Home ಕರಾವಳಿ Archive by category ಮೂಡಬಿದರೆ (Page 50)

ಶಿರ್ತಾಡಿ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮತಯಾಚನೆ

ಚುನಾವಣಾ ಪ್ರಚಾರದ ಅಂಗವಾಗಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗುರುವಾರದಂದು ಶಿರ್ತಾಡಿ ಜಿ.ಪಂ.ಕ್ಷೇತ್ರದ ಬೆಳುವಾಯಿ, ದರೆಗುಡ್ಡೆ ಮತ್ತು ಅಳಿಯೂರು ಪೇಟೆಗಳಲ್ಲಿ ಮತಯಾಚಿಸಿದರು. ಮಂಡಲ ಅಧ್ಯಕ್ಷರಾದ ಸುನೀಲ್ ಆಳ್ವ, ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರಾದ ಸುಕೇಶ್ ಶೆಟ್ಟಿ, ಅಶ್ವತ್ಥ್ ಪಣಪಿಲ, ಹಿಂದೂ ಜಾಗರಣ ವೇದಿಕೆಯ ಸಮಿತ್ ರಾಜ್ ದರೆಗುಡ್ಡೆ

ತೋಡಾರು ಗ್ರಾಮದಲ್ಲಿ ಉಮಾನಾಥ ಕೋಟ್ಯಾನ್ ಮತಪ್ರಚಾರ : ಕಾಂಗ್ರೆಸ್ ಮುಖಂಡ ಸಚಿನ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ

ಮೂಡುಬಿದಿರೆ: ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡಾರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಮತ ಪ್ರಚಾರ ನಡೆಸಿದರು.ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಸಚಿನ್ ಶೆಟ್ಟಿ ಅವರು ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಯ ಶೈಲಿಯನ್ನು ಮೆಚ್ಚಿ ಕೋಟ್ಯಾನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವಕೀಲ ಶಾಂತಿಪ್ರಸಾದ್ ಹೆಗ್ಡೆ,ಪಂಚಾಯತ್ ಸದಸ್ಯರುಗಳಾದ

ಮೂಡಬಿದಿರೆ : ಕಡ್ದಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಉಮಾನಾಥ ಕೋಟ್ಯಾನ್ ಮತಯಾಚನೆ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಗಾಂಧಿನಗರದ ಕಡ್ದಬೆಟ್ಟು ವಾಡ್ 9ನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಕಾರ್ಯಕರ್ತರ ಜತೆ ಮಾತುಕತೆ ನಡೆಸಿ ಮತದಾನ ಮಾಡುವಂತೆ ವಿನಂತಿಸಿದರು. ನಂತರ ಕಾರ್ಯಕರ್ತರು ಕಡ್ದಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಪರವಾಗಿ ಮತಯಾಚಿಸಿದರು.ವಾಡ್ 9 ಸದಸ್ಯೆ ದಿವ್ಯಾ ಜಗದೀಶ್, ಮಂಡಲದ ಕೋಶಾಧಿಕಾರಿ ಹರೀಶ್ ಎಂ.ಕೆ, 64ನೇ ವಾರ್ಡಿನ ಬೂತ್ ಅಧ್ಯಕ್ಷ ವಸಂತ, 65ನೇ ವಾರ್ಡಿನ ಬೂತ್

ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮತಯಾಚನೆ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ವಾಲ್ಪಾಡಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿರುವ ಗೇರು ಬೀಜ ಫ್ಯಾಕ್ಟ್ರಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಟಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್, ಎಪಿಎಂಸಿಯ ಮಾಜಿ ಅಧ್ಯಕ್ಷ ಪ್ರವೀಣ್ ಜೈನ್, ವಾಲ್ಪಾಡಿ ಗ್ರಾ.ಪಂ.

ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನಕ್ಕೆ ಉಮಾನಾಥ್ ಕೋಟ್ಯಾನ್ ಭೇಟಿ

ಮೂಡುಬಿದಿರೆಯ ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಶ್ರೀ ದೇವಸ್ಥಾನದ ಅಷ್ಟೊತ್ತರ ಶತಮಾನೋತ್ಸವ, ಗೋಶಾಲೆ ಉದ್ಘಾಟನೆ, ಶ್ರೀಗುರುಭವನದ ಶಿಲಾನ್ಯಾಸ ಹಾಗೂ ಶ್ರೀ ಶತಚಂಡಿಕಾ ಹವನದಲ್ಲಿ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರು ಪೀಠದ ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಯವರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.

“5 ವರ್ಷಗಳ ಕ್ಷೇತ್ರದ ಅಭಿವೃದ್ಧಿಯೇ ನನಗೆ ಶ್ರೀರಕ್ಷೆ” : ಉಮಾನಾಥ್ ಕೋಟ್ಯಾನ್

ಮೂಲ್ಕಿ: “ಕಳೆದ 5 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದೆ. ಇದಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವೇ ಕಾರಣ. ವಿವಿಧ ಇಲಾಖೆಗಳಿಂದ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶ್ರಮಿಸಿದ್ದೇನೆ. ಹೀಗಾಗಿ ಮತ ಯಾಚನೆಗೆ ಮನೆ ಮನೆಗೆ ಹೋದಾಗ ಬಹಳ ಒಳ್ಳೆಯ ಸ್ಪಂದನೆ ಜನರಿಂದ ಸಿಗುತ್ತಿದೆ. ಮೇ 3ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮೂಲ್ಕಿಗೆ ಬರಲಿದ್ದಾರೆ. ಇಲ್ಲಿಯವರೆಗೆ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ

ಬಿಸಿಲಿನ ಬೇಗೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ನೀರಿನ ಒರತೆಯ ಕೊರತೆ ಹೆಚ್ಚುತ್ತಿದೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜೀವಜಲವಾಗಿರುವ ಪುಚ್ಚಮೊಗರು ಪಲ್ಗುಣಿ ಅಣೆಕಟ್ಟಿನಲ್ಲಿ ಜಲಧಾರೆಯು ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು ಜನರು ನೀರಿಗಾಗಿ ಹಾಹಾಕಾರ ಎದುರಿಸುತಿದ್ದಾರೆ. ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ವರುಣ ದೇವ ಕರುಣೆ ತೋರಿದ್ದರಿಂದ ನೀರಿನ ಸಮಸ್ಯೆ ಕಂಡು ಬಂದಿರಲಿಲ್ಲ. ಆದರೆ ಈ ಬಾರಿ ಮಳೆರಾಯನ ಆಗಮನ ಇನ್ನೂ ಆಗಿಲ್ಲದಿರುವುದರಿಂದ

ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.ತಾಲೂಕು ಉಪತಹಾಶಿಲ್ದಾರ್ ಬಾಲಚಂದ್ರ, ಮೂಡಾ ಎಂಜಿನಿಯರ್ ಪ್ರವೀಣ್, ಸುವಿದಾ ನೋಡೆಲ್ ಗಳಾದ ಶಿವಾನಂದ ಕಾಯ್ಕಿಣಿ ಮತ್ತು ಡಾ.ಪ್ರತಿಮಾ ಹಾಗೂ ವಿವಿಧ ಇಲಾಖೆಯ ಸಿಬಂಧಿಗಳು ಈ ಸಂದರ್ಭದಲ್ಲಿದ್ದರು.

ಮೂಡುಬಿದಿರೆ : ಏಳೂವರೆ ಶತಮಾನಕ್ಕೂ ಮಿಕ್ಕಿದ ಇತಿಹಾಸವಿರುವ ಕೆರೆಗೀಗ ಪುನರುತ್ಥಾನದ ಸಂಭ್ರಮ

ಮೂಡುಬಿದಿರೆ: ಹದಿನೆಂಟು ಕೆರೆ, ಬಸದಿ,ದೇವಸ್ಥಾನಗಳು, ಕೇರಿಗಳು ಹೀಗೆ ಐತಿಹಾಸಿಕ ಮಹತ್ವವಿರುವ ಜೈನಕಾಶಿ, ಜ್ಞಾನಕಾಶಿ ಮೂಡುಬಿದಿರೆಯಲ್ಲಿ ಪ್ರಾಚೀನ ಕೆರೆಗಳದ್ದೇ ವಿಶೇಷತೆ. ಇದೀಗ ಬಹುಕಾಲದ ಕಾಯುವಿಕೆಯ ಬಳಿಕ ಶತಮಾನಗಳಿಂದ ಗಿಡಗಂಟಿಪೆÇದೆಗಳಲ್ಲಿ ಮರೆಯಾಗಿ ಹೂಳು ತುಂಬಿಕೊಂಡಿದ್ದ ದೊಡ್ಮನೆ ಶ್ರೀ ಚಂದ್ರಶೇಖರ ದೇವಸ್ಥಾನದ ಸುಂದರ ಕೆರೆ ಜೀಣೋದ್ಧಾರಕ್ಕೆ ತೆರೆದುಕೊಂಡಿದೆ. ಇಲ್ಲಿನ ಪ್ರಾಂತ್ಯ ಗ್ರಾಮದ ದೊಡ್ಮನೆ ರಸ್ತೆ ಕೊನೆಯಲ್ಲಿರುವ ಶ್ರೀ ಚಂದ್ರಶೇಖರ

ಆಳ್ವಾಸ್ ಪದವಿ ಪೂರ್ವ ಕಾಲೇಜು : 47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ

ಮೂಡುಬಿದಿರೆ: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ