ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ವಿಶಾಲನಗರ ಬಳಿ ಅಕ್ರಮವಾಗಿ ಅಕೇಶಿಯಾ ಮರ ಸಾಗಟ ಮಾಡುತ್ತಿದ್ದ ವಾಹನ ಹಾಗೂ ಆರೋಪಿಯನ್ನು ಮಂಗಳೂರು ಅರಣ್ಯ ಸಂಚಾರಿದಳದ ಸಿಬ್ಬಂದಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ವಶ ಪಡಿಸಿಕೊಂಡಿರುವ ವಾಹನ ಹಾಗೂ ಸ್ವತ್ತುಗಳ ಮೌಲ್ಯ ಸುಮಾರು 19 ಲಕ್ಷ ರೂಪಾಯಿಗಳಾಗಿರಬಹುದೆಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವನನ್ನು
ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದಂಗವಾಗಿ ದ.ಕ.ಜಿ.ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಇನ್ನರ್ವೀಲ್ ಕ್ಲಬ್ ಮೂಡುಜದಿರೆ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆರೋಗ್ಯವಂತ ಶಿಶುಗಳ ಪ್ರದರ್ಶನ ಮತ್ತು ಸ್ತನ್ಯಪಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮವು ಸಮಾಜ ಮಂದಿರದಲ್ಲಿ ನಡೆಯಿತು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳತ ವೈದ್ಯಾಧಿಕಾರಿ ಡಾ.ಚಿತ್ರಾ ಕಾರ್ಯಕ್ರಮವನ್ನು ಉದ್ಘಾಟಿಸಿ,
ಮೂಡುಬಿದಿರೆ: ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ದನಗಳನ್ನು ಮತ್ತು ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ವಿದ್ಯಾಗಿರಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ದನ ಸಾಗಾಟ ವನ್ನು ತಡೆದಿದ್ದಾರೆ. ತೋಡಾರಿನ ಅದ್ದಕ್ಕ ಎಂಬವರಿಗೆ ದನಗಳನ್ನು ನೀಡಲು ಕೊಂಡೋಯ್ಯಲಾಗುತ್ತಿತ್ತೆಂದು ಹೇಳಲಾಗಿದೆ.
ಮೂಡುಬಿದಿರೆ : ಇಲ್ಲಿನ ಪೇಟೆಯಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏಕಮುಖ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ, ಮಸೀದಿ ರಸ್ತೆ, ಇರುವೈಲ್ ರಸ್ತೆ, ನಾಗರಕಟ್ಟೆ ರಸ್ತೆ, ಆಳ್ವಾಸ್ ರಸ್ತೆ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಇಟ್ಟು ಹೋಗುವುದರಿಂದ ಇತರ ವಾಹನಗಳ ಸಂಚಾರ ಮತ್ತು ಪಾದಾಚಾರಿಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಪೆÇಲೀಸ್ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು
ಮೂಡುಬಿದಿರೆ: ಮಂಗಳೂರು ವಿವಿ ಮತ್ತು ಆಳ್ವಾಸ್ ಕಾಲೇಜು ಸಹಯೋಗದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ಎರಡು ದಿನಗಳ ಕಾಲ ನಡೆದ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ ವಿಷಯಾಧಾರಿತ ರಾಜ್ಯಮಟ್ಟದ ಅಂತರ್ ವಿವಿ ಕಿರು ನಾಟಕ ಸ್ಪರ್ಧೆಯಲ್ಲಿ ಮಂಗಳೂರು: ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಕಾಲೇಜಿನ “ಅಮರಕ್ರಾಂತಿ ಹೋರಾಟ: 1837″ನಾಟಕ ಪ್ರಥಮ ಹಾಗೂ ಮೈಸೂರು ವಿ.ವಿಯನ್ನು ಪ್ರತಿನಿಧಿಸಿದ್ಧ
ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ
ಮೂಡುಬಿದಿರೆ : ಇತ್ತೀಚೆಗೆ ನಿಧನ ಹೊಂದಿರುವ ದಲಿತ ಚಳುವಳಿಯ ನೇತಾರ, ಸಮಾಜ ಪರಿವರ್ತನಾ ನಾಯಕ ವಿ.ಡೀಕಯ್ಯ ಅವರಿಗೆ ತುಲುನಾಡ್ ಮನ್ಸ ಸಮಾಜ ಸೇವಾ ಸಂಘ (ರಿ)ದ ವತಿಯಿಂದ ಜು.31ರಂದು ಬೆಳಗ್ಗೆ ಸಮಾಜ ಮಂದಿರ ವಠಾರದ ಸ್ವರ್ಣ ಮಂದಿರದಲ್ಲಿ ನಡೆಯಲಿದೆ ಎಂದು ತುಲುನಾಡ್ ಮನ್ಸ ಸಮಾಜ ಸೇವಾ ಸಂಘ (ರಿ)ದ ಗೌರವ ಸಲಹೆಗಾರ ಅಚ್ಯುತ ಸಂಪಿಗೆ ತಿಳಿಸಿದ್ದಾರೆ. ಅವರು ಮೂಡುಬಿದಿರೆ ಪ್ರೆಸ್ಕ್ಲಬ್ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ತುಲುನಾಡ್
ಸಮೃದ್ಧಿ (ರಿ) ಮೂಡಬಿದ್ರಿ ಹಾಗೂ ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಇಂದು ಮೂಡಬಿದ್ರಿಯಲ್ಲಿ ನಡೆದ ಅಡಿಕೆ ಬೆಳೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಭಾಗವಹಿಸಿ ಶುಭಹಾರೈಸಿದರು
ಮೂಡುಬಿದಿರೆ: ತೌಳವ ಸಂಸ್ಕೃತಿಯ ಎಲ್ಲಾ ತಿರುಳನ್ನೂ ಒಳಗೊಂಡಿರುವ ತುಳು ಭಾಷೆಯ ಆಕರ ಗ್ರಂಥವಾಗಿರುವ ತುಳುವ ವಾಲ್ಮೀಕಿ ಮಂದಾರ ಕೇಶವ ಭಟ್ಟರು ಬರೆದ ಮಂದಾರ ರಾಮಾಯಣದ ಪಾರಾಯಣದಿಂದಾಗುವ ಮಹತ್ವವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ತುಳುವರ್ಲ್ಡ್ ಮಂಗಳೂರು, ಧವಲತ್ರಯ ಜೈನ ಕಾಶಿ ಟ್ರಸ್ಟ್ ಮೂಡುಬಿದಿರೆ, ತುಳುಕೂಟ ಬೆದ್ರ ಹಾಗೂ ಮಂದಾರ ಪ್ರತಿಷ್ಠಾನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ಜೈನ ಮಠದ ಭಟ್ಟಾರಕ ಸಭಾಭವನದಲ್ಲಿ ಆ.31ರಿಂದ ಆ.6ರವರೆಗೆ ಏಳು ದಿನಗಳ
























