ಮೂಡುಬಿದಿರೆ: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪ್ರಗತಿ ಪ್ರತಿಮೆ ಎಂದು ನಾಮಕರಣ ಮಾಡಲು ರಾಜ್ಯದೆಲ್ಲೆಡೆಯಲ್ಲಿ ಪವಿತ್ರ ಮಣ್ಣು ಮತ್ತು ಜಲ ಸಂಗ್ರಹಣೆ ವಿಶಿಷ್ಟ ಅಭಿಯಾನವನ್ನು “ಬನ್ನಿ ನಾಡ ಕಟ್ಟೋಣ” ಎಂಬ ಘೋಷ ವಾಕ್ಯದೊಂದಿಗೆ 15 ದಿನಗಳ ವರೆಗೆ ಹಮ್ಮಿಕೊಂಡ ರಥಯಾತ್ರೆಯು ಜೈನಕಾಶಿ ಮೂಡುಬಿದಿರೆಗೆ
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಡುಬಿದಿರೆ ಮಂಡಲ ಇದರ ವತಿಯಿಂದ ಒಂಟಿಕಟ್ಟೆಯ ಕಡಲಕೆರೆಯಲ್ಲಿರುವ ಕೋಟಿ-ಚೆನ್ನಯ ಗುತ್ತಿಗೆ ಮನೆಯ ಶೈಲಿಯ ವೇದಿಕೆಯಲ್ಲಿ ಕೋಟಿ ಕಂಠ ಗಾಯನ ನಡೆಯಿತು. ಕಡಲಕೆರೆ ಶಾಲೆಯ ವಿದ್ಯಾರ್ಥಿಗಳು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ 5 ಹಾಡುಗಳನ್ನು ಹಾಡಿದರು. ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲ್ , ಜಿಲ್ಲಾ ಜಿಲ್ಲಾ ಕಾರ್ಯದರ್ಶಿ ಕಸ್ತೂರಿ ಪಂಜ, ಬಿಜೆಪಿ ಮಂಡಲದ ಅಧ್ಯಕ್ಷ ಸುನೀಲ್ ಆಳ್ವ,
ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ಪ್ರಖಂಡ ಶ್ರೀ ಬ್ರಹ್ಮ ಘಟಕ ಜೋಗೊಟ್ಟು- ಆನೆಗುಡ್ಡೆ ಇವರ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷರಾದ ಪ್ರದೀಪ್ ಕುಮಾರ್, ಸದಸ್ಯೆ ಭವಾನಿ ಜೆ.ಸಾಲ್ಯಾನ್, ಜೋಗೊಟ್ಟು- ಆನೆಗುಡ್ಡೆ ಶ್ರೀ ಬ್ರಹ್ಮ ಘಟಕದ ಕಾರ್ಯದರ್ಶಿ ಅಭಿಷೇಕ್, ಸಂಯೋಜಕರಾದ ಶರತ್, ಸಹ ಸಂಯೋಜಕರಾದ ದಯಾನಂದ ಶೆಟ್ಟಿ, ಗೋರಕ್ಷ ಪ್ರಮುಖರಾದ ಕೌಶಿಕ್ ಮತ್ತು ಉದಯ ಶೆಟ್ಟಿ ಈ ಸಂದರ್ಭದಲ್ಲಿ
ಆಟೋ ರಿಕ್ಷಾ ಚಾಲಕ ಮಾಲಿಕರ ಸಂಘ(ರಿ) ಮೂಡುಬಿದಿರೆ ತಾಲೂಕು ಇದರ ವತಿಯಿಂದ ಶ್ರೀ ಧನಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆಯು ಆಲಂಗಾರು ಶ್ರೀ ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಸಮಾಜ ಮಂದಿರದ ರಿಕ್ಷಾ ಪಾರ್ಕ್ ಬಳಿ ನಡೆಯಿತು. ಸಭಾ ಕಾರ್ಯಕ್ರಮ ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಿಕ್ಷಾ ಚಾಲಕರು ಆಪತ್ಬಾಂಧವರು. ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸುರಕ್ಷಿತವಾಗಿ
ನೇತಾಜಿ ಬ್ರಿಗೇಡ್ ಮೂಡುಬಿದಿರೆ ಇದರ ಮೂರನೇ ವರ್ಷದ ದೀಪಾವಳಿ ಉತ್ಸವದ ಪ್ರಯುಕ್ತ ಸ್ವರಾಜ್ಯ ಮೈದಾನದ ಬಳಿ ಇರುವ ಚಿಣ್ಣರ ಉದ್ಯಾನವನದಲ್ಲಿ ಮೊದಲ ಬಾರಿ “ತುಳುನಾಡ ಕೊಡಿ ಧ್ವಜಸ್ಥಂಭವನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಲೋಕಾರ್ಪಣಿಗೊಳಿಸಿದರು. ತುಳು ಭಾಷೆಯನ್ನು ಸಂವಿಧಾನದ ಆರ್ಟಿಕಲ್ 347 ಪ್ರಕಾರ ಅಧಿಕೃತ ಮಾಡುವ ಬಗ್ಗೆ ಮತ್ತು ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಮಾಡುವ ವಿಧೇಯಕವನ್ನು ಜಿಲ್ಲೆಯ ಎಲ್ಲಾ ಶಾಸಕರುಗಳು ಮುಂದಿನ ಅಧಿವೇಶನದಲ್ಲಿ
ಮೂಡುಬಿದಿರೆ: ಇಲ್ಲಿನ ಪೇಪರ್ ಮಿಲ್ಲ್ ಬಳಿಯ ನಿವಾಸಿ ಜಾನ್ ಫೆರ್ನಾಂಡಿಸ್ (57ವ) ಎಂಬವರು ತನ್ನ ಮನೆಯಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಾನ್ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ನಂತರ ಊರಿಗೆ ಬಂದ ನಂತರ ಪಾಶ್ವ ವಾಯುಗೆ ಸಿಲುಕಿ ಚಿಕಿತ್ಸೆ ಪಡೆದುಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಚೇತರಿಸಿಕೊಂಡಿದ್ದ ಅವರು ಮನೆಯ ಬಳಿಯಲ್ಲೇ ಫಾಸ್ಟ್ ಫುಡ್ ಅಂಗಡಿ ನಡೆಸುವುದಾಗಿ ಹೇಳಿಕೊಂಡಿದ್ದರು. ಆದರೆ ಮಂಗಳವಾರ
ಆ್ಯಂಕರ್ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ವತಿಯಿಂದ ದೀಪದಿಂದ ದೀಪ ಹಚ್ಚುವ ಮೂಲಕ ಊರಿನ ಸಮಸ್ತ ನಾಗರಿಕರ ಜೊತೆಗೂಡಿ 3ನೇ ವರ್ಷz ಬೆಳಕಿನ ಹಬ್ಬವನ್ನು ಸ್ವರಾಜ್ಯ ಮೈದಾನದ ಚಿಣ್ಣರ ಉದ್ಯಾನವನದಲಿ ಸಂಭ್ರಮಿಸಲಾಯಿತು. ಉತ್ಸವವನ್ನು ವಾರ್ಡ್ ಸದಸ್ಯ ರಾಜೇಶ್ ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಲಾಯಿತು. ಇದೇವೇಳೆ ಸತ್ಯಶ್ರೀ ಭಜನಾ ಮಂಡಳಿ ಪಳಕಳ ಪುತ್ತಿಗೆ ಇವರ ವತಿಯಿಂದ ಕುಣಿತ ಭಜನೆ ನಡೆಯಿತು. ಸಿಹಿ
ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ ಪ್ರಯುಕ್ತ 25ನೇ ವರ್ಷದ ಗುರುಪೂಜೆ ಮತ್ತು ಬೃಹತ್ ಶೋಭಾಯಾತ್ರೆಯು ಭಾನುವಾರ ಶಿರ್ತಾಡಿಯಲ್ಲಿ ನಡೆಯಿತು. ಗುರುಪೂಜೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಇಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ
ಮೂಡುಬಿದಿರೆ: ಅನ್ನ, ಬಟ್ಟೆ, ಉಳಿಯಲೊಂದು ಸೂರು ಇದು ಪ್ರತಿಯೊಬ್ಬರ ಅಪೇಕ್ಷೆ ಈ ಕನಿಷ್ಠ ವ್ಯವಸ್ಥೆ ಈಡೇರಿಸುವ ಬದ್ಧತೆಯಿಂದ ಇಂದು ರಾಜ್ಯ ಹಾಗೂ ಕೇಂದ್ರ ಸರಕಾರ ದಿಟ್ಟ ಹೆಜ್ಜೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ಅವರು ಮೂಡುಬಿದಿರೆ ಕನ್ನಡ ಭವನದಲ್ಲಿ ಸ್ವ ನಿಧಿ ಪರಿಚಯ ಬೋರ್ಡ್ ಹಾಗೂ ಪ್ರಧಾನ ಮಂತ್ರಿಯವರ ಶುಭಾಷಯ ಪತ್ರವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು. ಕೇಂದ್ರ ವಸತಿ ಮತ್ತು
ಮೂಡುಬಿದಿರೆ: ಪಡುಮಾರ್ನಾಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಪಾಡ್ಯಾರ್ ನಿವಾಸಿ ಸುಜಾತ ಎಂಬವರ ಮನೆಗೆ ನಿನ್ನ ರಾತ್ರಿ ಸಿಡಿಲು ಬಡಿದು ಮನೆಯ ಕರೆಂಟ್ ಸ್ವಿಚ್ ಬೋರ್ಡ್, ‘ವಿದ್ಯುತ್ ವಯರ್ಗಳು ಸುಟ್ಟು ಸುಮಾರು 50 ಸಾವಿರ ಮೌಲ್ಯದ ವಿದ್ಯುತ್ ಇತರ ಸಲಕರಣೆಗಳು ಹಾನಿಗೀಡಾಗಿವೆ. ಸ್ಥಳಕ್ಕೆ ಮೂಡುಮಾರ್ನಾಡ್ ಪಂಚಾಯತ್ ಪಿಡಿಓ ಅನಿಲ್, ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಸುಜಾತ ಹಾಗು ಅವರ ತಾಯಿ ಮನೆಯೊಳಗಿದ್ದು ಪ್ರಾಣಾಪಾಯದಿಂದ




























