ಮೂಡುಬಿದಿರೆ: ವಿಶ್ ಡಮ್ ಇನ್ಸ್ಟಿಟ್ಯೂಶನ್ಸ್ ನೆಟ್ ವಕ್ ೯ನ ಮೂರನೇ ಶಾಖೆಯು ಮೂಡುಬಿದಿರೆಯ ಪ್ರಭು ಕಾಂಪ್ಲೆಕ್ಸ್ ನಲ್ಲಿ ಸೋಮವಾರ ಉದ್ಘಾಟನೆಗೊಂಡಿತು. ಭಾರತದ ಒಳಗಡೆ ಮತ್ತು ಹೊರ ದೇಶಗಳಲ್ಲಿ ಉದ್ಯೋಗಾವಕಾಶ ಲಭಿಸಲು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ, ಕೌಶಲಾ ಆಧಾರಿತ ತರಬೇತಿ, ಶುಲ್ಕ ಸಹಿತ ಇಂಟನ್ ಶಿಫ್ ಸೌಲಭ್ಯ, ಕಾಲೇಜುಗಳಲ್ಲಿ ಪಾಲನಾ ಕೇಂದ್ರಗಳು ಮೊದಲಾದ
ವಿದ್ಯಾರ್ಥಿಗಳು ಶಾಲೆಯ ಪ್ರಮುಖ ಆಸ್ತಿಯಾಗುತ್ತಾರೆ; ಅವರಿಲ್ಲದೆ, ಶಾಲೆಗಳು ಮತ್ತು ಶಿಕ್ಷಕರು ಏನೂ ಅಲ್ಲ. ಶಿಕ್ಷಕರ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಮಾಡುವಲ್ಲಿ ವಿದ್ಯಾರ್ಥಿಗಳು ದೊಡ್ಡ ಪಾತ್ರವನ್ನು ವಹಿಸುತ್ತಾರೆ. ವಿದ್ಯಾರ್ಥಿಯನ್ನು ಸರಿದಾರಿಗೆ ತರುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಆದಾಗ್ಯೂ, ಸರಿಯಾದ ದಾರಿಯಲ್ಲಿ ಇರಲು ತಮ್ಮ ಶಿಕ್ಷಕರ ಆದೇಶಗಳನ್ನು ಅನುಸರಿಸುವುದು ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಅವರು ಶಾಲೆಯಲ್ಲಿ ಪರಸ್ಪರ ಸಮಾನವಾಗಿ
ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ “ಭಾಷಾ” ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ.ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿ ಅವರ ಪುತ್ರ ವಸಂತ ಶೆಟ್ಟಿ(52) ಕಳೆದ ಮೂರು ವರುಷಗಳಿಂದ ಅನಾರೋಗ್ಯವನ್ನು ಹೊಂದಿದ್ದರು.ಸುರೇಂದ್ರ ಕುಮಾರ್ ಕಲತ್ರಪಾದೆ ಅವರ ರಚನೆಯ ಅತ್ಯುತ್ತಮ ನಾಟಕ ಬೈರ ಕುರಲ್ ನಲ್ಲಿ
ಬಂಟರ ಸಂಘ ಮಹಿಳಾ ಘಟಕ ಮೂಡುಬಿದ್ರಿ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭವು ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣ ವಿದ್ಯಾಗಿರಿ ಮೂಡುಬಿದ್ರಿ ಇಲ್ಲಿ ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೋಭಾ ಎಸ್ ಹೆಗ್ಡೆ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟರ ಸಂಘ ಮೂಡುಬಿದರೆ (ರಿ) ಇದರ ಅಧ್ಯಕ್ಷರಾದ ಶ್ರೀ ತಿಮ್ಮಯ್ಯ ಶೆಟ್ಟಿ ಅವರು ವಹಿಸಿದ್ದರು. ಸಮಾರಂಭದ ಉದ್ಘಾಟನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಇದರ ಅಧ್ಯಕ್ಷರಾದ
ಮೂಡುಬಿದಿರೆ:ಪಡುಕೊಣಾಜೆ ಗ್ರಾಮದ ಕೊಣಾಜೆ ಕಲ್ಲು ಶಾರದಾದಾಸ್ ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷ ಕಲ್ಲಬೆಟ್ಟು ಗ್ರಾಮದ ಸಾಗಿನಬೆಟ್ಟು ಕೆ. ಸುಂದರ ಹೆಗ್ಡೆ (87) ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕೃಷಿಕರಾಗಿದ್ದ ಅವರು ಹೌದಾಲಿನಲ್ಲಿ ಹಲವು ವರ್ಷ ದಿನಸಿ ವ್ಯಾಪಾರ ಮಾಡಿಕೊಂಡು ಬಂದಿದ್ದರು. ಐತಿಹಾಸಿಕ ಹಿನ್ನೆಲೆಯ ಕೊಣಾಜೆಕಲ್ಲು ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷರಾಗಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ವರ್ಷ ದುಡಿದಿದ್ದರು. ನಡ್ಯೋಡಿ ಸರಕಾರಿ ಪ್ರಾಥಮಿಕ
ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಅಕ್ರಮವಾಗಿ ಗ್ಯಾರೇಜ್ ನಡೆಯುತ್ತಿದ್ದು ಇದರಿಂದ ಹೊರ ಬರುತ್ತಿರುವ ಕೊಳಚೆ ನೀರಿನಿಂದ ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಬಗ್ಗೆ ಪುರಸಭೆಗೆ ದೂರು ನೀಡಿದಾಗ ಕ್ರಮಕೈಗೊಂಡಿಲ್ಲ ನಂತರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಅವರು ಪುರಸಭೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಆದರೆ ಮತ್ತೂ ಪುರಸಭೆ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯರಾದ ಸದಾನಂದ ನಾರಾವಿ ಅವರು ಗುರುವಾರ ಆಡಳಿತ ಸೌಧದಲ್ಲಿ ನಡೆದ
ಮೂಡುಬಿದಿರೆ : ಜೆಇಇ ಮೈನ್ಸ್ ಫೆಸ್-1 ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು 95 ಪರ್ಸಂಟೈಲ್ಗಿಂತ ಅಧಿಕ ಅಂಕ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.ವಿದ್ಯಾರ್ಥಿ ಎಚ್.ಆರ್. ರಜತ್ 99.271023 ಪರ್ಸಂಟೈಲ್ (ಭೌತಶಾಸ್ತ್ರ- 97.2200028, ರಸಾಯನಶಾಸ್ತ್ರ – 97.1516355 ಹಾಗೂ ಗಣಿತ- 99.537079)
ಮೂಡುಬಿದಿರೆ: ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಗ್ರಾಮಾಂತರ ಇವುಗಳ ಆಶ್ರಯದಲ್ಲಿ “ಬೇಟಿ ಬಚಾವೋ ಬೇಟಿ ಪಡಾವೋ” ಕಾರ್ಯಕ್ರಮದಡಿ ಜಾಗೃತಿ ಜಾಥಾ, ಅರಿವು ಕಾರ್ಯಕ್ರಮ ಹಾಗೂ ಸಾಧನೆ ಮಾಡಿದ ಹೆಣ್ಣು ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಸಮಾಜ ಮಂದಿರದಲ್ಲಿ ನಡೆಯಿತು. ಮೂಡುಬಿದಿರೆ ತಾಲೂಕು ಉಪ ತಹಶೀಲ್ದಾರ್ ರಾಮ್ ಅವರು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ನೋಟರಿ ವಕೀಲೆ ಶ್ವೇತಾ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಮೂಡುಬಿದಿರೆಯ ಆರಕ್ಷಕರ ಠಾಣೆಯು ಸುಸಜ್ಜಿತವಾಗಿಲ್ಲ, ಪೊಲೀಸರಿಗೆ ಬೇಕಾಗುವ ಮೂಲಭೂತವಾದ ವ್ಯವಸ್ಥೆ ಸರಿಯಾಗಿಲ್ಲ, 60 ಸಿಬಂದಿಗಳ ಅವಶ್ಯಕತೆ ಇರುವ ಠಾಣೆಯಲ್ಲಿ ಕೇವಲ 40 ಸಿಬಂದಿಗಳಷ್ಟೇ ಇದ್ದಾರೆ, ಇದರಿಂದಾಗಿ ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಶಾಸಕರ ಗಮನಕ್ಕೆ ತಂದರು. ಶಾಸಕ ಉಮನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ನಡೆದ ಮೊದಲ ತಾಲೂಕು ಕೆಡಿಪಿ



























