ಮೂಡುಬಿದಿರೆ: ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇರಿಸಿದ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸ್ಮಾರ್ಟ್ ಶಾಕ್ವೇವ್ ವೆಲಾಸಿಟಿ ಮೆಷರ್ಮೆಂಟ್ ಸಿಸ್ಟಮ್ (ಸ್ಮಾರ್ಟ್ ಆಘಾತ ತರಂಗಗಳ ವೇಗ ಮಾಪನ ವ್ಯವಸ್ಥೆ) ಪೇಟೆಂಟ್ ಪಡೆದುಕೊಂಡಿದೆ.ಈ ಆವಿಷ್ಕಾರವು ಕೇವಲ ಆಘಾತ ತರಂಗಗಳ ವೇಗ ಮಾಪನ ಮಾತ್ರವಲ್ಲ, ವಿವಿಧ ಅನುಷ್ಠಾನಗಳು
ಮೂಡುಬಿದಿರೆ: ಲೋಕಸಭೆಯಲ್ಲಿ 400 ಸದಸ್ಯ ಬಲ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆಂಬ ಹೇಳಿಕೆ ನೀಡಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಭಾವಚಿತ್ರಕ್ಕೆ ಪೊರಕೆಯಲ್ಲಿ ಹೊಡೆಯುವ ಮೂಲಕ ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ತಾಲೂಕು ಆಡಳಿತ ಸೌಧದ ಮುಂಭಾಗ ನಡೆದಿದೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ನಮ್ಮ ದೇಶಕ್ಕೆ ಬೇಕಾದಂತಹ ಸಂವಿಧಾನವನ್ನು ಬರೆದವರು
ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆಯಲಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಸ್ವಾಗತ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಮೂಡುಬಿದಿರೆ ಪರಿಸರದಲ್ಲಿ ಹಾಕಿರುವ ಫ್ಲೆಕ್ಸ್ಗಳನ್ನು ಯಾರೋ ದುಷ್ಕರ್ಮಿಗಳು ಹರಿದು ಹಾಕಿದ್ದಲ್ಲದೆ ಮಿಥುನ್ ರೈ ಪೋಟೋಕೆ ಹಾನಿ ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಮುಖಂಡರು ಮೂಡುಬಿದಿರೆ ಠಾಣೆಗೆ ದೂರು ನೀಡಿ ಫ್ಲೆಕ್ಸ್
ಮೂಡುಬಿದಿರೆ : ‘ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ, ಮೌಲ್ಯ ಹಾಗೂ ಗೌರವವು ಅವಶ್ಯವಾಗಿದೆ. ಮಹಿಳೆಯರ ಆಶಯ ಪರಿಗಣಿಸದೇ ಯಾವುದೇ ಪ್ರಗತಿ ಸಾಧ್ಯವಿಲ್ಲ ಎಂಬುದನ್ನು ಪುರುಷರು ಅರಿತುಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ಹೇಳಿದರು.ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ -2024ರ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿವಿಧ ಸಂಘ -ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಳ್ವಾಸ್ ಕಾಲೇಜಿನ
ಮೂಡು ಬಿದಿರೆ : ಮಧುಮೇಹ ಚಿಕಿತ್ಸಾ ತಜ್ಞ, ವೈದ್ಯರಾಗಿ ಐದು ದಶಕಗಳ ಸೇವೆ ಸಲ್ಲಿಸಿದ್ದ ಮೂಡುಬಿದಿರೆ ಮೂಲದ ಡಾ. ಎಂ. ವಿದ್ಯಾಧರ ಶೆಟ್ಟಿ (76 ವ) ಶನಿವಾರ ಮುಂಜಾವ ಮಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ಧಾರೆ. ಮಂಗಳೂರಿನ ವಿಜಯಾ ಕ್ಲೀನಿಕ್ ಬಳಿಕ ಮೂಡುಬಿದಿರೆಯ ಜಿ.ವಿ.ಪೈ ಆಸ್ಪತ್ರೆಯಲ್ಲಿ ಮುಖ್ಯ ಅಧೀಕ್ಷಕ ವೈದ್ಯರಾಗಿದ್ದ ಅವರು ಮಂಗಳೂರ ಬಳಿಕ ಮೂಡುಬಿದಿರೆಯಲ್ಲೂ ರೋಟರಿ ಕ್ಲಬ್ ವಿವಿಧ ಹುದ್ದೆಗಳಲ್ಲಿದ್ದು ಬಳಿ
ಮೂಡುಬಿದಿರೆ: ಹಿರಿಯ ದಂತವೈದ್ಯ ಡಾ.ಪೆರುವಾಯಿ ಗುತ್ತು ಬಾಲಕೃಷ್ಣ ಆಳ್ವ( 72) ಅಲ್ಪಕಾಲದ ಅಸ್ವಾಸ್ಥ್ಯದಿಂದ ಬೆಂಗಳೂರಿನ ತನ್ನ ಬೆಂಗಳೂರಿನಲ್ಲಿರುವ ತನ್ನ ಪುತ್ರನ ಮನೆಯಲ್ಲಿ ಮಾ 3ರಂದು ನಿಧನ ಹೊಂದಿದರು.ಅವರು ಪತ್ನಿ ,ಪುತ್ರ ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯ ಅರಿವಳಿಕೆ , ತೀವ್ರನಿಗಾ ತಜ್ಞ , ಮುಖ್ಯಸ್ಥ ಡಾ.ಅರ್ಜುನ್ ಆಳ್ವ ಸಹಿತ ಬಂಧು ವರ್ಗವನ್ನು ಅಗಲಿದ್ದಾರೆ.ಮೂಡುಬಿದಿರೆಯ ಜಿ.ವಿ.ಪೈ ಆಸ್ಪತ್ರೆಯಲ್ಲಿ ದಂತವೈದ್ಯರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದ
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯು ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣ ಪಡೆಯಲು ರಾಜ್ಯದ ವಿದ್ಯಾರ್ಥಿಗಳಿಗೆ ಭಾನುವಾರದಂದು ಪ್ರವೇಶ ಪರೀಕ್ಷೆ ನಡೆಸಿದ್ದು ನಾಡಿನ ಮೂಲೆ ಮೂಲೆಯಿಂದ ವಿದ್ಯಾಗಿರಿಗೆ 15,986 ಹೆಚ್ಚಿನ ವಿದ್ಯಾರ್ಥಿಗಳು ಅವರ ಪೋಷಕರು, ಜತೆಗೂಡಿ ಆಗಮಿಸಿ ವಿದ್ಯಾಗಿರಿ ಮತ್ತು ಪುತ್ತಿಗೆಯಲ್ಲಿ ಪರೀಕ್ಷೆಯನ್ನು ಬರೆದಿದ್ದಾರೆ. ಪ್ರತೀ ವರ್ಷದಂತೆ ಈ ಬಾರಿಯೂ ತನ್ನ ಕನಸಿನ ನಾಡಿನ ಏಕೈಕ ಶೂನ್ಯ ಶುಲ್ಕದ ಕನ್ನಡ ಮಾಧ್ಯಮ ಶಾಲೆಗೆ ಉಚಿತ ದಾಖಲಾತಿ
ಮೂಡುಬಿದಿರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲ ಪೂಜೆ ಮತ್ತು ಉತ್ಸವದಲ್ಲಿ, ಮೂಡುಬಿದಿರೆ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹನುಮಂತ ದೇವಸ್ಥಾನದ ಸ್ವಯಂಸೇವಕರ ತಂಡ ನಿರಂತರ 3 ದಿನಗಳ ಕಾಲ ಪಲ್ಲಕ್ಕಿ ಹೊರುವ ಸೇವೆಯಲ್ಲಿ ಪಾಲ್ಗೊಂಡರು. ಮದ್ವ ನವಮಿ ಶುಭ ಸಂದರ್ಭದಲ್ಲಿ ಮೂಲ ಮೂರ್ತಿ ಶ್ರೀ ಬಾಲ ರಾಮನಿಗೆ ಭೋಗ ನೈವೇದ್ಯವನ್ನು ನೀಡುವ ಅವಕಾಶವನ್ನೂ ಪಡೆದು
ಮೂಡುಬಿದಿರೆ: ಅಸ್ಸಾಂನ ಗೌಹಾಟಿಯಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂನಿರ್ಸಿಟಿ ಗೇಮ್ಸ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕಬಡ್ಡಿ ತಂಡವು ಚಿನ್ನದ ಪದಕವನ್ನು ಗಳಿಸಿದೆ. ಅಂತರ್ ವಿಶ್ವಿದ್ಯಾಲಯಗಳ ಕಬಡ್ಡಿ ಚಾಂಪಿಯನ್ಶಿಫ್ನಲ್ಲಿ ಅಂತಿಮ ಎಂಟರ ಘಟ್ಟಕ್ಕೆ ಆಯ್ಕೆಯಾದ ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ಮಂಗಳೂರು ವಿವಿಯು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಸೆಮಿಫೈನಲ್ ಲಗ್ಗೆ ಇಟ್ಟಿತ್ತು. ಸೆಮಿಫೈನಲ್ನಲ್ಲಿ ಹರಿಯಾಣದ ಚೌಧರಿ ಬನ್ಸಿಲಾಲ್ ವಿವಿಯ
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಅಶ್ರಿಜಾ ನಿಮೋನಿಯಾಕ್ಕೆ ತುತ್ತಾಗಿ ಮೃತಪಟ್ಟಿದ್ದಾಳೆ.ಬೆಳ್ತಂಗಡಿ ತಾಲೂಕಿನ ನಿವಾಸಿ ಮರೋಡಿ ನಿವಾಸಿಗಳಾದ ಜಯಾನಂದ ರಾಜಶ್ರೀ ದಂಪತಿಯ ಪುತ್ರಿಯಾಗಿರುವ ಈಕೆ ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ.ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ



























