ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ . ಹೇಳಿದ್ದೇನೆ ಆದರೆ ಸ್ಪಂದನೆ
ಸುರತ್ಕಲ್ನ ಕುಳಾಯಿಯಲ್ಲಿ ಇಂದು ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಫೋಲಿಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್
ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ನಿರಂತರ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ
“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು
ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರು, ರಸ್ತೆ ಕಾಮಗಾರಿಯಾದ ಪ್ರತೀ ವರ್ಷಕೂಡ ಮೊದಲ ಮಳೆಗೆ ರಸ್ತೆ ಗುಂಡಿ ಬಿದ್ದು, ಸಂಚರಿಸಲು ಆಗದ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ
ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟ್ಮೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ. ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು.
ಸುರತ್ಕಲ್ ಪರಿಸರಕ್ಕೆ ವೀರ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ
ಸುರತ್ಕಲ್ ಪರಿಸರಕ್ಕೆ ವೀರಾ ಸಾವರ್ಕರ್ ಹೆಸರಿಡುವ ವಿಚಾರ ಬಗ್ಗೆ ಕಾಂಗ್ರೆಸ್ ಇತರ ಪಕ್ಷಗಳಿಂದ ವಿರೋಧ ಪ್ರತಿಭಟನೆ ವ್ಯಕ್ತವಾಗಿದೆ. ವೀರ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ. ಅವ್ರೇನು ದೇಶ ದ್ರೋಹಿ ಅಲ್ಲ …ದುರಾದೃಷ್ಟ ಅವರನ್ನು ದೇಶ ದ್ರೋಹಿ ಎಂದು ಬಿಂಬಿಸುತ್ತಾರೆ. ದೇಶದಲ್ಲಿ ಅನೇಕ ಕಡೆ ವಿದೇಶಿಯರ ಹೆಸರಿದೆ ಅದಕ್ಕೆ ಯಾರೂ ವಿರೋಧ ವ್ಯಕ್ತ ಪಡಿಸಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು. ಅವರು ಮಂಗಳೂರಿನ ಬಿಜೆಪಿ
ಸುರತ್ಕಲ್: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಚಿತ್ರಾಪುರ ಮಠದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನಡೆಸುವ ಸಂಕಲ್ಪದಂತೆ ನಿಧಿ ಸಂಚಯನ ಕಾರ್ಯಕ್ರಮವು ಜರಗಿತು. ಪೇಜಾವರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ ಭರತ್ ಶೆಟ್ಟಿ ವೈ ಅವರು ನಿಧಿ ಸಂಚಯನಕ್ಕೆ ಮುಷ್ಠಿ ಕಾಣಿಕೆ ಸಮರ್ಪಿಸುವ ಮೂಲಕ ಶುಭಾರಂಭಗೊಳಿಸಿದರು. ಈ ಸಂದರ್ಭ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರ ದ್ವಿತೀಯ ಅಧಿಕೃತ ಕಚೇರಿ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ಬಿಜೆಪಿ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ಮಾನ್ಯ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಕಾಳಪ್ಪ ಗೌಡ ಉದ್ಘಾಟಿಸಿದರು. ಈ ಸಂದರ್ಭ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ ಡಾ. ಭರತ್ ಶೆಟ್ಟಿ ಅವರು ಕಳೆದ ನಾಲ್ಕು
























