ಸಿಟಿ ಸೆಂಟರ್ ಮಾಲ್ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಂದ ಸೀರೆ ಓಟ ಹಮ್ಮಿಕೊಂಡಿದ್ದು, ರಸ್ತೆಯಲ್ಲೇ ಸಾವಿರಾರು ನಾರಿಯರ ರನ್ನಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಈ ರನ್ನಿಂಗ್ ಸ್ಪರ್ಧೆಯನ್ನು ಮಂಗಳೂರು ಎಸಿಪಿ ಗೀತಾ ಡಿ ಕುಲಕರ್ಣಿ ಅವರು ಚಾಲನೆ ನೀಡಿದರು. ಭಾನುವಾರ ಮುಂಜಾನೆ ವೇಳೆಗೆ ಮಂಗಳೂರು ನಗರದ ಸಿಟಿ ಸೆಂಟರ್ನಲ್ಲಿ ಮಾತ್ರ
ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ಚಿನ್ನದ ಪದಕ ಹಾಗೂ ಪ್ರಥಮ್ ಪೂಜಾರಿಗೆ ಬೆಳ್ಳಿಯ ಪದಕ ಆಂಧ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ದೇಹದಾರ್ಢ್ಯ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿ, 90 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಹಾಗೂ ಪ್ರಥಮ್ 65 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮೆರೆದಿದ್ದಾರೆ. ಈ ಗಮನಾರ್ಹ ಸಾಧನೆಯಿಂದ
ಜಪಾನ್ನ OHMOTO GUMI Co., Ltd. ಸಂಸ್ಥೆಯ ಅಧ್ಯಕ್ಷ ಮತ್ತು ಪ್ರತಿನಿಧಿ ನಿರ್ದೇಶಕರಾದ Keiichi Miyake ಅವರ ನೇತೃತ್ವದ ಪ್ರತಿನಿಧಿ ಮಂಡಳಿ ಫೆಬ್ರವರಿ 5, 2026ರಂದು ಮಂಗಳೂರಿನ ಕೊಡಿಯಲ್ಬೈಲ್ನ ರಾಮಭವನ ಕಾಂಪ್ಲೆಕ್ಸ್ನಲ್ಲಿ ಇರುವ SHARADA ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು Er.ಮುಲ್ಕಿ ಜೀವನ್ ಕೆ. ಶೆಟ್ಟಿ ಅವರನ್ನು ಭೇಟಿ ಮಾಡಿ ಮಂಗಳೂರಿನ ನಿರ್ಮಾಣ ಚಟುವಟಿಕೆಗಳು, ಭಾರತ–ಜಪಾನ್ ನಡುವಿನ ತಾಂತ್ರಿಕ ಸಹಕಾರದ ಅವಕಾಶಗಳು ಹಾಗೂ ವಿದೇಶಿ
ಪಟ್ಟ್ ಸೀರೆ, ಪಟ್ಟು ರವ್ಕೆ, ಪಟ್ಟೆ ಕುಂಟು ಎಂದರೆ ಪಟ್ಟೆ ಬಟ್ಟೆ ಈ ಎಲ್ಲ ನುಡಿಗಳು ಇಂದಿನ ತಲೆಮಾರಿನವರಿಗೆ ಗೊತ್ತೇ ಇಲ್ಲ. ಇದರಲ್ಲಿ ತುಳು ಕನ್ನಡ ಅಲ್ಲದೆ ದ್ರಾವಿಡದ ಮೂಲ ನುಡಿಗಳು ಅಡಗಿವೆ. ತುಳುವಿನಲ್ಲಿ ಪಕ್ಕಿದ ಪಟ್ಟ್ ಎಂದರೆ ಹಕ್ಕಿಯ ಗೂಡು ಎಂದು ಅರ್ಥ.ರೇಶಿಮೆ ನೂಲನ್ನು ರೇಶ್ಮೆ ಹುಳುವಿನ ಗೂಡಿನಿಂದ ತೆಗೆಯುತ್ತಾರೆ. ಹಾಗಾಗಿ ಅದು ಪಟ್ಟ್, ಪಟ್ಟೆ; ಈಗಿನವರು ಈ ಪಟ್ಟೆ ಸೀರೆ ಎಂದರೆ ಕೇಳಿ ಅರಿಯರು; ರೇಶಿಮೆಯ ಸೆಳೆತದಲ್ಲಿ ಮೂಲ ಮರೆತಿದ್ದಾರೆ. ಇಂತಾ
ಮಂಗಳೂರಿನ ಆರ್ಎಸ್ಎಸ್ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಇಂದು ನಿಧನರಾಗಿದ್ದಾರೆ. ಬ್ರೈನ್ ಹ್ಯಾಮರೇಜ್ಗೆ ಒಳಗಾಗಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನದ ವೇಳೆ ನಿಧನ ಹೊಂದಿದ್ದಾರೆ. ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಗಳೂರಿನ ಕಾರ್ಸ್ಟರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದರು.
ಕೊಡಿಯಲ್ ತೇರಿನ ಚಿತ್ರಕ್ಕೆ ಸತತ ಮೂರು ವರ್ಷ ಕೊಂಚಾಡಿ ಸಾಗರ್ ದೇವಾಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘6TH COLOURS OF LIFE’ INTERNATIONAL SALON 2026, Madhyamgram, Kolkata ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ SALON GOLD MEDAL ಪದಕವನ್ನು ಪಡೆದುಕೊಂಡಿದ್ದಾರೆ. ಕೊಂಚಾಡಿ ಸಾಗರ್ ದೇವಾಡಿಗ ಅವರಿಗೆ ಜಿಲ್ಲೆ, ರಾಜ್ಯ, ರಾಷ್ಟç, ಅಂತಾರಾಷ್ಟ್ರೀಯ ಪ್ರಶಸ್ತಿ, ಹಲವು ಚಿನ್ನದ ಪದಕ ಹಾಗೂ
ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಪರಪ್ಪಾಡಿಯ ಅವರ್ ಲೇಡಿ ಆಫ್ ಪರ್ಪೆಚುಯಲ್ ಸುಕುರ್ ಚರ್ಚ್ನ
ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,ಮೃತರಾದ ಮುರುಗನ್ ಕುಟುಂಬಕ್ಕೆ ರೂ.25 ಲಕ್ಷದಷ್ಟು ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆ CITU ಹಾಗೂ ಯುವಜನ ಸಂಘಟನೆ
ಮಂಗಳೂರು; ಸಚಿವರಾದ ಸಂತೋಷ್ ಲಾಡ್ ಗೆ, ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಇದೆ, ಆ ಕಾರಣದಿಂದ ಈ ರೀತಿಯ ಅತ್ಯುತ್ತಮ ಕಾರ್ಯಕ್ರಮಗಳು ನಡೆಯುತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಬೆಂಗಳೂರು ಇದರ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿದರು. ಅವರು ಪದವಿನಂಗಡಿಯ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಬೆನಕ ಸಭಾಭವನದಲ್ಲಿ ನಡೆದ ದ.ಕ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದ.ಕ ಜಿಲ್ಲೆ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ
ಪಣಂಬೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಕೆಲಸ




























