ಮೂಡುಬಿದಿರೆ: ಮಳೆಗಾಲ ಬಂತೆಂದರೆ ಸಾಕು “ಉಳ್ಳವರು” ತಮಗೆ ಮನೆಗೆ ಬೇಕಾದ ವ್ಯವಸ್ಥೆಯನ್ನು ಬೇಗನೇ ಮಾಡಿ ಮುಗಿಸುತ್ತಾರೆ. ಆದರೆ ಒಂದು ತುತ್ತು ಅನ್ನಕ್ಕಾಗಿ ಪರದಾಡುವಂತಹ ಸ್ಥಿತಿಯಲ್ಲಿರುವ ಬಡವರು ಮಾತ್ರ ಹೊಟ್ಟೆ ತುಂಬಿಸುವುದು ಹೇಗೆ ಎಂಬುದೇ ಚಿಂತೆ ಇರುವಾಗ ಮನೆಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕಷ್ಟ ಸಾಧ್ಯವಾಗುತ್ತದೆ. ಇಂತಹ
ಮೂಡುಬಿದಿರೆ:ತಾಲೂಕಿನಲ್ಲಿ “ ಬಡವರು, ವಿದ್ಯಾರ್ಥಿಗಳು, ದುಡಿಯುವ ವರ್ಗದವರ ಹಸಿವು ನೀಗಿಸಲು ಕರ್ನಾಟಕ ಸರಕಾರ ಜಾರಿಗೆ ತಂದಿರುವ “ಇಂದಿರಾ ಕ್ಯಾಂಟೀನ್” ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಆರಂಬಿಸುವಂತೆ ದ.ಕ ಜಿಲ್ಲಾ ಭಾರತೀಯ ರೈತ ಸೇನೆ ಒತ್ತಾಯಿಸಿ ಸಭಾಪತಿ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನ ಆಡಳಿತ ಸೌಧದ ಎದುರಿನಲ್ಲಿರುವ ಹಳೆಯ ತಾಲೂಕು ಕಚೇರಿಯ ಪಡಸಾಲೆಯು ಯಾವುದೇ ಉದ್ದೇಶಕ್ಕೆ ಬಳಕೆಯಾಗದೆ
ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಹಿಡಿದಿದ್ದಾರೆ. ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.
ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ (೨೧) ಆತ್ಮಹತ್ಯೆ ಮಾಡಿಕೊಂಡಾತ.ಹೆತ್ತವರು ಮನೆಯಲ್ಲಿ ಚನ್ನಾಗಿ ಓದುವಂತೆ ಬುದ್ಧಿಮಾತು ಹೇಳಿದ್ದು, ಅದರಂತೆ ಸಾತ್ವಿಕ್
ತುಳು ಚಿತ್ರರಂಗದ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ ಪ್ರಚಾರ ತಂಡದ ಜೊತೆಗೆ ಕೈಜೋಡಿಸಲು ಆಸಕ್ತರಾಗಿದ್ದಲ್ಲಿ ಕೂಡಲೇ 9606679152ಗೆ ಕರೆ ಮಾಡಬಹುದು. ಯಾವುದಾದರೂ ಸೋಶಿಯಲ್ ಮೀಡಿಯಾ ಮೇಜ್ ಅಡ್ಮಿನ್ ಆಗಿದ್ದರೆ, ಯೂಟ್ಯೂಬರ್ ಆಗಿದ್ದರೆ ಕಂಟೆಂಟ್ ಕ್ರಿಯೆಟರ್ ಆಗಿದ್ದರೆ,
ಪವರ್ ಫ್ರೆಂಡ್ಸ್ ಬೆದ್ರ ಸೇವಾ ಯೋಜನೆಯಡಿ ಇರುವೈಲು ಗ್ರಾಮದ ಕಲ್ಲಾಡಿ ಎಂಬಲ್ಲಿನ ಬಡ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಹಸ್ತಾಂತರ ಕಾರ್ಯಕ್ರಮ ಜೂನ್ 11ರಂದು ನಡೆಯಲಿದೆ ಎಂದು ಪವರ್ ಫ್ರೆಂಡ್ಸ್ ಬೆದ್ರ ಅಧ್ಯಕ್ಷ ವಿನಯ ಕುಮಾರ್ ತಿಳಿಸಿದರು. ಅವರು ಮೂಡುಬಿದರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಲ್ಲಾಡಿಯ ನೋಣಯ್ಯ ಪರವ ಎಂಬವರ ಬಡ ಕುಟುಂಬವು ಸಣ್ಣದಾದ ಮನೆಯಲ್ಲಿ ವಾಸವಾಗಿದ್ದರು. ಯಾವುದೇ ಮೂಲಭೂತ ಸೌಕರ್ಯಗಳು ಇರಲಿಲ್ಲ. ಇದನ್ನು ಮನಗಂಡು ಪವರ್
ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಕಾರ್ಡಿಯಾಲಜಿ ಡೋರ್ಸ್ಟೆಪ್ ಫೌಂಡೇಶನ್ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್ ಹಾಗೂ ತಂಡದಿಂದ ಹೃದಯ ವೈಶಾಲ್ಯ ಯೋಜನೆ “ಹೃದಯ ತಜ್ಞ ಮನೆ ಬಾಗಿಲಿಗೆ” ಹೃದಯ ಸಂಬಂಧಿತ ಕಾಯಿಲೆಗಳಿಗೆ ಉಚಿತ ತಪಾಸಣಾ ಶಿಬಿರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಮೂಡುಬಿದಿರೆ: ಖಾಸಗಿ ಬಸ್ ಬೈಕ್ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಮೃತಪಟ್ಟಿದ್ದು, ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ಮೂಡುಬಿದಿರೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಿದ್ಯಾಗಿರಿ ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಸಿದರು. ಶಾಂತಿ ಪ್ರಸಾದ್ ಹೆಗ್ಡೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಖಾಸಗಿ ಬಸ್ ಚಾಲಕರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದಾಗಿ ಮೂಡುಬಿದಿರೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 10 ಕ್ಕೂ ಅಧಿಕ
ಮೂಡುಬಿದಿರೆ : ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ, ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಬಳಿ ಸೋಮವಾರ ಸಂಜೆ ನಡೆದಿದೆ. ಎಂಬಲ್ಲಿ ಖಾಸಗಿ ಬಸ್ ಬೈಕ್ಗೆ ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲ್ಲರ್ಸ್ ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್ ಆಚಾರ್ಯ ಮೃತಪಟ್ಟ ವಿದ್ಯಾರ್ಥಿ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ
ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ಅಭಿಯಂತರೆ ಶಿಲ್ಪಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ- 2.0 ಯೋಜನೆಯಡಿ ನನ್ನ ಲೈಫ್ ನನ್ನ ಸ್ವಚ್ಛ ನಗರದ




























