ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ
ಮೂಡುಬಿದಿರೆ : ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗ್ರಂಥಪಾಲಕರ ಸಂಘ ಮತ್ತು ಆಳ್ವಾಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಅಂಗವಾಗಿ `ಗ್ರಂಥಾಲಯ ಸೇವೆಗಳ ನಾವಿನ್ಯತೆ ಹಾಗೂ ಪರಿಣಾಮಕಾರಿ ಬಳಕೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ’ವಿಷಯದ ಕುರಿತು ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಶನಿವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿವಿ ಕಾಲೇಜಿನ ಡಾ.ಮಾಧವ ಎಂ.ಕೆ ಮಾತನಾಡಿ, ಕಲಿಕೆಯ ದೇಗುಲವಾದ
ಮೂಡುಬಿದಿರೆ: ದೊಡ್ಮನೆ ಫ್ರೆಂಡ್ಸ್ ಬೆದ್ರ ಇವರ ಹೊಸ ಲೋಗೋ ಬಿಡುಗಡೆ ಕಾರ್ಯಕ್ರಮ ಮೂಡಬಿದಿರೆಯ ಶ್ರೀ ಗೌರಿ ದೇವಸ್ಥಾನದಲ್ಲಿ ನಡೆಯಿತು. ತಂಡದ ಹೊಸ ಲೋಗೋವನ್ನು ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದರೆ ಇವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, 9 ವರ್ಷಗಳಿಂದ ದೊಡ್ಮನೆ ಫ್ರೆಂಡ್ಸ್ ತಂಡವು ಸ್ವಚ್ಛತಾ ಕಾರ್ಯಕ್ರಮ, ಚಂದ್ರಶೇಖರ
ಮೂಡುಬಿದಿರೆ : ಅನಾರೋಗ್ಯದಿಂದ ಸಾವನ್ನಪ್ಪಿದ ಅನಾಥ ವ್ಯಕ್ತಿಯೋವ೯ರ ಶವವನ್ನು ಇರುವೈಲ್ ಫ್ರೆಂಡ್ಸ್ ಕ್ಲಬ್ ನವರು ಮಂಗಳವಾರ ಅಂತ್ಯ ಸಂಸ್ಕಾರ ಮಾಡುವ ಮೂಲಕ ಸಾಮಾಜಿಕ ಕಳಕಳಿ ಹಾಗೂ ಮಾನವೀಯ ಸೇವೆಗೆ ಮಾದರಿಯಾಗಿದ್ದಾರೆ. ಇರುವೈಲು ಹೊಸಮಾರಪದವು ನಿವಾಸಿ ಸಂಜೀವ ಅವರು ಮೃತಪಟ್ಟ ವ್ಯಕ್ತಿ. ಇವರಿಗೆ ಹೆಂಡ್ತಿ ಮಕ್ಕಳು, ಸಂಸಾರ ಯಾರೂ ಇಲ್ಲ. ತಾಯಿ ಮಗ ಮಾತ್ರ ಇದ್ದವರು.ತಾಯಿ ಕಳೆದ ವಷ೯ ವಯೋಸಹಜವಾಗಿ ತೀರಿಕೊಂಡಿದ್ದರು.ತಾಯಿಯನ್ನು ಕಳೆದುಕೊಂಡ ನಂತರ ಸಂಜೀವಅವರು
ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಗುವಿನ ನೆರವು ಕೋರಿ ಬ್ಯಾಂಕ್ ಖಾತೆಯ ಮಾಹಿತಿ ಪತ್ರವನ್ನು ಚರ್ಚ್ ನ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ್ದು ಆಗ್ರೂಪ್ ನ ಅಡ್ಮಿನ್ ಅಕೌಂಟ್ ನಂಬರ್ ಅನ್ನು ಬದಲಾಯಿಸಿ ಹಣ ವಸೂಲಿ ಮಾಡಿದ್ದು, ಆತನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ವಿನೋದ್ ವಾಲ್ಟರ್ ಪಿಂಟೋ ಎಂದು ಗುರುತಿಸಲಾಗಿದೆ.ಪ್ರಕರಣದ ವಿವರ:ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ.18 ರಂದು ತಾಕೋಡೆಯ ಹೋಲಿ
ಮೂಡುಬಿದಿರೆ : ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವು ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರ್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ದಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನಲೆಯಲ್ಲಿ
ಮೂಡುಬಿದಿರೆ: ಹಿರಿಯ ಆಯರ್ವೇದ , ಅಲೋಪತಿ ವೈದ್ಯ ಡಾ. ಎಂ. ರಾಮ ಭಟ್ ( 92) ಅಲ್ಪಕಾಲದ ಅಸ್ವಾಸ್ಥ್ಯದ ಬಳಿಕ ಅರಮನೆ ರಸ್ತೆಯ ತಮ್ಮ ಮಹಾಲಸಾ ನಿವಾಸದಲ್ಲಿ ಅ17 ರಂದು ನಿಧನ ಹೊಂದಿದರು. ಅವರು ಸಹೋದರ, ಸಹೋದರಿಯರು, ಪುತ್ರ ಹೋಮಿಯೋ ಪತಿ ವೈದ್ಯ ಡಾ. ಗಂಗಾಧರ ಭಟ್ , ಇಬ್ಬರು ಪುತ್ರಿಯರು, ಸೊಸೆ ಡಾ. ವಿನಯಾ ಜಿ. ಭಟ್ ಸಹಿತ ಬಂಧುವರ್ಗವನ್ನು ಅಗಲಿದ್ದಾರೆ.1956ರಲ್ಲಿ ಎಲ್.ಎ. ಎಂ. ಎಸ್ ಪದವೀಧರ ವೈದ್ಯರಾಗಿ ಬೆರಳೆಣಿಕೆಯ ವೈದ್ಯರಿದ್ದ ಕಾಲದಲ್ಲಿ 1958 ರಿಂದ […]
ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿದ್ದ ವೃದ್ಧನನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬೆಳುವಾಯಿಯ ನಿವಾಸಿ ವೃದ್ಧ ರೆಹ್ಮಾನ್ ಬಂಧಿತ.ಮಂಗಳೂರು-ಮೂಡುಬಿದಿರೆ–ಕಾಕ೯ಳ ಮಧ್ಯೆ ಸಂಚರಿಸುವ ಖಾಸಗಿ ಬಸ್ ನಲ್ಲಿ ಘಟನೆ ನಡೆದಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಈ ಬಗ್ಗೆ ಯಾರೂ ದೂರು ಕೊಡದ ಹಿನ್ನೆಲೆಯಲ್ಲಿ ಪೊಲೀಸರು ವೃದ್ಧನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಆದರೆ
ಮೂಡುಬಿದಿರೆ : ಅನಾರೋಗ್ಯದಿಂದ ಸಾವನ್ನಪ್ಪಿದ ತಮ್ಮನ ಮೃತದೇಹವನ್ನು ನೋಡಲು ದೂರದ ಗುಜರಾತಿನಿಂದ ಬಂದಿದ್ದ ಅಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಿಡ್ಡೋಡಿಯಲ್ಲಿ ನಡೆದಿದೆ. ತಾಲೂಕಿನ ನಿಡ್ಡೋಡಿಯಲ್ಲಿ ನಿವಾಸಿ, ಜನಪರ ಕೆಲಸಗಳಿಂದ ಪರಿಸರದಲ್ಲಿ ಗುರುತಿಸಿಕೊಂಡಿದ್ದ ಪ್ರವೀಣ್ ಶೆಟ್ಟಿ ಅವರು ಕೆಲಕಾಲದ ಅಸೌಖ್ಯದಿಂದ ಆಸ್ಪತ್ರೆ ಸೇರಿದ್ದರು. ಸಾಕಷ್ಟು ಖರ್ಚು ಮಾಡಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.ಸಹೋದರ ಮೃತಪಟ್ಟ ಸುದ್ಧಿ ತಿಳಿದು ಗುಜರಾತ್
ಮೂಡುಬಿದಿರೆ: ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಬೆಳುವಾಯಿ ಪ್ಲೈ ಓವರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಓವ೯ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ವೇಣೂರು ಪೆಮು೯ಡ ನಿವಾಸಿ ಸುಮಿತ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.




























