ಮಂಗಳೂರಿನ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023 ಸ್ಪರ್ಧಾಕೂಟವು ಡಿ.23ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಾರೆ. ರಾಜ್ಯದಲ್ಲಿ
ಮಂಗಳೂರು: ತುಳುನಾಡು ಸತ್ಯ, ಧರ್ಮ, ನ್ಯಾಯ, ನೀತಿಗಳ ನೆಲೆಬೀಡು. ಈ ನಾಡೇ ಆರಾಧನಾಲಯಗಳ ತವರೂರು. ಅದೆಷ್ಟೋ ದೈವಸ್ಥಾನಗಳು, ದೇವಸ್ಥಾನಗಳು, ಮಠ, ಮಂದಿರ, ಗುಡಿ, ಗರಡಿಗಳು, ಮಾಡಗಳು, ಬನಗಳು ತನ್ನ ಕಲೆ ಕಾರ್ಣಿಕ ಮೆರೆಯುತ್ತಾ ತುಳುನಾಡಿನ ಧಾರ್ಮಿಕ ಪರಂಪರೆಗೆ ಕೀರ್ತಿ ತಂದಿದೆ. ಇಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳ ಪೈಕಿ ತುಳುನಾಡಿನಲ್ಲಿ ಪುರಾಣ ಕಾಲಘಟ್ಟದಲ್ಲಿ ಮತ್ತು ಇತಿಹಾಸದಲ್ಲಿ ವೈಭವದಿಂದ ಮೆರೆದ ಸಾನಿಧ್ಯವೊಂದು ಬಂಟ್ವಾಳ ತಾಲೂಕಿನ ಅಗ್ರಾರ್ ಸಮೀಪ ದ
ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ. ಆರೋಪಿಯು 500 ರೂ., 200 ರೂ., 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9ಸಾವಿರ ರೂ. ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ, ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಅಮೃತ ಮಹೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಕಾರ್ಯಕ್ರಮ, ಮನವಿ ಪತ್ರ, ಲಾಂಛನ, ಸಮವಸ್ತ್ರ ಬಿಡುಗಡೆ ಕಾರ್ಯಕ್ರಮವು ಬೆಂಗ್ರೆಯ ಫೆರಿ ಪಾಯಿಂಟ್ನಲ್ಲಿ ನಡೆಯಿತು. ಮೀನುಗಾರಿಕಾ ಇಲಾಖೆಯ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಅಮೃತ ಮಹೋತ್ಸವದ ಲಾಂಛನ ಬಿಡುಗಡೆಗೊಳಿಸಿದರು. ಇದೇ
ಆತ ಗ್ರಾಮೀಣ ಭಾಗದ 20ರ ಹರೆಯದ ಯುವಕ. ಕಾಲೇಜು ಮೆಟ್ಟಿಲು ಹತ್ತದೇ, ಕಿರಿ ವಯಸ್ಸಿನಿಂದಲೇ ಸ್ಟಂಟ್ನಲ್ಲಿ ಅತೀವ ಹುಮ್ಮಸ್ಸು. ಇಂದು ಅದೇ ಹುಮ್ಮಸ್ಸು ರಾಷ್ಟ್ರದ 25,೦೦೦ ಮಂದಿಯ ಎದುರುಗಡೆ, ೨೮ ಸ್ಪರ್ಧಾಳುಗಳನ್ನು ಸೋಲಿಸಿ ಇಡೀ ಗ್ರಾಮದ ಹೆಸರನ್ನು ಕೀರ್ತಿಪತಾಕೆಗೆ ಏರಿಸಿ ಸಾಧನೆ ಮೆರೆದಿದ್ದಾರೆ. ಪಜೀರು ಗ್ರಾಮದ ನಿವಾಸಿ ನೌಮಾನ್ ಪಜೀರು ಎಂಬವರು ಪ್ರತಿಷ್ಠಿತ ಬಜಾಜ್ ಆಟೋ ಲಿಮಿಟೆಡ್ ಇವರು ಮುಂಬಯಿ ಯಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ ಪಲ್ಸರ್ ಮೇನಿಯಾ 2.0
ಮಂಗಳೂರಿನ ಉಜ್ಜೋಡಿಯಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಲಾಸಿಕ್- ಸ್ಮೈಲ್ ಮತ್ತು ಪಿಆರ್ಕೆ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವು ಡಿ.17 ರಂದು ನಡೆಯಲಿದೆ. ಈ ಉಚಿತ ಕಣ್ಣಿನ ತಪಾಸಣಾ ಶಿಬಿರವು ಡಿ.17 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ. 18 ವರ್ಷ ಪ್ರಾಯದಿಂದ ಸುಮಾರು 50 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್
ಹೊಸ ಹೊಸ ಮಾದರಿಯ ದ್ವಿಚಕ್ರವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಮೋಟಾರ್ಸ್, ಇದೀಗ ಕರೀಷ್ಮ ಎಕ್ಸ್ಎಂಆರ್ ದ್ವಿಚಕ್ರ ವಾಹನವನ್ನು ಕಂಕನಾಡಿಯ ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಕರೀಷ್ಮಾ ೨೧೦ಸಿಸಿಯ ದ್ವಿಚಕ್ರ ವಾಹನವನ್ನು ನಟರಾದ ಅರ್ಜುನ್ ಕಾಪಿಕಾಡ್ ಮತ್ತು ಅನೂಪ್ ಸಾಗರ್ರವರು ಮಾರುಕಟ್ಟೆಗೆ ಬಿಡುಗಡೆ
ಮಂಗಳೂರು ಬೋಳಾರದ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್ ಭೂಪಟದಲ್ಲಿ ಯಾರೋ ಕಿಡಿಗೇಡಿಗಳು ಪೀರ್ ದರ್ಗಾ ಕಾಂಪೌಂಡ್ ಎಂದು ತಿದ್ದಿರುವುದಾಗಿ ತಿಳಿದು ಬಂದಿದೆ. ಇದನ್ನು ಸರಿಪಡಿಸುವಂತೆ ದೇವಾಲಯದ ಆಡಳಿತ ಮಂಡಳಿಯವರು ದೂರು ದಾಖಲಿಸಿದ್ದಾರೆ. ಇದು ಕುಕೃತ್ಯ ಎಂದೂ ಖಂಡಿಸಿದ್ದಾರೆ.
ಮಂಗಳೂರಿನ ಪ್ರತಿಷ್ಠಿತ ಕಂಪೆನಿಯಾದ ಕುಂಬ್ಳೆ ಸೋಲಾರ್ ಎನರ್ಜಿ ಸೊಲ್ಯೂಷನ್ ಪ್ರೈವೆಟ್ ಲಿಮಿಟೆಡ್ನಲ್ಲಿ ಇಲೆಕ್ಟ್ರಿಷನ್, ಪಿಟ್ಟರ್ಸ್, ಇಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಖಾಲಿ ಹುದ್ದೆಗಳಿದ್ದು, ಡಿ.16ರಂದು ನೇಮಕಾತಿ ಪ್ರಕ್ರಿಯೆ ನಡೆಯಲಿದೆ.ಡಿಸೆಂಬರ್ 16ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನೇಮಕಾತಿ ನಡೆಯಲಿದ್ದು, Mail id. [email protected] ಅಥವಾ 0824 4251019 / 4261019 ಗೆ ಸಂಪರ್ಕಿಸಬಹುದು.
ಮಂಗಳೂರಿನ ವೆಲೆನ್ಸಿಯದಲ್ಲಿ ಕಾರ್ಯಾಚರಿಸುತ್ತಿರುವ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ಮತ್ತು ಫಾರ್ಮಸಿ ವತಿಯಿಂದ ಉಚಿತ ವೈದ್ಯಕೀಯ ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರವನ್ನು ಡಿ.15 ರಂದು ಹಮ್ಮಿಕೊಂಡಿದ್ದಾರೆ.ಉಚಿತ ವೈದ್ಯಕೀಯ ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರವು ವೆಲೆನ್ಸಿಯಾದ ವೇದಂ ಆರೋಗ್ಯ ಆಸ್ಪತ್ರೆಯಲ್ಲಿ ಡಿ.15 ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನಡೆಯಲಿದ್ದು, ವಯಸ್ಸಾದ 35 ವರ್ಷಗಳಿಗೂ ಮೇಲ್ಪಟ್ಟವರಿಗೆ ಎಲ್ಲಾ ರೀತಿಯ ಸಂಧಿವಾತಗಳಿಗೆ




























