ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ
ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ
ಕುಳಾಯಿಯಲ್ಲಿ ನಿರ್ಮಾಣವಾಗುತ್ತಿರುವ ಕಿರು ಜೆಟ್ಟಿಯು ನಾಡದೋಣಿ ಮೀನುಗಾರರಿಗೆ ಅನುಕೂಲವಾಗುತ್ತಿಲ್ಲ. ಈಗಿನ ಬ್ರೇಕ್ ವಾಟರ್ ನಿರ್ಮಾಣ ಅವೈಜ್ನಾನಿಕವಾಗಿದ್ದು, ನಾಡದೋಣಿಕೆ ಪೂರಕವಾಗಿ ನಿರ್ಮಿಸಲಾಗುತ್ತಿಲ್ಲ. ಮೀನುಗಾರರು ಪ್ರಾಣ ಭೀತಿಯಲ್ಲಿದ್ದಾರೆ ಎಂದು ನಾಡದೋಣಿ ಮೀನುಗಾರರು ಹಾಗೂ ಸಾಂಪ್ರದಾಯಿಕ ಮೂಲ ಮೀನುಗಾರರ ಸಂಘಟನೆಗಳು ಸಂಸದ ನಳಿನ್ ಕುಮಾರ್ ಕಟೀಲ್ ಮುಂದೆ ಅಸಮಾಧಾನ ತೋಡಿಕೊಂಡರು. ಕುಳಾಯಿಯ ಕಿರು ಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್
ವಾರದ ಹಿಂದೆ ಓಡಿ ಹೋಗಿದ್ದ, ಆಮೇಲೆ ಮದುವೆಯ ಸುದ್ದಿಯನ್ನು ಹಂಚಿಕೊಂಡ ಆಯಿಷಾ ಮತ್ತು ಅಕ್ಷತಾ ದಂಪತಿ ಇಂದು ಸುರತ್ಕಲ್ ಪೋಲೀಸು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದರು. ಆಯಿಷಾಳ ಹೆತ್ತವರು ಆಕೆ ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದುದರ ಬಗೆಗೆ ಸುರತ್ಕಲ್ ಪೋಲೀಸು ಠಾಣೆಯಲ್ಲಿ ದೂರು ನೀಡಿದ್ದರು. ಆದ್ದರಿಂದ ಅವರು ಸದರಿ ಠಾಣೆಗೆ ಭೇಟಿ ನೀಡುವುದು ಅನಿವಾರ್ಯವಾಗಿತ್ತು. ಮೂರು ವರುಷದಿಂದ ಪ್ರೀತಿಸುತ್ತಿದ್ದೆವು. ಅನ್ಯ ಧರ್ಮೀಯರಾದ್ದರಿಂದ ಮದುವೆಗೆ ಒಪ್ಪಿಗೆ ಸಿಗುವ ಸಂಭವ
ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದ ಸುರತ್ಕಲ್ನ 19ರ ಆಯಿಶಾ ಮತ್ತು 31ರ ಬಜರಂಗ ದಳದ ಪ್ರಶಾಂತ್ ಭಂಡಾರಿ ಮದುವೆ ಆಗಿರುವುದು ಶರಣ್ ಪಂಪ್ವೆಲ್ ಅವರ ಶುಭಾಶಯಪೋಸ್ಟ್ ನಿಂದ ಸ್ಪಷ್ಟಗೊಂಡಿದೆ. ಆಯಿಷಾಳು ಅಕ್ಷತಾ ಆಗಿ ನಮ್ಮ ಪ್ರಶಾಂತರನ್ನು ಹಿಂದೂ ರೀತ್ಯಾ ಮದುವೆ ಆಗಿದ್ದಾರೆ. ಶುಭಾಶಯ ಹೇಳಿ ಈ ಮತಾಂತರ ಸಮರ್ಥಿಸಿದ್ದಾರೆ. ಆಯಿಷಾ ಅಲಿಯಾಸ್ ಅಕ್ಷತಾಳ ಹೆತ್ತವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದವರು. ಆಯಿಷಾ ತಂದೆ ಸುರತ್ಕಲ್ನಲ್ಲಿ
ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಹುತಾತ್ಮರಾದ ಕ್ಯಾ | ಪ್ರಾಂಜಲ್ ಹೆಸರು ಚಿರಸ್ಥಾಯಿಯಾಗಲು ಸುರತ್ಕಲ್ ವೃತ್ತ ಹಾಗೂ ಗಣೇಶಪುರ – ಸುರತ್ಕಲ್ ರಸ್ತೆಗೆ ಅವರ ಹೆಸರಿಡಬೇಕು ಮತ್ತು ಅವರ ಪುತ್ತಳಿ ಸ್ಥಾಪಿಸಬೇಕು ಎಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಸತ್ಯಜಿತ್ ಸುರತ್ಕಲ್ ಸರಕಾರವನ್ನು ಆಗ್ರಹಿಸಿದರು. ಕಾಶ್ಮೀರದ ರಜರಿಯಲ್ಲಿ ಸೇನಾಪಡೆಗಳು ಉಗ್ರರ ವಿರುದ್ಧ ಕಾರ್ಯ ಚರಣೆಯಲ್ಲಿ ಹುತಾತ್ಮರಾದ ಐವರು ಯೋಧರಿಗೆ ಸುರತ್ಕಲ್ ಜಂಕ್ಷನ್ನಲ್ಲಿ ಆಯೋಜಿಸಲಾದ
ಸುರತ್ಕಲ್: ರಂಗಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇವರ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ, ರಂಗಚಾವಡಿ ಪ್ರಶಸ್ತಿ ೨೦೨೩ ಪ್ರದಾನ ಸಮಾರಂಭ ಡಿಸೆಂಬರ್ ೩ ರಂದು ಭಾನುವಾರ ಸಂಜೆ ೪.೩೦ ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. 2023 ರ ಸಾಲಿನ ರಂಗಚಾವಡಿ ಪ್ರಶಸ್ತಿಯನ್ನು ಖ್ಯಾತ ನಾಟಕ ರಚನೆಕಾರ- ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಹಿಂದೆ ಮೊಬೈಲ್ ಫೋನೊಂದು ಕಳೆದು ಹೋಗಿದ್ದು, ವಾರಸುದಾರರಿಗೆ ಮರಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುರತ್ಕಲ್ನ ಕುಳಾಯಿ ನಿವಾಸಿ ವಿ4 ನ್ಯೂಸ್ನ ಕ್ಯಾಮರಾಮೆನ್ ಶರತ್ ಸಾಲ್ಯಾನ್ ಅವರ ಪುತ್ರಿ ಶಿವಾನಿಯವರ ಮೊಬೈಲ್ ಪೋನ್ ಖಾಸಗಿ ಬಸ್ನಲ್ಲಿ ಕಳೆದು ಹೋಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಕಾರ್ಯಪ್ರವೃತ್ತರಾದ ಪೊಲೀಸರು ಸಿಇಐಆರ್ ಪೋರ್ಟಲ್ ಆ್ಯಪ್
ಸುರತ್ಕಲ್ನ ನಿವಾಸಿಯಾದ ಕಿರಣ್ ದೇವಾಡಿಗ ಎಂಬವರು ಅಪರೂಪದ ಎಲುಬು ಕ್ಯಾನ್ಸರ್ಗೆ ತುತ್ತಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಚಿಕತ್ಸೆಗಾಗಿ ಸಾವಿರಾರು ರೂಪಾಯಿ ಖರ್ಚಾಗಿದ್ದು, ಕಿರಣ್ ಮನೆಯವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸೋಮನಾಥ್ ದೇವಾಡಿಗ ಅವರು ಹುಟ್ಟು ಅಂಗವಿಕಲರಾಗಿದ್ದು, ವೃದ್ದಾಪ್ಯ ಹಾಗೂ ಸಂಕಷ್ಠದ ಸಮಯದಲ್ಲಿ ತನ್ನ ಒಬ್ಬನೇ ಮಗನಾದ 28 ವರ್ಷ ಪ್ರಾಯದ ಕಿರಣ್ ದೇವಾಡಿಗ ಅವರು
ಸುರತ್ಕಲ್ನ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್ವಿಎಸ್ಎಸ್ ಬ್ಯಾಂಕ್ ಬಿಲ್ಡಿಂಗ್ನಲ್ಲಿ ಕಾರ್ಯಾಚರಿಸುತ್ತಿರುವ ಕರಾವಳಿ ಸ್ವೋರ್ಟ್ಸ್ ಮಳಿಗೆಯಲ್ಲಿ 20ನೇ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸುರತ್ಕಲ್ನ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್ವಿಎಸ್ಎಸ್ ಬ್ಯಾಂಕ್ ಬಿಲ್ಡಿಂಗ್ನಲ್ಲಿರುವ ಕರಾವಳಿ ಸ್ವೋರ್ಟ್ಸ್ ಗ್ರಾಹಕರ ಅತ್ಯುತ್ತಮ ಮಳಿಗೆಯಾಗಿದ್ದು, ಕ್ರೀಡೆಗೆ ಬೇಕಾದ



























