ಬೆಳ್ತಂಗಡಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿಧರ ಶೆಟ್ಟಿ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಾನು ಆ ದಿನ ಕಲೆಂಜದಲ್ಲಿ ಇದ್ದು ನಮ್ಮ ಮನೆಗೆ ಪೊಲೀಸರು ಬಂದಾಗಲೇ ವಿಷಯ ತಿಳಿದಿದ್ದು ಕೂಡಲೇ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ವಿಷಯ ಮನದಟ್ಟು
ಲೋಕ ಸಭೆಯಲ್ಲಿ ರಾಹುಲ್ ಗಾಂಧಿ ಏನು ಮಾತಾಡಬೇಕು ಅದನ್ನು ಮಾತನಾಡದೆ ಸಮಸ್ತ ಹಿಂದೂ ಸಮಾಜವನ್ನು ಅಪಮಾನ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಬಗ್ಗೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ ಹಾಲಿನ ದರ ಏರಿಕೆಯಾಗಿದ್ದು, ಬಡವರ ಮಕ್ಕಳ ಹೊಟ್ಟೆಗೆ ಹೊಡೆದಿದ್ದಾರೆ, ಇಡೀ ಕಾಂಗ್ರೆಸ್ ಪಕ್ಷದ ಶಾಸಕರು ಕಮಿಷನ್
ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರನ್ನಾಗಿ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿದ್ದ ಇವರು ಈ ಹಿಂದೆ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಕರ್ತವ್ಯ
ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ÷್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬAಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿ÷್ಸಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು
ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು
ಪಾಕಿಸ್ತಾನದ ಪೋನ್ ಕರೆಯಿಂದ ಕಂಗಾಲಾದ ಬೆಳ್ತಂಗಡಿಯ ದಂಪತಿ ಇದೀಗ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೇ ಗ್ರಾಮದ ದಂಪತಿಗಳಿಗೆ ಪೋನ್ ಮಾಡಿ ನಿಮ್ಮ ಮಗ ರೇಪ್ ಕೇಸಿನಲ್ಲಿ ಸಿಕ್ಕಿ ಹಾಕಿ ಕೊಂಡಿದ್ದಾನೆ ನೀವು ಏನಾದರೂ ಮಾತು ಕಥೆ ಮಾಡಿ ಮುಗಿಸಿ ಎಂದು ಹೇಳಿದಾಗ ತಾಯಿಯು ಗಾಬರಿಗೊಂಡು ತನ್ನ ಗಂಡನಿಗೆ ಮೊಬೈಲ್ ಕೊಟ್ಟು ಮಾತನಾಡಿದಾಗ ಮಗನ ಕೈಯಲ್ಲಿ ಪೋನ್ ಕೊಡಿ ಎಂದಾಗ ಅತ್ತ ಕಡೆಯಿಂದ ಅಳುವ ಶಬ್ದ ಕೇಳಿಸಿತು ಆಗ ಗಾಬರಿಗೊಂಡ ದಂಪತಿಗಳು
ಸುಳ್ಳು ಕೇಸ್ ದಾಖಲಿಸಿ ಉದ್ದೇಶಪೂರ್ವಕವಾಗಿ ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಬಂಧನ ನಡೆದಿದೆ. ಆತ ಅಮಾಯಕ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಘಟನೆಗಳ ಬಗ್ಗೆ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ವಿಚಾರವಾಗಿ ಜೂ೦೭ ರಂದು ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್
ಕಳೆದ ನಾಲ್ಕು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಬಹಳ ಸಂಚಲನ ಹುಟ್ಟಿದ್ದ ವಾಸುದೇವ ಭಟ್ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಸರಿ ಸುಮಾರು 12 ಲಕ್ಷಕ್ಕೂ ಹೆಚ್ಚು ಒಡವೆ ಹಾಗೂ ಆಭರಣ ದೋಚಿದ್ದರು. ಇದನ್ನು ಬೆನ್ನಟ್ಟಿದ ಧರ್ಮಸ್ಥಳ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ ನಿವಾಸಿಗಳಾದ ನವಾಝ್ (38) ರಿಯಾಝ್ ಹಾಗೂ ಬೆಂಗಳೂರಿನ ಕೃಷ್ಣ ಎಂದು ತಿಳಿದುಬಂದಿದೆ. ಈ ಬಗ್ಗೆ
ಬೆಳ್ತಂಗಡಿ: ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಆ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿಯಾದ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಬಂಧನದಿಂದ ಜಾಮೀನು ಬಳಿಕ ಅವರು ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಾಧ್ಯಮದೊಂದಿಗೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯಂತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ



























