ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಹಿರೇ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು, ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೈನ ಮಠದಲ್ಲಿ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಂಗಳವಾರ ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಸ್ವಾಮೀಜಿ
ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಾರ್ಪಾಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಸತೀಶ್ ಪೂಜಾರಿ ಅವರಿಗೆ ಡಯಾಲಿಸಿಸ್ ನ ವೆಚ್ಚಕ್ಕಾಗಿ ಸಾಯಿ ಮಾರ್ನಾಡ್ ಸೇವಾ ಸಂಘ(ರಿ) ರೂ.10,000 ಸಹಾಯಧನವನ್ನು ನೀಡಿ ಸ್ಪಂದಿಸಿದೆ. ಸತೀಶ್ ಅವರ ಎರಡೂ ಕಿಡ್ನಿಗಳು ವೈಫಲ್ಯ ಹೊಂದಿದ್ದು ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಬೇಕಾಗಿದ್ದು ಒಮ್ಮೆಗೆ ಚಿಕಿತ್ಸೆಗೆ 3ರಿಂದ 4 ಸಾವಿರದಷ್ಟು ವೆಚ್ಚವಾಗುತ್ತದೆ. ತೀರ ಬಡತನದಲ್ಲಿರುವ ಈ ಕುಟುಂಬಕ್ಕೆ ಚಿಕಿತ್ಸೆಯ
ಮೂಡುಬಿದಿರೆ: ಕಳೆದ 25 ವರ್ಷಗಳಿಂದ ರೋಟರಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೇಪಾಳ ಮೂಲದ, ಹುಡ್ಕೋ ನಿವಾಸಿ ಪ್ರೇಮ್ ಬಹದ್ದೂರ್ (65) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬಹದ್ದೂರು ಅವರಿಗೆ ಪತ್ನಿ, ಓರ್ವ ಪುತ್ರ
ಮೂಡುಬಿದಿರೆ : ನೇತಾಜಿ ಬ್ರಿಗೇಡ್ ಮೂಡುಬಿದಿರೆ ವತಿಯಿಂದ ಮೂಡುಬಿದಿರೆಯ “ಕೋಟಿ – ಚೆನ್ನಯ್ಯ” ಜೋಡುಕರೆ ಕಂಬಳದಲ್ಲಿ ನಡೆದ 14ನೇ ಸೇವಾ ಯೋಜನೆಯಲ್ಲಿ ಸಂಗ್ರಹವಾದ ರೂ.1,34,894 ಧನವನ್ನು ಆಯ್ದ 5 ಮಂದಿ ಫಲಾನುಭವಿಗಳಿಗೆ ಸ್ವರಾಜ್ಯ ಮೈದಾನದ ಬಳಿ ಇರುವ ಶ್ರೀ ಆದಿಶಕ್ತಿ ಮಹಾಮ್ಮಾಯಿ ದೇವಸ್ಥಾನ ಮಾರಿಗುಡಿ ಬಳಿ ಹಸ್ತಾಂತರಿಸಲಾಯಿತು. ಕಣ್ಣಿನ ಕ್ಯಾನ್ಸರ್ ಚಿಕಿತ್ಸೆಗಾಗಿ ಕಿನ್ನಿಗೋಳಿ ತಾಳಿಪಾಡಿಯ 6 ತಿಂಗಳ ಮಗು ಪೂಜಿತಾ ಶೆಟ್ಟಿಗಾರ್, ಗಾಂಧಿ
ಮೂಡುಬಿದಿರೆ : ಮಂಗಳೂರಿನಿಂದ-ಕಾರ್ಕಳಕ್ಕೆ ಸಂಚಾರ ಮಾಡುವ ಎಕ್ಸ್ ಪ್ರೆಕ್ಸ್ ಮತ್ತು ಖಾಸಗಿ ಬಸ್ಸುಗಳು ಸಮಯಕ್ಕೆ ಸರಿಯಾಗಿ ಸೂಚಿತ ನಿಲ್ದಾಣದಲ್ಲಿ ಮಾತ್ರ ನಿಲುಗಡೆಗೊಳಿಸಬೇಕು. ನಿಗದಿ ಪಡಿಸಿರುವ ವೇಳಾಪಟ್ಟಿಯಂತೆ ಸಂಚರಿಸಬೇಕು. ಬಸ್ ಚಾಲಕರು ಮತ್ತು ನಿರ್ವಾಹಕರುಗಳು ಸಾರ್ವಜನಿಕರು, ವಿದ್ಯಾರ್ಥಿಗಳೊಂದಿಗೆ ರೌಡಿಸಂ ತೋರಿಸಬೇಡಿ ಬದಲಾಗಿ ಮೃದುವಾಗಿ ವರ್ತಿಸಿ ತಪ್ಪಿದರೆ ಸಾರ್ವಜನಿಕರು ನಿಯಮ ಉಲ್ಲಂಘನೆ ಮಾಡುವ ಬಸ್ಗಳ ಬಗ್ಗೆ ಸ್ಪಷ್ಟ ಮಾಹಿತಿ, ದಾಖಲೆ ಸಹಿತ ದೂರು
ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ನ ಮೂರನೇ ದಿನವಾಗಿರುವ ಶನಿವಾರದಂದು ಭಾರತೀಯ ಚಿತ್ರರಂಗದ ಹಿನ್ನಲೆ ಗಾಯಕಿ, ಮೆಲೋಡಿ ಹಾಡುಗಳ ಮೂಲಕ ಗುರುತಿಸಿಕೊಂಡಿರುವ ಶ್ರೇಯಾ ಘೋಷಾಲ್ ಅವರ ಮೆಲೋಡಿ ಹಾಡುಗಳ “ಭಾವ ಲಹರಿ” ಸಂಗೀತ ಕಾರ್ಯಕ್ರಮವು ಪುತ್ತಿಗೆ ವಿವೇಕಾನಂದ ನಗರದ ಬಯಲು ರಂಗಮಂದಿರದಲ್ಲಿ ಸೇರಿದ ಸಂಗೀತ ರಸಿಕರ ಹೃದಯ ಗೆದ್ದಿತು. “ಐಸಾ ಕ್ಯೂನ್ ಹೋತಾ ಹೈ” ಚಿತ್ರದ ಯಾರಾ ಯಾರಾ ಹಾಡಿನ ಮೂಲಕ ಆರಂಭಿಸಿದ ಶ್ರೇಯಾ
ಮನುಷ್ಯನ ಮಾನಸಿಕ ಹಾಗೂ ದೈಹಿಕ ಸದೃಡತೆಗೆ ಕ್ರೀಡೆಯು ಸಹಕಾರಿ ಎಂದು ಕಿನ್ನಿಗೋಳಿ ಲಯನ್ಸ್ ಕ್ಲಬ್ನ ಅಧ್ಯಕ್ಷೆ ಹಿಲ್ಡಾ ಡಿಸೋಜ ಅವರು ಹೇಳಿದರು. ಅವರು ಐಕಳ ಶಕ್ತಿಕಲ್ಯಾಣಿ ಮೈದಾನದಲ್ಲಿ ಐಕಳ ಕಂಬಲ ಫ್ರೆಂಡ್ಸ್ ವತಿಯಿಂದ ಆಶಕ್ತರಿಗೆ ವೈದ್ಯಕೀಯ ನೆರವಿಗಾಗಿ ಐಕಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಐಕಳ ಗ್ರಾಮ ಪಂಚಾಯತ್ ಅಧ್ಯಕ್ಷ ದೀವಾಕರ ಚೌಟ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ವೇಳೆ
ಮೂಡುಬಿದಿರೆ: ಜಿಲ್ಲೆಯ ಜನರಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಸಿಪಿಐ(ಎಂ)ವತಿಯಿಂದ ಡಿ. 19ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಚಲೋ ಹೋರಾಟ ನಡೆಯಲಿದೆ ಎಂದು ಸಿಪಿಐ(ಎಂ)ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಹೇಳಿದರು. ಅವರು ಮೂಡುಬಿದಿರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಿಕ್ಷಣ ಖಾಸಗೀಕರಣದಿಂದ ಜನಸಾಮಾನ್ಯರ ಮಕ್ಕಳು ಉನ್ನತ ಶಿಕ್ಷಣದಿಂದ
ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,
ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು ಹೊಂದಿದೆ. ವಿರಾಸತ್ ಯಶಸ್ಸಿನಲ್ಲಿ ಮಾಧ್ಯಮದ ಪಾತ್ರ ಮಹತ್ತರವಾದುದು ಎಂದರು. ವನ್ಯಜೀವ ಛಾಯಾಗ್ರಾಹಕ,



























