ಮೂಡುಬಿದಿರೆ : ಎಲ್ಲಿಂದಲೋ ಎರಡು ಗೋವುಗಳನ್ನು ಕದ್ದು ತಂದು ಕಸಾಯಿ ಖಾನೆಗೆ ಒಯ್ಯಲು ತೋಡಾರು ಗ್ರಾಮದ ಬಂಗಬೆಟ್ಟು ಶಾಲೆಯ ಹಿಂಭಾಗದ ಗುಡ್ಡದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವ ದನಗಳನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ರಕ್ಷಿಸಿ ಗೋಶಾಲೆಗೆ ಸಾಗಿಸಿದ್ದಾರೆ. ಕಸಾಯಿಖಾನೆಗೆ ಒಯ್ಯಲು ಗೋವುಗಳನ್ನು ಗುಡ್ಡದಲ್ಲಿ ಕಟ್ಟಿ ಹಾಕಿರುವ ಬಗ್ಗೆ ಹಿಂದೂ ಜಾಗರಣ
ಮೂಡುಬಿದಿರೆ : ಕಾಲೇಜುಗಳ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜು ವಿಶಿಷ್ಟವಾಗಿ ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ಪಠ್ಯಕ್ರಮ, ಉದ್ಯಮ ಹಾಗೂ ಕೌಶಲ ಆಧಾರಿತವಾಗಿ ವಿದ್ಯಾರ್ಥಿ ಹಾಗೂ ಸಮುದಾಯಿಕ ಅವಶ್ಯಕತೆಗೆ ತಕ್ಕಂತೆ ಅನುಷ್ಠಾನಗೊಳಿಸುತ್ತಿದೆ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು.ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್ನ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂಬೈ ವಿಶ್ವವಿದ್ಯಾನಿಲಯದ ವಿರುದ್ಧ 11-10 ಅಂಕಗಳು ಹಾಗೂ 5 ನಿಮಿಷಗಳ ಅಂತರದಿAದ ಗೆದ್ದು ಎರಡನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಮಂಗಳೂರು ವಿವಿ ಪ್ರತಿನಿಧಿಸಿದ ತಂಡದ ಒಟ್ಟು 15 ಆಟಗಾರರಲ್ಲಿ 13 ಆಟಗಾರರು
ಮೂಡುಬಿದಿರೆ: ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿವಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳಾ ಬಾಲ್ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನಲ್ಲಿ ಮಂಗಳೂರು ವಿವಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ತಂಡದ 10 ಜನ ಆಟಗಾರ್ತಿಯರ ಪೈಕಿ ನಾಯಕಿ ಸಹನಾ ಎಚ್. ಎಂ ಸೇರಿದಂತೆ 9 ಕ್ರೀಡಾಪಟುಗಳು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.ಕ್ವಾಟರ್ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿವಿಯು ತಮಿಳುನಾಡಿನ ಯೂನಿವರ್ಸಿಟಿ ಆಫ್ ಮದ್ರಾಸ್
ದಾರಿ ಕೇಳುವ ನೆಪದಲ್ಲಿ ವೃದ್ಧೆಯೋವ೯ರ ಕುತ್ತಿಗೆಯಿಂದ 3-4 ಪವನಿನ ಕರಿಮಣಿ ಸರವನ್ನು ಎಗರಿಸಿದ ಘಟನೆ ಬೆಳುವಾಯಿ ಸಮೀಪ ಸೋಮವಾರ ನಡೆದಿದೆ.ಬೆಳುವಾಯಿ ಗ್ರಾಮದ ಕಾಯಿದೆ ಮನೆಯ ನಿವಾಸಿ ಎಪ್ಪತ್ತರ ಹರೆಯದ ಇಂದಿರಾ ಅವರು ಸೋಮವಾರದಂದು ತನ್ನ ಅಳಿಯ ಭಾಸ್ಕರ ಅವರ ಗೃಹಪ್ರವೇಶ ಮುಗಿಸಿಕೊಂಡು ಬೆಳುವಾಯಿ- ಕರಿಯಣಂಗಡಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು.ಈ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ಯುವಕನೊಬ್ಬ ಬೆಳುವಾಯಿಗೆ ಹೋಗುವ ದಾರಿ ಯಾವುದು ‘ ಎಂದು
ಮೂಡುಬಿದಿರೆ: ಕಳೆದ 10 ದಿನಗಳ ಹಿಂದೆ ತಾಲೂಕಿನ ಬಜರಂಗದಳದ ಮಾಜಿ ಸಂಚಾಲಕ ಬೆಳುವಾಯಿ ಗ್ರಾಮದ ಖಂಡಿಗ ದರ್ಖಸು ನಿವಾಸಿ ಸೋಮನಾಥ ಕೋಟ್ಯಾನ್ ರವರ ಮನೆಯ ಹಟ್ಟಿಯಿಂದ ದನಗಳನ್ನು ಕದ್ದೊಯ್ದ ಓವ೯ ಆರೋಪಿ ಪುತ್ತಿಗೆಯ ಮೊಹಮ್ಮದ್ ಆರೀಫ್ ( 25ವ.) ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.ಅಂದು ರಾತ್ರಿ ಮನೆಯ ಹೊರಗೆ ನಾಯಿ ಬೊಗಳಿದ ಶಬ್ದಕ್ಕೆ ಮನೆಯ ಲೈಟ್ ಆನ್ ಮಾಡಿ ಹೊರಗೆ ಬಂದು ನೋಡಿದಾಗ ಸಿಲ್ವರ್ ಬಣ್ಣದ ಕಾರೊಂದು ಮನೆಯ ಹಿಂಭಾಗ ನಿಂತಿದ್ದು ಡ್ರೈವರ್ ಸೀಟ್
ಮೂಡುಬಿದಿರೆ : ಅವಿಭಜಿತ ದ.ಕ ಜಿಲ್ಲೆಯಲ್ಲಿ ಈ ವರ್ಷದ ಋತುವಿನ ಕಂಬಳಗಳು ಮುಕ್ತಾಯದ ಹಂತದಲ್ಲಿದ್ದು ಮೂರ್ನಾಲ್ಕು ಕಂಬಳಗಳು ಮಾತ್ರ ಬಾಕಿಯುಳಿದಿದ್ದು ಈ ಕಂಬಳಗಳನ್ನಾದರೂ ಗೊಂದಲರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿಯು ಬೇಡಿಕೊಂಡಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಇಲ್ಲಿನ ಸೃಷ್ಠಿ ಗಾರ್ಡನ್ನಲ್ಲಿ ಬುಧವಾರ ನಡೆದ ಪರಾಮಶೆ೯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು ಈಗಾಗಲೇ ನಡೆದಿರುವಒಂದೆರಡು ಕಂಬಳಗಳಲ್ಲಿ ಗೊಂದಲಗಳು
ದರೆಗುಡ್ಡೆ ಗ್ರಾಮ ಪಂಚಾಯತ್ದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.17ಲಕ್ಷ ರೂ. ವೆಚ್ಚದ ಸಂಜೀವಿನಿ ಕಟ್ಟಡ, 20ಲಕ್ಷ ರೂ. ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ, ರಸ್ತೆ, 12ಲಕ್ಷ ರೂ. ವೆಚ್ಚದಲ್ಲಿ ಕೆಲ್ಲಪುತ್ತಿಗೆಯಲ್ಲಿ ರುದ್ರಭೂಮಿ ಹಾಗೂ 15ಲಕ್ಷ ರೂ ವೆಚ್ಚದಲ್ಲಿ ದರೆಗುಡ್ಡೆ ನರಂಗೊಟ್ಟು ಎಂಬಲ್ಲಿ ರುದ್ರಭೂಮಿ ಹಾಗೂ ರಸ್ತೆ ಕಾಮಗಾರಿಗಳನ್ನು ಅವರು ಉದ್ಘಾಟಿಸಿದರು. ನಂತರ ಸಭೆಯನ್ನುದ್ದೇಶಿಸಿ
ಮೂಡುಬಿದಿರೆ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಲ್ಲಮುಂಡ್ಕೂರು ಗ್ರಾಮದ ಮಾಣಿಲ ಮನೆಯ ರಿಚಾರ್ಡ್ ನೊರೊನ್ಹ ಎಂಬ ಆರೋಪಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. 1999 ರಲ್ಲಿ ಮಾಣಿಲ ಮನೆಯಲ್ಲಿ ನಡೆದ ಹಲ್ಲೆ ಹಾಗೂ ಕೊಲೆ ಬೆದರಿಕೆಗೆ ಸಂಬಂಧಿಸಿ ತೆರೆಸಾ ಸಿಕ್ವೇರಾ ಅವರು ರಿಚಾರ್ಡ್ ಸಹಿತ ನಾಲ್ಕು ಮಂದಿಯ ವಿರುದ್ಧ ಮೂಡುಬಿದಿರೆ ಠಾಣೆಗೆ ದೂರು
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಯ ಬಿ.ಸಿ.ಎ. ವಿಭಾಗದಲ್ಲಿ ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಶ್ರೀರಾಮ್ ಇವರು 9ನೇ ರ್ಯಾಂಕ್ ಗಳಿಸಿರುತ್ತಾರೆ.ಇವರ ಸಾಧನೆಗೆ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಮತ್ತು ಸರ್ವ ಸದಸ್ಯರು, ಪ್ರಾಂಶುಪಾಲರು, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.




























