ವಿಶ್ವ ಹಿಂದೂ ಪರಿಷದ್ ವತಿಯಿಂದ ಭೇಟಿ, ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಪೋಲಿಸ್ ಇಲಾಖೆಗೆ ಮನವಿ ಕೇರಳ ಗಡಿ ಪ್ರದೇಶವಾಗಿರುವ ವಿಟ್ಲದ ಪೆರುವಾಯಿ ಗ್ರಾಮದ ಅಶ್ವಥನಗರ ಬಳಿಯಿರುವ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ನಾಲ್ಕು ಗೋವುಗಳ ಕಳ್ಳತನವಾಗಿ ಇಂದಿಗೆ ಆರು ದಿನವಾಗಿದ್ದು ಎಫ್ ಐ ಆರ್ ದಾಖಲಿಸಿ ಇಂದಿಗೆ ನಾಲ್ಕು ದಿನ ಕಳೆದರು ಇಂದಿಗೂ ಗೋವು
ಮಂಗಳೂರು : ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದುವ ಕಾರ್ಯಕ್ರಮ ಮಂಗಳೂರಿನಲ್ಲಿ ಈ ದಿನ ಹಲವೆಡೆ ನಡೆಯಿತು. ಸಂವಿಧಾನ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಅನುವಾದಿಸಿ ಫಲಕದ ರೂಪದಲ್ಲಿ ಬಿಡುಗಡೆ ಮಾಡಿತ್ತು. ಮಂಗಳೂರಿನ ತುಳು ಭವನ, ಮಂಗಳೂರು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ತುಳು ಪರಿಷತ್ ಮಂಗಳೂರು ಘಟಕ , ಹಂಪನಕಟ್ಟೆ
WENAMITAA (NMAMIT ಹಳೆಯ ವಿದ್ಯಾರ್ಥಿಗಳ ಸಂಘ) ಮತ್ತು Nitte Mahalinga Adyanthaya Memorial Institute of Technology (NMAMIT), ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶ – “Nitte Nexus 2025” ಅನ್ನು ಡಿಸೆಂಬರ್ 20, 2025, ಸಂಜೆ 4 ಗಂಟೆಯಿಂದ, ಮುಲ್ಕಿಯ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ. 1986ರಲ್ಲಿ ಸ್ಥಾಪಿತವಾದ NMAMIT ತನ್ನ 40 ವರ್ಷಗಳ ಸೇವೆ ಮತ್ತು ಶ್ರೇಷ್ಠತೆಗೆ
ಮಂಗಳೂರು :ಭಾರತ ಸಂವಿಧಾನದ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಭಾಷಾಂತರಿಸಿ ಪಠ್ಯದ ಫಲಕ ಬಿಡುಗಡೆ ಮಾಡಿದೆ.ನವೆಂಬರ್ 26ರ ಸಂವಿಧಾನ ದಿನ ಕಾರ್ಯಕ್ರಮದ ಬಳಿಕ ಮಂಗಳೂರಿನ ವಿವಿಧ ಕೇಂದ್ರಗಳಲ್ಲಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದುವ ಅಭಿಯಾನ ನಡೆಯಲಿದೆ.ಸಂವಿಧಾನದ ಉದಾತ್ತ ಮೌಲ್ಯವನ್ನು ಪ್ರಾದೇಶಿಕ ಭಾಷೆಯ ಮೂಲಕ ತಳಮಟ್ಟದಲ್ಲಿ ಪಸರಿಸುವ ಆಶಯ ಹಾಗೂ ಪ್ರಾದೇಶಿಕ ಭಾಷೆಗಳ ಮೂಲಕ ಸಂವಿಧಾನದ ಸಮಗ್ರತೆಯನ್ನು ಅರ್ಥೈಸಿಕೊಳ್ಳುವ
ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ `ಜೈ’ ತುಳು ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಈ ವಿಶೇಷ ಶೋಗೆ MG Motors Mangalore ಪ್ರಾಯೋಜಕತ್ವ ನೀಡಿದ್ದು, ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಯನ್ನು ಜೈ ಚಿತ್ರತಂಡವೇ ನಿರ್ವಹಿಸುತ್ತಿದೆ. ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಮತ್ತು ಮಡಿಕೇರಿ ಸೇರಿದಂತೆ ಹಲವಾರು ಪ್ರದೇಶಗಳಿಂದ ಆಗಮಿಸುವ ಮಾಧ್ಯಮ ಮತ್ತು ಪತ್ರಿಕಾ ಸ್ನೇಹಿತರಿಗಾಗಿ ಮಾತ್ರ ಈ
ಕಳೆದ 7 ವರ್ಷಗಳಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ಮೀನಾ ಮೇಷ ಎಣಿಸುವ ರಾಜ್ಯ ಸರಕಾರದ ವಿರುದ್ದ ಬೀಡಿ ಕಾರ್ಮಿಕರು CITU ನೇತ್ರತ್ವದಲ್ಲಿ ಇಂದಿನಿಂದ (24-11-2025) ನಗರದ ಕ್ಲಾಕ್ ಟವರ್ ಬಳಿಯಲ್ಲಿ ರಾತ್ರಿ ಹಗಲು ಧರಣಿ ಸತ್ಯಾಗ್ರಹವನ್ನು ಆರಂಭಿಸಿದರು.ಪ್ರಾರಂಭದಲ್ಲಿ ಧರಣಿನಿರತರು ಬೀಡಿ ಮಾಲಕರು ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ
ಮಂಗಳೂರು ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ನವೆಂಬರ್ 26ರಂದು ನವಗ್ರಹ ಶಾಂತಿ ಹೋಮವು ಮಠದ ಆವರಣದಲ್ಲಿ ಬೆಳಿಗ್ಗೆ7 ಗಂಟೆಗೆ ನಡೆಯಲಿದೆ. ನವಗ್ರಹ ಶಾಂತಿ ಹೋಮವು ಒಬ್ಬ ವ್ಯಕ್ತಿಯ ಜಾತಕದಲ್ಲಿ ಪ್ರತಿಕೂಲ ಗ್ರಹ ಸ್ಥಾನಗಳಿಂದ ಉಂಟಾಗುವ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಒಂಬತ್ತು ಗೃಹಗಳ ಶಾಂತಿಗಾಗಿ ನಡೆಸುವ ವೈದಿಕ ಆಚರಣೆಯಾಗಿದೆ. ಪ್ರಾರ್ಥನೆಗಳು, ಮಂತ್ರಗಳು, ತುಪ್ಪ, ಹೂವುಗಳು ಮತ್ತು ಧಾನ್ಯಗಳಂತಹ ನಿರ್ದಿಷ್ಠ ಅರ್ಪಣೆಗಳಿಂದ ಗೃಹಗಳನ್ನು
ಮಂಗಳೂರು: ಕನ್ನಡದ ಮೊಟ್ಟ ಮೊದಲ ಶಬ್ದಕೋಶವನ್ನು ತಯಾರಿಸಿದ ಫರ್ಡಿನೆಂಡ್ ಕಿಟೆಲ್ ಅವರು ತುಳು ಭಾಷೆಗೆ ಅನನ್ಯವಾದ ಕೊಡುಗೆ ನೀಡಿದವರು. ಕಿಟ್ಟೆಲ್ ಅವರು ಮಂಗಳೂರಿನಲ್ಲಿ ಕಳೆದ ದಿನಗಳು ಅವರ ಬದುಕಿನ ಮಹತ್ವದ ವಿದ್ವತ್ ಪೂರ್ಣ ದಿನಗಳಾಗಿದ್ದವು ಎಂದು ಸಂಶೋಧಕ, ಹಾಗೂ ಸಾಕ್ಷ್ಯ ಚಿತ್ರ ನಿರ್ಮಾಪಕ ಪ್ರಶಾಂತ್ ಪಂಡಿತ್ ಅವರು ಅಭಿಪ್ರಾಯಪಟ್ಟರು. ಅವರು ಮಂಗಳೂರಿನ ತುಳು ಭವನದಲ್ಲಿ ಕರ್ನಾಟಕದ ತುಳು ಸಾಹಿತ್ಯ ಅಕಾಡೆಮಿಯು ಆಯೋಜಿಸಿದ್ದ ತುಳು ಭಾಷೆಗೆ ಕಿಟ್ಟೆಲ್ ಅವರ
ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ
ಮಂಗಳೂರು: ತುಳು ಭಾಷೆ ಮತ್ತು ತುಳುನಾಡಿನೊಂದಿಗೆ ಕಿಟೆಲ್ ಅವರ ಒಡನಾಟದ ಬಗ್ಗೆ ಹೊಸ ಬೆಳಕು ಚೆಲ್ಲುವ ವಿಚಾರ ಮಂಥನ ಕಾರ್ಯಕ್ರಮ ನ.22ರ ಶನಿವಾರದಂದು ಬೆಳಿಗ್ಗೆ 10:00 ಗಂಟೆಗೆ ಮಂಗಳೂರಿನ ಊರ್ವ ಸ್ಟೋರ್ ನಲ್ಲಿರುವ ತುಳು ಭವನದಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಸುದೀರ್ಘ ಕಾಲ ಅಧ್ಯಯನ ಹಾಗೂ ಕ್ಷೇತ್ರಕಾರ್ಯ ಮಾಡಿ ಕನ್ನಡದ ನಿಘಂಟು ರೂಪಿಸಿದ ರೆವೆರೆಂಡ್ ಫರ್ಡಿನೆಂಡ್ ಕಿಟೆಲ್ ಅವರ ತುಳುನಾಡಿನ ಜೊತೆಗಿನ ಮತ್ತು ತುಳು ಭಾಷೆಯ ಒಡನಾಟದ ಬಗ್ಗೆ ‘ಅರಿವು ಮತ್ತು




























