Home ಕರಾವಳಿ Archive by category ಮೂಡಬಿದರೆ (Page 70)

ಮೂಡುಬಿದರೆ: ನಿವೃತ್ತ ಸುಬೇದಾರ್ ರಾಮಚಂದ್ರ ಭಟ್ ನಿಧನ

ಮೂಡುಬಿದರೆಯ: ಭಾರತೀಯ ಸೇನೆಯ ನಿವೃತ್ತ ಸುಬೇದಾರ್ ರಾಮಚಂದ್ರ ಭಟ್ ಮೂಡುಬಿದರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.ಮೂಡುಬಿದರೆಯ ಹನುಮಂತನಗರ ನಿವಾಸಿಯಾಗಿದ್ದಾರೆ,. 28ವರ್ಷಗಳ ಸುದೀರ್ಘ ಅವಧಿಯಲ್ಲಿ ಸೇನೆಯಲ್ಲಿ ಸೇವೆ, ಸಲ್ಲಿಸಿದ್ದರು, ಪಂಜಾಬ್, ಹರಿಯಾಣ, ಕೋಲ್ಕತ್ತಾ, ಬರೇಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೇನೆಯಲ್ಲಿ

ಮೂಡುಬಿದರೆಯಲ್ಲಿ ಬೋರುಗುಡ್ಡೆಯಲ್ಲಿ ಸಂಜೀವಿನಿ ಮಾಸಿಕ ಸಂತೆ

ಮೂಡುಬಿದಿರೆ: ತಾವು ಮನೆಯಲ್ಲಿ ಬೆಳೆಸಿದ ತರಕಾರಿಗಳಾದ ಬಸಳೆ, ಹೀರೆಕಾಯಿ, ಸೌತೆಕಾಯಿ, ಅಮಟೆಕಾಯಿ, ಬಾಳೆಕಾಯಿ, ಸ್ವ ಉದ್ಯೋಗಕ್ಕಾಗಿ ತಯಾರಿಸಿದ ಉಪ್ಪಿನಕಾಯಿ, ಹಿಡಿಸೂಡಿಯ ಕಟ್ಟುಗಳು, ಬೀಳುಗಳಿಂದ ತಯಾರಿಸಿದ ಬುಟ್ಟಿಗಳು, ತೆಂಗಿನ ಗೆರಟೆಯನ್ನು ಬಳಸಿ ಮಾಡಿದ ಸೌಟುಗಳು, ವೇಸ್ಟ್ ಬಟ್ಟೆಗಳನ್ನು ಬಳಸಿ ಮಾಡಿದ ಬಣ್ಣ ಬಣ್ಣದ ಕಾಲು ಒರೆಸುವ ಬಟ್ಟೆಗಳು, ತಿಂಡಿ-ತಿನಿಸುಗಳು, ಮಾರಾಟಗಳೊಂದಿಗೆ ಮಹಿಳೆಯರು ಭರ್ಜರಿ ವ್ಯಾಪಾರ-ವಹಿವಾಟನ್ನು ಮಾಡುವ ಮೂಲಕ ಸ್ವಾವಲಂಬಿಗಳಾಗಿ

ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಮಿಜಾರು, ದ.ಕ. ಸಂಗ್ರಹಿಸಿದ ಧನ ಸಹಾಯ ಹಸ್ತಾಂತರ

ಲಂಗ್ಸ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಮೂಡುಬಿದ್ರೆಯ ತೋಡಾರಿನ ಬೇಬಿ ಹಾಗೂ‌ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಬೆಂಜನಪದವು ನಿವಾಸಿ ಹರೀಶ್ ಕುಲಾಲ್ ಇವರ ಚಿಕಿತ್ಸೆಗೆ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಸಂಗ್ರಹಿಸಿದ ಧನ ಸಹಾಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪ್ಲಬೆಟ್ಟು ಒಕ್ಕೂಟದ ಸೇವಾ ಪ್ರತಿನಿಧಿ ಮಲ್ಲಿಕಾ ಶೆಟ್ಟಿ, ಚಂದ್ರಹಾಸ ಪೂಜಾರಿ ಕುಲತ್ತಕೋಡಿ ಕೃಷಿಕರು, ಪಧಾದಿಕಾರಿಗಳು ಹಾಗೂ ಸೇವಾಮಾಣಿಕ್ಯರ ಸಮ್ಮುಖದಲ್ಲಿ

ಗಣೇಶನ ಹಬ್ಬ: ಕಬ್ಬು ಬೆಳೆಗಾರರ ಮೊಗದಲ್ಲಿ ಮಂದಹಾಸ

ಮೂಡುಬಿದಿರೆ : ಗಣೇಶನ ಹಬ್ಬ ಹಾಗೂ ತೆನೆ ಹಬ್ಬದ ಸಂದರ್ಭಗಳಲ್ಲಿ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಕಬ್ಬಿಗೆ ಸಕತ್ ಬೇಡಿಕೆ ಇರುತ್ತದೆ. ಕಳೆದ ಎರಡು ವರ್ಷ ಕೋರೋನಾ ಕಾರಣದಿಂದ ಚೌತಿ ಮತ್ತು ತೆನೆ ಹಬ್ಬ ಸರಳವಾಗಿ ಆಚರಿಸಿದ ಕಾರಣ ಕಬ್ಬಿಗೆ ಬೇಡಿಕೆ ಇರಲಿಲ್ಲ. ಕೊರೋನಾ ಕಾರಣದಿಂದ ಸಂಕಷ್ಟಕೊಳಗಾದ ಕಬ್ಬು ಬೆಳೆದ ರೈತರ ಮೊಗದಲ್ಲಿ ಇದೀಗ ಈ ಬಾರಿ ಮಂದಹಾಸ ಮೂಡಿದೆ. ಕರಾವಳಿಯಲ್ಲಿ ಚೌತಿ ಹಬ್ಬಕ್ಕೆ ಪ್ರಮುಖವಾಗಿ ಕಬ್ಬು ಉಪಯೋಗಿಸುತ್ತಿದ್ದು ಮನೆ ಗಣಪನಿಗೆ ಅರ್ಪಿಸುವ

ಕಡಂದಲೆ : ವಿದ್ಯುತ್ ಸಬ್ ಸ್ಟೇಶನ್ , ಗ್ರಾಮಸ್ಥರಿಗೆ ಸುಳ್ಳು ಮಾಹಿತಿ ನೀಡಿ ಸರ್ವೆ ನಡೆಸಿದ್ದು ಯಾಕೆ

ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಗ್ರಾಮದಲ್ಲಿ 400/220 ಕೆ.ವಿ ವಿದ್ಯುತ್ ಸ್ಥಾಪನೆಯ ಕುರಿತು ಈಗಾಗಲೇ ಪಂಚಾಯತ್‍ಗೆ ಮಾಹಿ ತಿಯನ್ನು ನೀಡಿದ್ದೇವೆ ಎಂದು ಸುಳ್ಳು ಮಾಹಿತಿಯನ್ನು ನೀಡಿ ಪಂಚಾಯತ್‍ನ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸದಸ್ಯರ ಹಾಗೂ ಗ್ರಾಮಸ್ಥರ ಯಾರ ಗಮನಕ್ಕೂ ಬಾರದೇ ಜನ ವಾಸ್ತವ್ಯವಿರುವ ಪ್ರದೇಶ, ಕೃಷಿ ಭೂಮಿಯಲ್ಲಿ ವಿದ್ಯುತ್ ಸಬ್ ಸ್ಟೇಶನ್ ಅನುಷ್ಠಾನಗೊಳಿಸಲು ಕೆ.ಪಿ.ಟಿ.ಸಿ.ಎಲ್‍ನ

ಮೂಡುಬಿದರೆಯಲ್ಲಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಮತ್ತು ಸರಕಾರಿ ಪ್ರೌಢಶಾಲೆ ನೀರ್ಕರೆ ಇವುಗಳ ಸಹಯೋಗದಲ್ಲಿ ಪ್ರೌಢ ಮತ್ತು ಪ್ರಾಥಮಿಕ ವಿದ್ಯಾರ್ಥಿಗಳ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟವು ನೀರ್ಕೆರೆಯ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆಯಿತು.ತೆಂಕಮಿಜಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿದರು. ಸರಕಾರಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ

ಮೂಡುಬಿದರೆ : ಬೀದಿಯುದ್ದಕ್ಕೂ ಕಟ್ಟಿದ ಮೊಸರ ಕುಡಿಕೆಗಳನ್ನು ಒಡೆದ ಯಕ್ಷಕೃಷ್ಣ

ಮೂಡುಬಿದಿರೆ: ಯಕ್ಷಗಾನ ಶೈಲಿಯ ಕೃಷ್ಣ ಪರಂಪರೆಯ ಮೂಡುಬಿದಿರೆಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವವು ಮೂಡುಬಿದಿರೆಯಲ್ಲಿ ಪೇಟೆಯಲ್ಲಿ ಶುಕ್ರವಾರ ನಡೆಯಿತು. ಪೇಟೆಯ ಬೀದಿಯುದ್ದಕ್ಕೂ ನೂರಾರು ಮಡಿಕೆಗಳು ಕಟ್ಟಿ, ಅವುಗಳನ್ನು ಯಕ್ಷಗಾನೀಯ ಶ್ರೀ ಕೃಷ್ಣ ವೇಷಧಾರಿ ಚಂದ್ರಶೇಖರ್ ಮಳಲಿ ಅವರು ಒಡೆಯುವ ಸಂಭ್ರಮಕ್ಕೆ ಊರ ಪರವೂರಿನ ಸಾವಿರಾರು ಮಂದಿ ಭಕ್ತಾಧಿಗಳು ಸಾಕ್ಷಿಯಾದರು. ಪೇಟೆಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಷ್ಟಮಿ, ಮೊಸರು ಕುಡಿಕೆ ಉತ್ಸವಕ್ಕೆ

ಶ್ರೀ ಹನುಮಾನ್ ಮಂದಿರ ಎಡಪದವು ‘ಸ್ವಾತಂತ್ರ್ಯ ಅಮೃತ ಮಹೋತ್ಸವ’ ಆಚರಣೆ

ಶ್ರೀ ಹನುಮಾನ್ ಮಂದಿರ (ರಿ) ಎಡಪದವು ಇದರ ಮುಂದಾಳುತ್ವದಲ್ಲಿ ಸ್ಥಳೀಯ ಶಾಲಾ- ಕಾಲೇಜುಗಳ ಸಹಭಾಗಿತ್ವದಲ್ಲಿ ಭಾರತದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ವನ್ನು ಅತ್ಯಂತ ವೈಭವೋಪೇತ ವಾಗಿ ಎಡಪದವಿನಲ್ಲಿ ಆಚರಿಸಲಾಯಿತು. ಎಡಪದವು ಗ್ರಾಮದ ಕಣ್ಣೋರಿ ಹಿರಿಯ ಪ್ರಾಥಮಿಕ ಶಾಲೆ, ಬ್ರಿಂಡೇಲ್ ಹಿರಿಯ ಪ್ರಾಥಮಿಕ ಶಾಲೆ, ಎಡಪದವು ಹಿರಿಯ ಪ್ರಾಥಮಿಕ ಶಾಲೆ, ಬೋರುಗುಡ್ಡೆ ಹಿರಿಯ ಪ್ರಾಥಮಿಕ ಶಾಲೆ, ಸ್ವಾಮೀ ವಿವೇಕಾನಂದ ಪ್ರೌಡ ಶಾಲೆ, ಸ್ವಾಮೀ ವಿವೇಕಾನಂದ ಪದವಿ ಪೂರ್ವ

ಶ್ರೀ ಮಹಾವೀರ ಕಾಲೇಜು ತುಳುನಾಡ ಸಿರಿ-2022

ಮೂಡುಬಿದಿರೆ : ತುಳು ಲಿಪಿ, ಭಾಷೆ ಕಲಿಕೆಗೆ ಪಿಯು ಅಂತದಲ್ಲೂ ಅವಕಾಶ ಕಲ್ಪಿಸಲು ಸತತ ಹೋರಾಟ ನಡೆಸಲಾಗುತ್ತಿದೆ. ಅಧಿಕಾರಿಗಳು ಮನಸ್ಸು ಮಾಡಿದರೆ ಈ ಹಂತದಲ್ಲೂ ನಾವು ಯಶಸ್ವಿಯಾಗಲು ಸಾಧ್ಯ ಕರ್ನಾಟಕ ಸರ್ಕಾರದ ಪ್ರಯತ್ನದಿಂದಾಗಿ ರಾಜ್ಯ, ರಾಷ್ಟ್ರ ಮನ್ನಣೆ ಲಭಿಸಿದೆ. ತುಳು ಭವನ ನಿರ್ಮಾಣಕ್ಕಾಗಿ ಯಡಿಯೂರಪ್ಪ ಸರ್ಕಾರ 2 ಕೋಟಿ ನೀಡಿದ್ದರೆ ಬೊಮ್ಮಾಯಿ ಸರ್ಕಾರ 4,4 ಕೋಟಿ ಒದಗಿಸಿದ್ದು, ಅಕ್ಟೋಬರ್ 8ರಂದು ಬಹುನಿರೀಕ್ಷೆಯ ಹುಳು ಹುಳುವನ ಉದ್ಘಾಟನೆಗೊಳ್ಳಲಿದೆ’

ಮೂಡುಬಿದರೆ : ಆಟಿಸಂ ಥೆರಪಿ ಕೊಠಡಿ ಉದ್ಘಾಟನಾ ಸಮಾರಂಭ

75 ನೇ ಸ್ವಾತಂತ್ರ್ಯದ ಅಮ್ರತಮಹೋತ್ಸವದ ಶುಭ ದಿನದಂದು ನಮ್ಮ ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಜೊತೆಗೆ ಮೂಡಬಿದ್ರಿಯ ಪ್ರಖ್ಯಾತ ವಕೀಲರಾದ ಪ್ರವೀಣ್ ಲೋಬೊ ಹಾಗೂ ವಿಜೇತ ಡೇಸಾ ದಂಪತಿಗಳ ಸುಪುತ್ರಿಯಾದ ಇವಾ ಕ್ರಿಶೆಲ್ ಲೋಬೊ ಇವರ ಪ್ರಥಮ ಪರಮ ಪ್ರಸಾದ ಸ್ವೀಕಾರದ ಸವಿನೆನಪಿಗಾಗಿ ನಮ್ಮ ಸಂಸ್ಥೆಯ ಆಟಿಸಂ ಮಕ್ಕಳಿಗಾಗಿ ಕೊಡುಗೆಯಾಗಿ ನೀಡಿದ ಎಲ್ಲಾ ಸೌಕರ್ಯಗಳನ್ನೊಳಗೊಂಡ ಆಟಿಸಂ ಥೆರಪಿ ಕೊಠಡಿಯ ಉದ್ಘಾಟನಾ ಕಾರ್ಯಕ್ರಮವು ಗಣ್ಯರ