Home ಕರಾವಳಿ Archive by category ಮಂಗಳೂರು

Shweta Maurya Honored with Doctorate

Bangalore: Shweta Maurya, a renowned social worker, half marathon runner, and model, received a Doctorate honor from the Global Research Foundation, USA, for her social work and humanitarian services. She’s already won several awards, including International Woman Achiever Award 2021,

ಮಂಗಳೂರು: ಮುಕುಂದ್ ರಿಯಾಲ್ಟಿ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್ ಯೋಜನೆಯ ಅನಾವರಣ

ಮಂಗಳೂರಿನ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿ ಅತ್ಯಪೂರ್ವ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್‌ನÀ ನೂತನ ಯೋಜನೆಯನ್ನು ತಣ್ಣೀರುಬಾವಿ ಬೀಚ್‌ನಲ್ಲಿ ಜರುಗಿದ ಡೆನ್ ಡೆನ್ ಅಂತಾರಾಷ್ಟಿçÃಯ ಮುಕ್ತ ಈಜು ಚಾಂಪಿಯನ್‌ಶಿಪ್ ಸಂದರ್ಭ ಸಾಂಕೇತಿಕವಾಗಿ ಗಾಳಿಪಟ ಹಾರಿಸುವ ಮೂಲಕ ಅನಾವರಣಗೊಳಿಸಲಾಯಿತು. ಆಹ್ವಾನಿತ ಅತಿಥಿಗಳು, ಕ್ರೀಡಾಪಟುಗಳು ಮತ್ತು ಸಂಸ್ಥೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಮುಕುಂದ್ ರಿಯಾಲ್ಟಿಯ ವ್ಯವಸ್ಥಾಪಕ ಪಾಲುದಾರರಾದ ಗುರುದತ್ತ ಶೆಣೈ,

ಬಜೆಟ್ ನಲ್ಲಿ ಮಂಗಳೂರು ದಸರಾಗೆ 5 ಕೋಟಿ: ಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ

ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಿದರು. ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು ದಸರಾ. ನವರಾತ್ರಿಯ

ಎಸ್‌ಜೆಇಸಿ ಬಿಇ ವಿದ್ಯಾರ್ಥಿನಿ ಎನ್‌ಸಿಸಿ ಪಿಒ ಕ್ಯಾಡೆಟ್ ಲಿಷಾ ಡಿ. ಸುವರ್ಣಗೆ ರಕ್ಷಣಾ ಸಚಿವರ ಪ್ರಶಂಸಾ ಪ್ರಶಸ್ತಿ

ಮಂಗಳೂರು ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದ ಬಿಇ ವಿದ್ಯಾರ್ಥಿನಿ ಹಾಗೂ ಎನ್‌ಸಿಸಿ ಪಿಒ ಕ್ಯಾಡೆಟ್ ಲಿಷಾ ಡಿ. ಸುವರ್ಣ ಅವರಿಗೆ ರಾಷ್ಟ್ರ ಮಟ್ಟದ ಅತ್ಯುನ್ನತ ಗೌರವವಾದ ರಕ್ಷಣಾ ಸಚಿವರ ಪ್ರಶಂಸಾ ಪ್ರಶಸ್ತಿ ಪ್ರದಾನವಾಗಿದೆ. ಎನ್‌ಸಿಸಿ ಸಂಘಟನೆಯಲ್ಲಿ ಅವರು ತೋರಿದ ಅಪೂರ್ವ ನಾಯಕತ್ವ, ಶಿಸ್ತು, ಸಮರ್ಪಣೆ ಮತ್ತು ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಈ ಪ್ರತಿಷ್ಠಿತ

ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ – ಕಾರ್ಮಿಕ ಸಂಹಿತೆಗಳ ವಿರುದ್ದ ಸುನಿಲ್ ಕುಮಾರ್ ಬಜಾಲ್ ಆಕ್ರೋಶ

ಕೇಂದ್ರ ಸರಕಾರವು ದೇಶದ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳಲು, ಕಾರ್ಮಿಕರ ಹಕ್ಕು ಭಾಧ್ಯತೆಗಳನ್ನು ನಾಶ ಮಾಡಲು, ಕಾರ್ಮಿಕ ಚಳುವಳಿಯನ್ನೇ ಹತ್ತಿಕ್ಕಲು ಹಾಗೂ ಬಂಡವಾಳಿಗರ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ 4 ಸಂಹಿತೆಗಳನ್ನು ರೂಪಿಸಿ ತಕ್ಷಣದಿಂದಲೇ ಜಾರಿಯಾಗುವಂತೆ ಏಕಪಕ್ಷೀಯ ತೀರ್ಮಾನವನ್ನು ಕೈಗೊಂಡಿದೆ.ಆದ್ದರಿಂದ ಇದು ಕೇವಲ ಲೇಬರ್ ಕೋಡ್ ಅಲ್ಲ ಬದಲಾಗಿ

ಓಂ ಕ್ರಿಕೆಟರ್ಸ್ ಪಾವಂಜೆ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರು ಆಯ್ಕೆ

ಪಾವಂಜೆ : ಓಂ ಕ್ರಿಕೆಟರ್ಸ ಪಾವಂಜೆ ಇದರ ವಾರ್ಷಿಕ ಮಹಾಸಭೆಯು ಸುಕೇಶ್ ಪಾವಂಜೆ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಘಟನೆಯ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾಗಿ ಪ್ರಮೋದ್, ಕಾರ್ಯದರ್ಶಿಯಾಗಿ ವರುಣ್, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್, ತಂಡದ ಕಪ್ತಾನರಾಗಿ ಕಾರ್ತಿಕ್, ಉಪ ಕಪ್ತಾನರಾಗಿ ಪ್ರವೀಣ್ ರವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಒಟ್ಟು 40 ಸದಸ್ಯರು ಈ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ: ನೇತ್ರ ಜ್ಯೋತಿ ಕಾಲೇಜಿನಲ್ಲಿ ಸಂಭ್ರಮದ 77ನೆ ಗಣರಾಜ್ಯೋತ್ಸವ

ಉಡುಪಿ: ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ 77ನೆಯ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದ ಸಾಯಿ ರಾಧಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮನೋಹರ್ ಎಸ್. ಶೆಟ್ಟಿಯವರು ಮಾತನಾಡಿ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಅನೇಕ ಮಹಾನ್ ನಾಯಕರ ತ್ಯಾಗದ ಫಲದಿಂದ ಇಂದು ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ ಎಂದರು. ತಾನು

ಶ್ರೀ ಬಾಲಾಂಜನೇಯ ದೇವರ ಹಾಡಿನ ವಿಡಿಯೋ ಶೀಘ್ರದಲ್ಲಿ ಬಿಡುಗಡೆ

ಶ್ರೀ ಬಾಲಾಂಜನೇಯ ದೇವರ ವಿಡಿಯೋ ಸಹಿತ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ ಹಾಡಿನ ರೆಕಾರ್ಡಿಂಗ್ ಕಾರ್ಯವು 27-01-2026 ಮಧ್ಯಾಹ್ನ ಕ್ಯಾಡ್ ಸ್ಟೂಡಿಯೋದಲ್ಲಿ ನಡೆಯಿತು. ಈ ಸಂದರ್ಭ ಗಾಯಕರಾದ ರವೀಂದ್ರ ಪ್ರಭು ಇವರೊಂದಿಗೆ ಗೀತೆ ರಚನೆಕಾರ ಯಶವಂತ ಬೋಳೂರು ಹಾಗು ದೇವಸ್ಥಾನದ ಅಧ್ಯಕ್ಷರಾದ ರಂಜನ್ ಕಾಂಚನ್ ಉಪಸ್ಥಿತರಿದ್ದರು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ 77ನೇ ಗಣರಾಜ್ಯೋತ್ಸವ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಶ್ರೀ. ಚಂದ್ರಶೇಖರ

ಕಾಪು ಪುರಸಭೆ ವ್ಯಾಪ್ತಿಯ 15 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ವಾರ್ಡಿನ ಮಾತಾ ರೆಸಿಡೆನ್ಸಿ ಬಳಿಯ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಕಾಪು ಪುರಸಭೆಯ