Home Archive by category ಕರಾವಳಿ (Page 61)

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿರುವ

ಮರ್ದಾಳ: ಕೆರೆಗೆ ಬಿದ್ದು ಮಹಿಳೆ ಮೃತ್ಯು

ಕಡಬ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿಸೆ.9ರಂದು ನಡೆದಿದೆ. ಐತ್ತೂರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪತ್ನಿ ಜಾನಕಿ(60ವ.) ಮೃತಪಟ್ಟವರಾಗಿದ್ದಾರೆ. ಜಾನಕಿ ಅವರು ಸೆ.9ರಂದು ಮಧ್ಯಾಹ್ನ 3.30ಕ್ಕೆ ತೋಟಕ್ಕೆ ಅಡಿಕೆ ಹೆಕ್ಕಲು ಹೋದವರು ಸಂಜೆ 6 ಗಂಟೆಯಾದರೂ ಮನೆಗೆ ಬಾರದೇ ಇದ್ದುದರಿಂದ ಲಿಂಗಪ್ಪ ಗೌಡ ಅವರು ಪತ್ನಿಯನ್ನು ಹುಡುಕಿಕೊಂಡು ತೋಟದ ಬಳಿಗೆ ಹೋದಾಗ ತೋಟದಲ್ಲಿರುವ ಕೆರೆಯಲ್ಲಿ ನೀರಿನ ಮೇಲೆ ಜಾನಕಿ ಅವರ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ – 2025

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ

ಮಂಗಳೂರು:ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು:ಬ್ಯಾಗೇಜ್ ನೌಕರರ ಬಂಧನ ಮತ್ತು ಚಿನ್ನಭರಣ ಹಾಗೂ ನಗದು ವಶ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರೊಬ್ಬರು ಆ.೩೦ರಂದು ಬೆಳಿಗ್ಗೆ ಬೆಂಗಳೂರಿನಿಂದAIR INDIA EXPRESS ವಿಮಾನದಲ್ಲಿ ಪ್ರಯಾಣ ಮಾಡಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದ ಬ್ಯಾಗೆಜ್ ಬೇಲ್ಟ್ ನಿಂದ ತಮ್ಮ ಲಗೇಜ್ ನ್ನು ಪಡೆದು ಚೆಕ್ ಮಾಡಿದಾಗ56 ಗ್ರಾಂ ತೂಕದ ಚಿನ್ನಾಭರಣ (ಮೌಲ್ಯ 4,50,೦೦೦/-) ಕಳವು ಆಗಿದ್ದು, ಈ ಬಗ್ಗೆ ಪ್ರಯಾಣಿಕರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಅ.ಕ್ರ ೧೫೭/೨೦೨೫ ಕಲಂ ೩೦೩(೨)

ತತ್ರಪತಿಗಳೆಲ್ಲ ಛತ್ರಪತಿಗಳಾದ ಕೊಡೆಗಿಹುದು ಚರಿತೆ

ಮಳೆಗಾಲದಲ್ಲಿ ನನೆಯದಿರಲು ನಾನಾ ದಾರಿ ಇದೆ. ಕೊರಂಬು, ತತ್ರ ಇಳಿವಣಿಗೆಯಲ್ಲೂ ಕೊಡೆಯರಳಿ ಹೊಸ ಹೂಲೋಕ ತೆರೆದುಕೊಳ್ಳುತ್ತದೆ.ಮರ, ಲೋಹದ ಕೋಲಿನ ಸುತ್ತ ಮಡಚುವ ಮಾಡು ಇರುವುದೇ ಕೊಡೆ. ಅದು ಮಳೆ, ಬಿಸಿಲಿನಲ್ಲಿ ರಕ್ಷಣೆಗೆ. ಗೌರವ ಸೂಚಕವಾಗಿಯೂ ಅದು ಇತ್ತು. ಗ್ರೀಸ್ ಒಂಬ್ರಿಯೊ, ಲ್ಯಾಟಿನ್‌ನ ಉಂಬ್ರಾ ಆಗಿ ಅಂಬ್ರೆಲ್ಲಾ ಆಗಿದೆ. ಕ್ರಿ. ಶ1610 ರಲ್ಲಿ ಈ ನುಡಿ ಬಳಕೆಗೆ ಬಂದುದಾಗಿ ಆಕ್ಸ್ಫರ್ಡ್ ಪದನೆರಕೆ ಹೇಳುತ್ತದೆ.ಕ್ರಿ. ಪೂ2450 ರ ಈಜಿಪ್ತ್ ಗೋಡೆ ಚಿತ್ರದಲ್ಲಿ ಕೊಡೆ

ಅಮೆರಿಕದಲ್ಲೇ ಬೆಳೆದ ಹಣ್ಣು ಪಾವ್ ಪಾವ್

ಪಾವ್ ಪಾವ್ ಹಣ್ಣಿನ ರುಚಿ ಮಾವು ಮತ್ತು ಬಾಳೆಹಣ್ಣು ತಿಂದಂತೆ ಇರುತ್ತದಂತೆ. ಒಳಗೆ ಬೀಜಗಳು ಇರುತ್ತವೆ. ಹೊರಗೆ ನೋಡಲು ಬೆಣ್ಣೆ ಹಣ್ಣಿನಂತೆ ಕಾಣುವ ಇದು ಹಸಿರು ಮತ್ತು ಹಳದಿ ಬಣ್ಣದಲ್ಲಿ ಸಿಗುತ್ತದೆ.ಮಧ್ಯ ಅಮೆರಿಕ ಮತ್ತು ತೆಂಕಣ ಅಮೆರಿಕದಲ್ಲಿ ಇದು ಕಾಡು ಹಣ್ಣಾಗಿಯೇ ಹೆಚ್ಚು ಪ್ರಸಿದ್ಧ. ಯುಎಸ್‌ಎ, ಕೆನಡಾದಗಳ ತೋಟಗಳಲ್ಲಿ ನಡು ನಡುವೆ ಬೆಳೆಸುವ ಮರವಾಗಿದೆ. ಹಾಗಾಗಿ ಪಾವ್ ಪಾವ್ ಹಣ್ಣು ಬುಡಕಟ್ಟು ಜನರನ್ನು ದಾಟಿ ಪೇಟೆಯವರಿಗೂ ಅಲ್ಲಿ ಸಿಗುತ್ತದೆ.ಅಮೆರಿಂಡಿಯನ್

ಮೂಡುಬಿದಿರೆ ;ಪೋನ್ ಕರೆ ಮೂಲಕ ಮಹಿಳೆಗೆ ಕಿರುಕುಳ ತನ್ನದೇ ಸಿಬ್ಬಂದಿ ವಿರುದ್ಧ ಕೇಸು ದಾಖಲಿಸಿದ ಮೂಡುಬಿದಿರೆ ಇನ್ಸ್ ಪೆಕ್ಟರ್

ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ ನಿವ೯ಹಿಸುತ್ತಿದ್ದ.ಕೆಲವು ದಿನಗಳ ಹಿಂದೆ ಈ ಭಾಗದ ಮಹಿಳೆಯೊಬ್ಬರು ಯಾವುದೋ ಪ್ರಕರಣವೊಂದಕ್ಕೆ ಸಂಬಂಧಿಸಿ

ಮಂಗಳೂರಿನ ಶರವು ದೇವಸ್ಥಾನ ;ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆಯು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಶರವು ದೇವಸ್ಥಾನ ಬಳಿ ಬಾಲಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಿ ಎಸ್ ಪ್ರಕಾಶ್, ವಿಶ್ವ ಹಿಂದೂ

ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ; ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ,ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ