ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 20 ರಂದು ಆಯೋಜಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ತಾರನಾಥ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ರೀಡಾಕೂಟವು ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಂಡು, ಸಂಜೆ 4
ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಭರತೇಶ್ ಗೌಡ ಮೈರೋಳ್ತಡ್ಕ ಅವರು ಆಯ್ಕೆಯಾಗಿದ್ದಾರೆ. ಅ. 29 ರಿಂದ 31ರ ವರೆಗೆ ಹರಿಯಾಣ ವಿಶ್ವವಿದ್ಯಾಲಯ ದಲ್ಲಿ ಪಂದ್ಯಾಕೂಟ ನಡೆಯಲಿದೆ. ಪ್ರಸ್ತುತ ಇವರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವಿದ್ಯಾರ್ಥಿ, ಬೆಳ್ತಂಗಡಿ ವಾಣಿಜ್ಯ ಪಿಯು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ ಪಿ.ಯು ವಿದ್ಯಾಭ್ಯಾಸದ ಸಂದರ್ಭದಲ್ಲೂ ರಾಷ್ಟಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ಉತ್ತಮ ಪ್ರದರ್ಶನದೊಂದಿಗೆ ಎಲ್ಲರ
ಮೂಡುಬಿದಿರೆ: ವುಶು ಕ್ರೀಡೆಯನ್ನು ಜಿಲ್ಲೆಯ ಕ್ರೀಡಾಪಟುಗಳಿಗೆ, ಆಸಕ್ತ ಸಂಘ ಸಂಸ್ಥೆಗಳಿಗೆ ಮತ್ತು ಕ್ರೀಡಾಪ್ರೇಮಿಗಳಿಗೆ ಪರಿಚಯಿಸುವ ಸಲುವಾಗಿ 20ನೇ ರಾಜ್ಯ ಮಟ್ಟದ ವುಶು ಕ್ರೀಡಾಕೂಟವನ್ನು ಮೂಡುಬಿದಿರೆ ನುಡಿಸಿರಿ ವಿರಾಸತ್ ಸಭಾಂಗಣದಲ್ಲಿ ಅ.1ರಿಂದ 4ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ, ಈ ಕ್ರೀಡಾಕೂಟಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ವಿಭಾಗದಲ್ಲಿ ಆಯ್ಕೆಯಾದ ಸುಮಾರು 600 ವಿದ್ಯಾರ್ಥಿಗಳು ತಮ್ಮ ಜಿಲ್ಲೆಗಳನ್ನು ಸಾನ್ಯೋ ಮತ್ತು ತಾವ್ಲೋ ಸ್ಪರ್ಧೆಯ
ಬೆಂಗಳೂರಿನ ಬಸವನಗುಡಿಯ ಅಕ್ವಾಟಿಕ್ ಸೆಂಟರ್ ನಲ್ಲಿ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಅಕ್ವಾಟಿಕ್ ಚಾಂಪಿಯನ್ ಶಿಪ್ ಸ್ಮಿಮ್ಮಿಂಗ್ ಸ್ಪರ್ಧೆ ನಡೆಯುತ್ತಿದ್ದು ಮಂಗಳೂರಿನ ವಿ ವನ್ ಅಕ್ವಾ ಸೆಂಟರ್ನ ಈಜು ಪಟುಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಇನ್ನು ಈ ಈಜುಪಟುಗಳು ಬೆಂಗಳೂರಿನ ಡಾಲ್ಪಿನ್ ಅಕ್ವಾಟಿಕ್ ಸೆಂಟರನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ವಿ ವನ್ ಅಕ್ವಾ ಸೆಂಟರ್ನ ಈಜುಪಟುಗಳು ರಾಜ್ಯಮಟ್ಟದಲ್ಲಿ ಅದ್ವಿತೀಯ ಸಾಧನೆಯನ್ನು
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವು ಕೂಡ ಸದೃಢವಾಗುತ್ತದೆ ಕೊವೀಡ್ ಸಂಕಷ್ಟದ ಸಮಯದಲ್ಲಿ ಕ್ರೀಡೆಗೆ ಹಿನ್ನಡೆ ಉಂಟಾದ ಪರಿಣಾಮ ಮತ್ತೊಮ್ಮೆ ಕ್ರೀಡಾ ವಿಭಾಗ ಸಹಜ ಸ್ಥಿತಿಗೆ ಮರಳಬೇಕು. ಈ ನಿಟ್ಟಿನಲ್ಲಿ ಮಾಜಿ ಡಿಸಿಎಮ್ ಹೆಸರಿನಲ್ಲಿ ಎಲ್.ಎಸ್. ಟ್ರೋಫಿ ಹಾಫ್ ಪಿಚ್ ಕ್ರಿಕೇಟ್ ಟೂರ್ನಮೆಂಟ್ ಸಹಕಾರಿಯಾಗಲಿ ಎಂದು ಬಿಜೆಪಿ ಧುರೀಣ ಚಿದಾನಂದ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕೆಎಲ್ಇ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಎಲ್.ಎಸ್. ಟ್ರೋಫಿ ಹಾಪ್
ಮೂಡುಬಿದಿರೆ: ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ವತಿಯಿಂದ ಮೂಡುಬಿದಿರೆ ಒಂಟಿಕಟ್ಟೆಯಲ್ಲಿರುವ ವೀರ ರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದ ಕೋಟಿ-ಚೆನ್ನಯ ಕಂಬಳ ಕ್ರೀಡಾಂಗಣದಲ್ಲಿ 15 ದಿನಗಳು ನಡೆಯುವ 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರಕ್ಕೆ ಭಾನುವಾರ ಕಡಲಕೆರೆಯ ಸೃಷ್ಟಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮಾಜಿ ಸಚಿವ, ಮೂಡುಬಿದಿರೆ ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಅಭಯಚಂದ್ರ
ಜಪಾನ್ ರಾಜಧಾನಿ ಟೋಕಿಯೋದಲ್ಲಿ ವಿಶೇಷ ಚೇತನ ಕ್ರೀಡಾಪಟುಗಳಿಗಾಗಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಉತ್ತರ ಪ್ರದೇಶದ ಜಿಲ್ಲಾಧಿಕಾರಿಯಾಗಿರುವ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಎಲ್ ಯತಿರಾಜ್ ಅವರು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿರುವುದು ಭಾರತದ ಮೊದಲ ಐ ಎ ಎಸ್ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ ಸುಹಾಸ್ ಒಬ್ಬ ಕನ್ನಡಿಗ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದರು. ಸುಹಾಸ್
ಟೋಕಿಯೊ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನ ಕೊನೆಯ ದಿನವಾದ ರವಿವಾರ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ (ಎಸ್ಎಚ್-6)ನಲ್ಲಿ ಭಾರತದ ಕೃಷ್ಣ ನಾಗರ್ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದರು. ಕೂಟದಲ್ಲಿ ಇದು ಭಾರತಕ್ಕೆ ಐದನೇ ಚಿನ್ನದ ಪದಕವಾಗಿದೆ. ಬ್ಯಾಡ್ಮಿಂಟನ್ ಸ್ಪರ್ಧೆಯ ಎಸ್ ಎಚ್ 6 ವಿಭಾಗದಲ್ಲಿ ಭಾರತದ ಕೃಷ್ಣ ನಾಗರ್ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಹಾಂಗ್ ಕಾಂಗ್ ನ ಚು ಮನ್ ಕೈ ಅವರನ್ನು
ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 4 ಫೈನಲ್ ನಲ್ಲಿ ಅಗ್ರ ಶ್ರೇಯಾಂಕದ ಫ್ರಾನ್ಸ್ ಆಟಗಾರ ಲುಕಾಸ್ ಮಝೂರ್ ಅವರ ವಿರುದ್ಧ ತೀವ್ರ ಹೋರಾಟ ನೀಡಿದ ಹೊರತಾಗಿಯೂ 1-2 (21-15, 17-21, 15-21) ಅಂತರದಿಂದ ಸೋತಿರುವ ಭಾರತದ ಐಎಎಸ್ ಅಧಿಕಾರಿ ಹಾಗೂ ನೊಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಗೆದ್ದುಕೊಂಡು ಹೊಸ ಇತಿಹಾಸ ನಿರ್ಮಿಸಿದರು. ಸುಹಾಸ್ ಇವರು ಕರ್ನಾಟಕ ಮೂಲದ ಐಎಎಸ್ ಅಧಿಕಾರಿ.
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ಸ್ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಪ್ರಮೋದ್ ಭಗತ್ ಚಿನ್ನದ ಪದಕವನ್ನು ಜಯಿಸಿದರು. ಶನಿವಾರ ನಡೆದ ಫೈನಲ್ ನಲ್ಲಿ ಬ್ರಿಟನ್ ನ ಡೇನಿಯಲ್ ಬೆಥೆಲ್ ಅವರನ್ನು 21-14, 21-17 ಗೇಮ್ ಗಳಿಂದ ಸೋಲಿಸಿದರು. 33ರ ಹರೆಯದ ಪ್ರಮೋದ್ ವಿಶ್ವದ ನಂ.1 ಆಟಗಾರನಾಗಿದ್ದು, ಹಾಲಿ ಏಶ್ಯನ್ ಚಾಂಪಿಯನ್ ಆಗಿದ್ದಾರೆ. ಶನಿವಾರ 36 ನಿಮಿಷಗಳಲ್ಲಿ ಅಂತ್ಯಗೊಂಡ ಪುರುಷರ ಸಿಂಗಲ್ಸ್ ಎಸ್