ಮಂಗಳೂರಿನ ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿಬಿಎಸ್ಸಿ ರಸ್ತೆ ಸುರಕ್ಷತೆ ಜಾಗೃತಿ ತಿಂಗಳ ನಿಮಿತ್ತ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಶಿಕ್ಷಕರಾದ ನಾಗರಾಜ್ ಮತ್ತು ಜಯಶ್ರೀ ಅವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ದ್ವಿಚಕ್ರ ವಾಹನ ಸವಾರರಲ್ಲಿ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದರು. ಕುದ್ರೋಳಿ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ
ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಆಗಮಿಸಲಿದ್ದಾರೆ. ಅದರಲ್ಲೂ ವಿಶೇಷವಾಗಿ ನಡೆಯಲಿರುವ ನೂತನ ಬ್ರಹ್ಮರಥದ
ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16 ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮವನ್ನು ಫೆಬ್ರವರಿ 4ರಂದು ಆದಿತ್ಯವಾರ ಬೊಂದೆಲ್ ಶಾಲಾ ವಠಾರದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಗಣ್ಯ ವ್ಯಕ್ತಿ: ವ| ಫಾ ಆಂಡ್ರ್ಯೂ ಲಿಯೋ ಡಿಸೋಜ, “ಶ್ರೀ ರಾಯ್ ಕಾಸ್ಟೆಲಿನೊ” ಶ್ರೀ ಲುವಿ ಪಿಂಟೊ,ಶ್ರೀ ಜೋಸೆಫ್ ಮಾಥಾಯಸ್, ಶ್ರೀ
ಮುಕುಂದ್ ಎಂಜಿಎಮ್ ರಿಯಾಲಿಟಿ ವತಿಯಿಂದ ಬಿಎನ್ಐ ಮಂಗಳೂರು ಮತ್ತು ಉಡುಪಿ ಸಹಯೋಗದೊಂದಿಗೆ ಯುನಿಟಿ ಕಪ್ ಸೀಸನ್ -4 ನಗರದ ಪದವು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿರುವ ಬಿಎನ್ಐ ಸಂಸ್ಥೆ, ಉದ್ಯಮದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಬಿಡುವಿನ ಸಂದರ್ಭದಲ್ಲಿ ಕ್ರೀಡಾಕೂಟವನ್ನು ಆಯೋಜಿಸಿ, ಕ್ರೀಡೆಗೆ ಕೂಡ ಪ್ರೋತ್ಸಾಹ ನೀಡಿಕೊಂಡು ಬರುತ್ತಿದ್ದಾರೆ. ಅಂತೆಯೇ ಇಂದು ನಗರದ ಪದವು
ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ ಜನರಿಗೆ ಯಾವುದೇ ಮಾಹಿತಿ ನೀಡದೆ ಇನ್ನಾ ಪ್ರೌಢಶಾಲಾ ಬಳಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ಜಿಲ್ಲೆಯ ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ರಾಘವೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ವಾಸು ಪೂಜಾರಿ,ಗಣೇಶ್ ಪೂಜಾರಿ,ಉಪಾಧ್ಯಕ್ಷರಾದ ಸತೀಶ್
ಕೇಂದ್ರ ಸರಕಾರದ ಮಧ್ಯಂತರ ಬಜೆಟ್ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ ಭಾಷಣ ಮಾಡಿದರೇ ಹೊರತು ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಯಾವುದೇ ಯೋಜನೆ ಪ್ರಕಟಿಸಿಲ್ಲ. ದೇಶದ ಆದಾಯ ಮೂಲವಾದ ಕೃಷಿ, ಉದ್ಯಮ, ಸೇವಾ ಕ್ಷೇತ್ರವನ್ನು ಕಡೆಗಣಿಸಲಾಗಿದೆ. ಬಹುನಿರೀಕ್ಷೆಯಿಂದ ಬಜೆಟ್ನ್ನು ಕಾಯುತ್ತಿದ್ದ ದೇಶವಾಸಿಗಳಿಗೆ ಕೇಂದ್ರ ಸರಕಾರ ನಿರಾಶೆ ಮೂಡಿಸಿದೆ ಎಂದು
ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್ನಲ್ಲಿ ಬಡವರು, ಮಧ್ಯಮ