ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ.
ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಜ.30ರ ಸೋಮವಾರ ಬೆಳಗ್ಗೆ ನಡೆದಿದೆ.ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಕೂಡ ಪತ್ತೆಯಾಗಿದೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು,ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆ
ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್ನ ಅಪಾರ್ಟ್ಮೆಂಟ್ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶೈಲಜಾ ರಾವ್ (64) ಎಂಬವರನ್ನು ಅವರ ಪತಿ ದಿನೇಶ್ ರಾವ್ (65) ಎಂಬವರು ಉಸಿರುಗಟ್ಟಿಸಿ, ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡನೆಂದು ಪೆÇಲೀಸ್ ಮೂಲಗಳು ತಿಳಿಸಿವೆ. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು
ವಿಟ್ಲ: ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶೆಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಪ್ರಯತ್ನಿಸಿ ರಾತ್ರಿ ಕಳವು ಮಾಡಲು ಪ್ರಯತ್ನಿಸಿದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಟಿ.ಕೆ ಅಬ್ದುಲ್ (37) ಎಂದು. ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾದ ನಾಗರಾಜ ಹೆಚ್ .ಇ. ರವರ ಮಾರ್ಗದರ್ಶನದಂತೆ, ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ
ಮೂಡುಬಿದಿರೆ: ಮದುವೆ ನಿಶ್ಚಯವಾಗಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಇರುವೈಲಿನಲ್ಲಿ ನಡೆದಿದೆ.ಇರುವೈಲು ಗುಂಡಾಲ ಮನೆಯ ಸದಾನಂದ ಶೆಟ್ಟಿ ಅವರ ಪುತ್ರ ಪ್ರತಾಪ್ ಶೆಟ್ಟಿ( 30)ಆತ್ಮಹತ್ಯೆ ಮಾಡಿಕೊಂಡ ಯುವಕ. ಕೃಷಿಕನಾಗಿದ್ದ ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಜ.22ರಂದು ಮದುವೆ ನಿಶ್ಚಯವಾಗಿತ್ತು. ಸಾಧು ಸ್ವಭಾವದ ಯುವಕನಾಗಿದ್ದ ಈತನಿಗೆ ಆರ್ಥಿಕವಾಗಿ ತೊಂದರೆ ಇರಲಿಲ್ಲ.ಆದರೆ ವಿಡಿಯೋ
ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ತನ್ನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಂಧಿತರನ್ನು ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಂ ( 32 ), ಜೆಪ್ಪು ಮಂಗಳೂರು ನಿವಾಸಿ ರಜೀಮ್ ಅಲಿಯಾಸ್ ರಾಫಿ ( 31) ಎಂದು ಗುರುತಿಸಲಾಗಿದೆ. ಜ. 2ರಂದು ಮಂಗಳೂರು ನಗರದ
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರೊಂದು ರಸ್ತೆಯಲ್ಲಿ ಪಲ್ಟಿಯಾಗಿ 15 ಅಡಿ ಆಳದಲ್ಲಿದ್ದ ಶಾಲಾ ಮೈದಾನಕ್ಕೆ ಬಿದ್ದ ಪರಿಣಾಮವಾಗಿ ಚಾಲಕ ಮೃತಪಟ್ಟ ಘಟನೆ ನಿನ್ನೆ (ಭಾನುವಾರ) ರಾತ್ರಿ ತಾಲೂಕಿನ ಕಡಂದಲೆಯಲ್ಲಿ ನಡೆದಿದೆ. ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಗಂದಾಡಿ ನಿವಾಸಿ ದಿವಾಕರ ಶೆಟ್ಟಿ (58ವ) ಮೃತಪಟ್ಟ ದುರ್ದೈವಿ. ಕಡಂದಲೆ ಗ್ರಾಮದ ಜೋಡಿಕಟ್ಟೆ ಮುಕ್ಕಡಪ್ಪು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಿ ಬಿ. ರಸ್ತೆಯ ಬಳಿಯಲ್ಲಿ ಘಟನೆ ನಡೆದಿದ್ದು
ಮೂಡುಬಿದಿರೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 20ಕ್ಕಿಂತಲೂ ಅಧಿಕ ಅಕ್ರಮ ಕಸಾಯಿಖಾನೆಗಳಿದ್ದು, ಪೊಲೀಸರು ಈ ಅಕ್ರಮ ಕಸಾಯಿಖಾನೆಯ ವಿರುದ್ಧ ಯಾವುದೇ ಕಾನೂನು ಕ್ರಮವನ್ನು ಜರಗಿಸದೆ ಅಕ್ರಮ ಗೋವುಗಳ ಕಸಾಯಿಖಾನೆಯನ್ನು ನಡೆಸುವವರಿಗೆ ಸಹಕಾರವನ್ನು ನೀಡುತ್ತಿದ್ದು ಈ ಬಗ್ಗೆ ಉಗ್ರ ಹೋರಾಟವನ್ನು ಮಾಡುವುದಾಗಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ್ ಸಮಿತ್ ರಾಜ್ ದರೆಗುಡ್ಡೆ ಎಚ್ಚರಿಕೆ ನೀಡಿದ್ದಾರೆ. ಅವರು ಮೂಡುಬಿದಿರೆಯಲ್ಲಿ ನಿರಂತರವಾಗಿ ನಡೆಯುತ್ತಿರುವ
ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ ಪರಾರಿಯಾಗಲು ನೆರವಾದವನು ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ರವಿವಾರ ರಾತ್ರಿ
ಪುತ್ತೂರು: ಮುರ ರೈಲ್ವೇ ಸೇತುವೆ ಬಳಿಯ ಹಳಿ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆ ಡಿ.23 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು ಚರಂಡಿಯಲ್ಲಿ ಕೆಳಮುಖವಾಗಿ ಬಿದ್ದ ಕಾರಣ ಗುರುತು ಪತ್ತೆಯಾಗಿಲ್ಲ.. ರೈಲ್ವೇ ಪೆÇೀಲಿಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಷ್ಟೇ ಎಂದು ಹೇಳಲಾಗಿದೆ. ಇದನ್ನೂ ಓದಿ: ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದ ನಿಧನ – Guruvappa Bayar




























