ಪುತ್ತೂರು: ತಮ್ಮ ರಗಡ್ ಲುಕ್, ’ಮಾಸ್ತರ ಮಗಳೇ’ ಎಂಬ ಗಡಸು ದನಿಯ ಡೈಲಾಗ್ ನಿಂದಲೇ ಕನ್ನಡಿಗರ ಮನಗೆದ್ದ ’ಗಿಣಿರಾಮ’ ಧಾರವಾಹಿ ಖ್ಯಾತಿಯ ಶಿವರಾಮ್ ಅಲಿಯಾಸ್ ರಿತ್ವಿಕ್ ಮಠದ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದಿದ್ದು, ಕ್ಯಾಮರಾ ಮುಂದೆ ಒಂದಿಷ್ಟು ಮನಬಿಚ್ಚಿ ಮಾತನಾಡಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆರಾಧ್ಯ ಭಕ್ತರಾಗಿರುವ ರಿತ್ವಿಕ್ ಮಠದ್
ಪುತ್ತೂರು: ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈಲ್ವೇ ಇಲಾಖೆಯು ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಪ್ರವಾಸೋದ್ಯಮಕ್ಕೆ ಪೂರಕವಾಗಿ ರೈಲ್ವೇ ಸಂಚಾರ ವ್ಯವಸ್ಥೆಯಲ್ಲಿ ಪ್ರಯಾಣಿಕ ರೈಲುಗಳಿಗೆ ಅತ್ಯಾಧುನಿಕ ಮಾದರಿಯ ಹವಾ ನಿಯಂತ್ರಿಣ ವಿಸ್ಟಾ ಡೋಂ ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಭಾನುವಾರ ಕಬಕ ಪುತ್ತೂರು ಆದರ್ಶ ರೈಲು ನಿಲ್ದಾಣದಲ್ಲಿ ಎಸ್ಟಾ ಡೋಂ ಬೋಗಿಗಳನ್ನು ಅಳವಡಿಸಿದ
ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಗೆಹ್ಲೋಟ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಗೆಹ್ಲೋಟ್ ಅವರು ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಆಗಿದ್ದರು. ರಾಷ್ಟ್ರಪತಿ ಭವನವು
ಮಂಗಳೂರು: ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ವಿಚಾರಕ್ಕೆ ಸಂಬಂಧಿಸಿ ಮಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಯವಾಗಿ ಮಾತನಾಡಲ್ಲ, ಆದ್ರೆ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ನಾಯಕರ ಬಳಿ ಅಪೇಕ್ಷೆ ಮತ್ತು ಬೇಡಿಕೆಯಿಟ್ಟು ಬರುತ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು
ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ಆಕರ್ಷಕ ರೈಲು ’ವಿಸ್ಟಾಡೋಮ್’ ಗೆ ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರೈಲ್ವೆ ಇಲಾಖೆಯು ಹೆಚ್ಚು ಮುತುವರ್ಜಿ ವಹಿಸಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪ್ರಯತ್ನ ಮಾಡಿದೆ. ಸಾರ್ವಜನಿಕರು ಅನೇಕ ಬೇಡಿಕೆಗಳನ್ಬು ಮುಂದಿಟ್ಟಿದ್ದು, ಒಂದೊಂದೇ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. 2014ರವರೆಗೆ
ಕರ್ನಾಟಕ ಸರಕಾರದ ವಿಶೇಷ ಅನುದಾನದ ಮೂಲಕ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 4 ನೇ ಬ್ಲಾಕಿನ ಕೈಕಂಬವನ್ನು ಸಂಪರ್ಕಿಸುವ ರಸ್ತೆಯನ್ನು 20 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರೀಟಿಕರಣ ಮಾಡುವ ಯೋಜನೆಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಶನಿವಾರ ಗುದ್ದಲಿಪೂಜೆ ನೆರವೇರಿಸಿದರು. ಈ ಭಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ ಸ್ಥಳೀಯರು ಶಾಸಕರಿಗೆ ಮನವಿ ಅರ್ಪಿಸಿದರು.ಕಾರ್ಯಕ್ರಮದಲ್ಲಿ ಭಾಜಪಾ ಉತ್ತರ ಮಂಡಲ ಅಧ್ಯಕ್ಷರಾದ
ಮೂಡುಬಿದಿರೆ: ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಹಾಗೂ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಇವುಗಳ ವತಿಯಿಂದ ಪಣಪಿಲ ಶ್ರೀ ರಾಜ್ ಕೊಟ್ಟಾರಿಬೆಟ್ಟು ಪಣಪಿಲ ಇಲ್ಲಿ ಮೀನು ಕೃಷಿ ಕುರಿತು ತರಬೇತಿ ಹಾಗೂ ಕ್ಷೇತ್ರೋತ್ಸವ ಮತ್ತು ಮಾರಾಟ ಕಾರ್ಯಕ್ರಮ ಶನಿವಾರ ನಡೆಯಿತು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಮೇಶ್ ಟಿ.ಜೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮೀನು ಕೃಷಿ
ಮಂಗಳೂರು : ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ಲ. ವಿನೂತನ್ ಕಲಿವೀರ್, ಕೋಶಾಧಿಕಾರಿಯಾಗಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರು ಲ. ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ.ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ ಲ. ದೇವಾನಂದ್ – ಟೇಮರ್ ಆಗಿ, ಲ.ಪ್ರದೀಪ್ ಆಳ್ವ — ಟೈಲ್ ಟ್ವಿಸ್ಟರ್ ಆಗಿ, ಲ.
ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಸೀನಿಯರ್ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹಾಗೂ ಎಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ನಟೇಶ್ ಆರ್. ಅವರು ತಿಳಿಸಿದ್ದಾರೆ. ಅವರು
ಮಂಗಳೂರು: ವಿಶ್ವಹಿಂದು ಪರಿಷತ್ತು ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಕೋವಿಡ್ ಕಾಲದಲ್ಲಿ ವಾರಿಯರ್ಸ್ಗಳಾಗಿ ಶ್ರಮವಹಿಸಿದ ವೈದ್ಯರುಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮಾತನಾಡಿ ವಿಶ್ವವು ಕೋವಿಡ್ ಮಹಾಮಾರಿಯಿಂದ ಸಾಕಷ್ಟು ಸಾವು ನೋವನ್ನು ಅನುಭವಿಸಿದ್ದೇವೆ. ಇಂತಹ ಸಂದರ್ಭಗಳಲ್ಲಿ ಒಂದನೇ,


















