿ ಪ್ಲೆಕ್ಸ್ , ಬ್ಯಾನರ್ ಅಳವಡಿಸುವ ಪ್ರಚಾರ ರಾಜಕೀಯದ
ಬೆಳ್ತಂಗಡಿ ಪಟ್ಟಣದಲ್ಲಿರುವ ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿರುವ ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿಯೊಂದು ನಿರ್ಮಾಣವಾಗಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೊಯ್ಯೂರು ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಈ ಅಪಾಯಕಾರಿ ಗುಂಡಿ ನಿರ್ಮಾಣವಾಗಿದೆ. ಈಗಾಗಲೇ ಗುಂಡಿ ಬಿದ್ದು ವಾರವಾಗಿದ್ದರೂ ಕೂಡ ಪಟ್ಟಣ ಪಂಚಾಯತ್ ಆಡಳಿತ ಮೌನವಾಗಿದೆ. ಇಲ್ಲಿ ದಿನನಿತ್ಯ ನೂರಾರು ವಾಹನಗಳು ಚಲಿಸುತ್ತದೆ. ಸಮೀಪದ




























