ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ನ ಆಶ್ರಯದಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್ನ ಪದವಿ ವಿಭಾಗದಲ್ಲಿ ಯೆನೆಪೋಯ ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಗ್ರೌಂಡ್ನಲ್ಲಿ ನಡೆದ ಫೈನಲ್ನಲ್ಲಿ ಯೆನಪೋಯ ಕಾಲೇಜು ತಂಡ 1-0 ಅಂತರದಲ್ಲಿ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜು
ಅಮೆರಿಕದಲ್ಲಿ ಸೆಪ್ಟಂಬರ್ 25ರಿಂದ ಆರಂಭವಾಗಲಿರುವ ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ 16 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಆಯುಷ್ ಶೆಟ್ಟಿ ಹಾಗೂ ಉನ್ನತಿ ಹೂಡಾ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ತಂಡವನ್ನು ಮುನ್ನಡೆಸಲಿದ್ದಾರೆ. ಆಟಗಾರರ ಆಯ್ಕೆಗೆ ಜುಲೈ 26ರಿಂದ 29ರ ವರೆಗೆ ಆಯ್ಕೆ ಟ್ರಯಲ್ಸ್ ನಡೆಸಲಾಗಿತ್ತು. ಎರಡು ಬಾರಿ 19 ವಯೋಮಿತಿ ಅಖಿಲ ಭಾರತ ಜ್ಯೂನಿಯರ್ ರ್ಯಾಂಕಿಂಗ್ ಚಾಂಪಿಯನ್ ಆಗಿರುವ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ , ಮಂಗಳೂರು ಉತ್ತರ ವಲಯ ದ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ / ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ 2023 -2024 ಮುಲ್ಕಿಯ ಸಿ . ಯಸ್ . ಐ . ಇ ಶಾಲೆ ಕಾರ್ನಾಡು ಇಲ್ಲಿ ಆಯೋಜಿಸಲಾಗಿದ್ದು . ಇಲಾಖೆಯ ಕರಾಟೆ ಕ್ರೀಡೆಯಲ್ಲಿ ( 62-65 ) ವಿಭಾಗದಲ್ಲಿ ನಗರ ಕೆನರಾ ಉರ್ವಾ ಶಾಲೆಯ 10 ನೇ […]
ಪವರ್ ಲಿಫ್ಟಿಂಗ್ನಲ್ಲಿ 3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಹೆಗ್ಗಳಿಕೆ ಪಾತ್ರವಾಗಿರುವ ಅಂತರಾಷ್ಟ್ರೀಯ ಕ್ರೀಡಾಪಟು ಕುಂದಾಪುರ ಸತೀಶ್ ಖಾರ್ವಿ ನೂತನ ದಾಖಲೆ ಮಾಡಿರುವುದನ್ನು ಗುರುತಿಸಿ ಅವರಿಗೆ ಅದ್ದೂರಿ ಸ್ವಾಗತದ ಮೂಲಕ ಬೆಂಗಳೂರಿನಲ್ಲಿ ಕರ್ನಾಟಕ ಗೃಹ ಸಚಿವ ಮಾನ್ಯ ಡಾ.ಜಿ.ಪರಮೇಶ್ವರ್ ಅವರು ಗೌರವದಿಂದ ಅಭಿನಂದಿಸಿದರು. ಸತೀಶ್ ಖಾರ್ವಿ ಅವರು ಮಂಗೋಲಿಯನಲ್ಲಿ ನಡೆಯುವ ಅಂತರಾಷ್ಟ್ರೀಯ ಓಲ್ಡ್ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದು,
ಟೀಮ್ ತಾಂಡವ ಪ್ರಸೆಂಟ್ಸ್ ತಾಂಡವ ಪ್ರೀಮಿಯರ್ ಲೀಗ್ ಉರ್ವ ಮೈದಾನದಲ್ಲಿ ಜೂನ್ 17 ಮತ್ತು 18ರಂದು ನಡೆಯಲಿದೆ.ಟೀಮ್ ತಾಂಡವ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ.ಟೀಮ್ ಸ್ಕೈಹಾಕ್ಸ್, ಗರುಡ ಗ್ಯಾಂಗ್, ಮೋನ್ಕ್ ಸ್ಟ್ರೈಕರ್ಸ್, ಕಿಂಗ್ಸ್, ಟೀಮ್ ಗೋಲ್ಡನ್ ಗರುಡಾಸ್, ಟೀಮ್ ಕಾಲಾಕಲ್ಕಿ ಎಂಬ 6 ತಂಡಗಳು ನಡುವೆ ಪಂದ್ಯಾಟ ನಡೆಯಲಿದೆ.ಜೂನ್ 18ರಂದು ನಡೆಯಲಿರುವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ವಿ4 ನ್ಯೂಸ್ನ
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್ನಲ್ಲಿ ಉಜಿರೆ ಎಸ್ಡಿಎಂ ಕಾಲೇಜು ವಿರುದ್ಧ ಜಯ
ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 4 ಎಕರೆ ಜಾಗದಲ್ಲಿ ಕಂಬಳ ನಡೆಯಲಿದ್ದು, ನೂತನವಾಗಿ 133.5 ಮೀ ಉದ್ದದ ಕರೆ ನಿರ್ಮಾಣಗೊಂಡಿದೆ. ಕೋಣಗಳನ್ನು ಕಟ್ಟಲು ತಂಪಾದ ಜಾಗ, ಉತ್ತಮ ನೀರಿನ ವ್ಯವಸ್ಥೆ,
ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಪುತ್ತೂರು ಬಲ್ನಾಡಿನ ವಿನುಶ್ರೀ ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಇವರು ಆಯ್ಕೆಯಾಗಿದ್ದಾರೆ.ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ ಮತ್ತು ಸುಶೀಲ ರವರ ತೃತೀಯ ಪುತ್ರಿಯಾದ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ
ಸುರತ್ಕಲ್: ವರುಣ್ ಶೇಣವ ಅವರ ನೇತೃತ್ವದಲ್ಲಿ ನಡೆದ ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಂಟರ ಯಾನೆ ನಾಡವರ ಮಾತ್ರ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್
Chandigarh, March 7, 2023: The Hero SJOBA Rally 2023 organised by St. John’s Old Boys Association (SJOBA) has concluded here . On this occasion, SJOBA held a prize distribution function at CGA Golf Range in order to honor the participants for their distinguished performance in the rally. All the participants and SJOBA office bearers and […]