Home ಕರಾವಳಿ Archive by category ಬೆಳ್ತಂಗಡಿ (Page 32)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸೆಲ್ಕೋ ಪೌಂಡೇಶನ್ ಸಿ ಇ ಒ ರವಾರಾದ ಡಾ. ಹರೀಶ್ ಹಂದೆ ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಮಾತನಾಡಿ ರಾಜ್ಯದಾದ್ಯಂತ ಕಡು ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ

ಸೇವೆಯೇ ಪರಮ ಗುರಿಯಾಗಿರಲಿ: ಬೆಳ್ಳಾಲ ಗೋಪಿನಾಥ ರಾವ್

ಉಜಿರೆ: ವಿದ್ಯಾರ್ಥಿಗಳಲ್ಲಿ ಹೃದಯವಂತಿಕೆ, ಯೋಚನಾ ಶಕ್ತಿ ಹಾಗೂ ಕಾರ್ಯತತ್ಪರತೆ ಅತ್ಯಗತ್ಯ. ಅವರ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಗೌರವ, ನಿರಂತರ ಕಲಿಕೆ, ಗುರಿ, ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೇ ಪರಮ ಗುರಿಯಾಗಿರಬೇಕು ಹಾಗೂ ಭವ್ಯಭಾರತದ ದಿವ್ಯ ಪ್ರಜೆಯಾಗಿ, ಭಾರತವನ್ನು ಗೆಲ್ಲಿಸುವಂತಾಗಬೇಕು.” ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಮಂಗಳೂರಿನ ರಾಮಕೃಷ್ಣ ಆಶ್ರಮದ ‘ಸ್ವಚ್ಛ ಮನಸ್’ ಕಾರ್ಯಕ್ರಮದಸಂಪನ್ಮೂಲ ವ್ಯಕ್ತಿ

ಬೆಳ್ತಂಗಡಿಯ ನಿಡ್ಲೆ ಗ್ರಾಮದಲ್ಲಿ ಕಾಡುಕೋಣಗಳ ಉಪಟಳ

ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಡುಕೊಣಗಳ ಉಪಟಳದಿಂದ ಅಲ್ಲಿನ ಕೃಷಿಕರು ಬೇಸತ್ತಿದ್ದಾರೆ. ಗ್ರಾಮದ ಕರಂಬಿತ್ತಿಳು ಎಂಬಲ್ಲಿ ಸುಮಾರು15 ಕುಟುಂಬಗಳು ವಾಸಿಸುತ್ತಿವೆ. ಅಲ್ಲಿನ ನಿವಾಸಿಗಳು ದಿನಾಲೂ ರಾತ್ರಿ ನಿದ್ದೆಗೆಟ್ಟು ಕಾಡು ಕೋಣಗಳನ್ನು ಓಡಿಸುವಂತಾಗಿದೆ. ನಿನ್ನೆ ಬೆಳಿಗ್ಗೆ ಎರಡು ಕಾಡು ಕೋಣಗಳು ಜಿದ್ದಾ ಜಿದ್ದಿಗೆ ನಿಂತಿದ್ದು ಸುಮಾರು ಅರ್ಧ ಗಂಟೆ ಕಾಲ ಕಾದಾಡಿವೆ. ಕೃಷಿಕರ ಅಡಿಕೆ ತೋಟ, ಕೊಕ್ಕೋ ಗಿಡ ಹಾಗೂ ಇತರ ಕೃಷಿಗಳನ್ನು ನಾಶ ಮಾಡುತ್ತಿದೆ.

ದೇವಸ್ಥಾನಗಳು ಅನಧಿಕೃತ ಇದ್ರೆ ಅದನ್ನು ಅಧೀಕೃತವನ್ನಾಗಿ ಮಾಡಬೇಕು : ಡಾ|ಡಿ.ವೀರೇಂದ್ರ ಹೆಗ್ಗಡೆ

ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೂ ಅನಧಿಕೃತ ದೇವಸ್ಥಾನ ಇಲ್ಲ ಇರೋದೆಲ್ಲವೂ ಅಧೀಕೃತ ದೇವಸ್ಥಾನಗಳೇ ಅನಧಿಕೃತ ಇದ್ರೆ ಅದನ್ನು ಅಧೀಕೃತ ವನ್ನಾಗಿ ಮಾಡಬೇಕು ಕಾನೂನು ಯಾರನ್ನೂ ಬಿಡೋದಿಲ್ಲ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕು ಅನಧಿಕೃತ ದೇವಸ್ಥಾನಗಳಿದ್ದರು ಅದನ್ನು ಅಧೀಕೃತ ಮಾಡಬೇಕು ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.

ಶೈಕ್ಷಣಿಕ ಸಂಸ್ಥೆಯ ಬೆಳವಣಿಗೆಯಲ್ಲಿ ವೃತ್ತಿಪರತೆ, ತಂಡಸ್ಫೂರ್ತಿ ಅಗತ್ಯ: ಡಾ. ಡಿ.ವೀರೇಂದ್ರ ಹೆಗ್ಗಡೆ

ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ವ್ಯಕ್ತಿಗತ ವೃತ್ತಿಪರ ಬದ್ಧತೆಯು ಶೈಕ್ಷಣಿಕ ಸಂಸ್ಥೆ ವ್ಯಾಪಕ ಮನ್ನಣೆ ಗಳಿಸುವುದಕ್ಕೆ ಸಹಾಯಕವಾಗುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ವೃತ್ತಿಪರ ಬದ್ಧತೆಯೊಂದಿಗೆ

ಉಜಿರೆಯಲ್ಲಿ ಮಾಹಿತಿಕಾರ್ಯಾಗಾರ : ‘ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಎಸ್.ಡಿ.ಎಂ ಸನ್ನದ್ಧ’

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿರಾಷ್ಟ್ರೀಯ ಶಿಕ್ಷಣ ನೀತಿಯ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿಎಸ್.ಡಿ.ಎಂಕಾಲೇಜಿನ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ತೀವ್ರಗೊಂಡಿವೆಎಂದುಎಸ್.ಡಿ.ಎಂಕಾಲೇಜಿನ ಪ್ರಾಚಾರ್ಯರಾದಡಾ.ಸತೀಶ್ಚಂದ್ರ ತಿಳಿಸಿದರು. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದಲ್ಲಿಪದವಿಪೂರ್ವ, ಪದವಿ ಹಂತದಅಧ್ಯಾಪಕರು, ಪ್ರಸಕ್ತ ಸಾಲಿಗೆ ಪ್ರವೇಶಾತಿ

ಸ್ನಾನಗೃಹದಲ್ಲಿ ಅಡಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ ಘಟನೆ ಅಳದಂಗಡಿಯ ಕೆದ್ದುವಿನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಅಳದಂಗಡಿ, ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್ ಮನೆಯ ಸ್ನಾನ ಗೃಹದಲ್ಲಿ ಕಾಳಿಂಗ ಸರ್ಪ ಅವಿತು ಕುಳಿತಿತ್ತು. ಇಂದು ಬೆಳಗ್ಗೆ ಮನೆಯವರು ಮುಖ ತೊಳೆಯಲು ಒಳಗಡೆ ಹೋಗಿದ್ದಾರೆ, ಈ ವೇಳೆ ಒಳಗಡೆಯಿಂದ ಶಬ್ದ ಕೇಳಿಸಿದ್ದು ಕೂಡಲೇ ಅಂತಕದಿಂದ ಹೊರಗಡೆ ಓಡಿಬಂದಿದ್ದಾರೆ.

ವಾರಾಂತ್ಯದ ಕರ್ಫ್ಯೂನಿಂದ ಆರ್ಥಿಕ ನಷ್ಟ ಅನುಭವಿಸಿದ್ದೇವೆ : ಬೆಳ್ತಂಗಡಿಯಲ್ಲಿ ವರ್ತಕರ ಸಂಘದ ಅರವಿಂದ ಕಾರಂತ್ ಹೇಳಿಕೆ

ಲಾಕ್ ಡೌನ್ ಸಂದರ್ಭದಲ್ಲಿ ಸುಮಾರು 64 ರಿಂದ65ದಿನಗಳ ಕಾಲ ಬೆಳ್ತಂಗಡಿ ತಾಲೂಕಿನ ಕೈಗಾರಿಕಾ ಸಂಘದ ಅಡಿಯಲ್ಲಿ ಬರುವ ವರ್ತಕರು ಸರಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೇವೆ. ಆ ನಂತರ ಜಿಲ್ಲಾಧಿಕಾರಿಗಳು ಮಾಡಿರುವ ವಾರಾಂತ್ಯದ ಕರ್ಪ್ಯುನಿಂದಾಗಿ ಅಂಗಡಿ ಮಾಲಕರಾದ ನಾವು ಆರ್ಥಿಕ ನಷ್ಟವನ್ನು ಅನುಭವಿಸಿದ್ದೇವೆ. ಅಲ್ಲದೆ ನೂರಾರು ನೌ ಕರರು ಕೆಲಸವನ್ನು ಕಳೆದು ಕೊಂಡು ಕಂಗಾಲಾಗಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಹೇಳಿದರು. ಅವರು

ಎಸ್.ಡಿ.ಎಂ.ನವಿದ್ಯಾರ್ಥಿಗಳಿಗೆ ಅಮೆರಿಕಾ ವಿ.ವಿ ಪಿ.ಎಚ್.ಡಿ ಫೆಲೋಷಿಪ್

ಉಜಿರೆ, ಆ.12: ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದರಸಾಯನಶಾಸ್ತ್ರ ವಿಭಾಗದಇಬ್ಬರು ವಿದ್ಯಾರ್ಥಿಗಳು ಅಮೆರಿಕಾದಎರಡು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಎಚ್.ಡಿ ಸಂಶೋಧನಾಅಧ್ಯಯನ ಕೈಗೊಳ್ಳಲು ಫೆಲೋಷಿಪ್ ಪಡೆದಿದ್ದಾರೆ. ವಿಭಾಗದ 2017-19ನೇ ಸಾಲಿನಲ್ಲಿಆರ್ಗ್ಯಾನಿಕ್ ಕೆಮಿಸ್ಟ್ರಿ  ವಿಭಾಗದಲ್ಲಿಸ್ನಾತಕೋತ್ತರ ವ್ಯಾಸಂಗ ಪೂರೈಸಿದ್ದ ಗಿರೀಶ್‍ಗೌಡಆರ್ ಮತ್ತುಕೆಮಿಸ್ಟ್ರಿ ವಿಭಾಗದಲ್ಲಿಅಧ್ಯಯನನಿರತರಾಗಿದ್ದಸಾಧನಾ ಭಟ್‍ಫೆಲೋಷಿಪ್ ಆಯ್ಕೆ ಪ್ರಕ್ರಿಯೆಯ

ಉಜಿರೆ ಕಾಲೇಜಿನ ವಾರ್ಷಿಕ ಸಂಚಿಕೆ ಮನೀಷಾಗೆ ವಿ.ವಿ ಮಟ್ಟದಲ್ಲಿ ಪ್ರಥಮ ಸ್ಥಾನ

ಉಜಿರೆ ಶ್ರೀ. ಧ. ಮಂ ಕಾಲೇಜು (ಸ್ವಾಯತ್ತ) ಇದರ ವಾರ್ಷಿಕ ಸಂಚಿಕೆ ‘ಮನೀಷಾ’ಕ್ಕೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಮೊದಲ ಸ್ಥಾನದ ಹೆಗ್ಗಳಿಕೆ ಲಭಿಸಿದೆವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಗೆ ಅತ್ಯುತ್ತಮ ವೇದಿಕೆಯಾದ ಪ್ರಶಸ್ತಿ ವಿಜೇತ 500 ಪುಟಗಳ ಈ ಸಂಚಿಕೆಯಲ್ಲಿ ಸ್ಥಳೀಯ ವೈವಿಧ್ಯತೆ, ಕ್ಷೇತ್ರಾಧ್ಯಯನ, ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳ ಮಾಹಿತಿ, ಬರಹ, ಕಥೆ, ಕವನ, ಲೇಖನ, ಚುಟುಕು, ವ್ಯಂಗ್ಯಚಿತ್ರ, ವಾರ್ಷಿಕ