Home Archive by category ಕ್ರೈಮ್ (Page 13)

ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ : ಆರೋಪಿಗಳ ಬಂಧನ

ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೆÇಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ 08-30 ರಿಂದ 10:00 ಗಂಟೆಯ ಮದ್ಯೆ ಕಾರ್ಕಳ

ಹೋಮದ ಹೊಗೆಯ ಲಾಭ ಗಳಿಸಿ ಮನೆ ಕಳವು ನಡೆಸಿದ ಕಳ್ಳ ಕೋಟೆಕಾರಿನಲ್ಲಿ ಗೃಹಪ್ರವೇಶದ ದಿನವೇ ನಡೆದ ಘಟನೆ

ಉಳ್ಳಾಲ: ಗೃಹಪ್ರವೇಶದ ಮನೆಯಲ್ಲಿ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗನಗದು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ. ಡಿ.10 ರಂದು ರಾತ್ರಿ ಸ್ಮಿತಾ-ದಾಮೋದರ್ ದಂಪತಿ ಕೋಟೆಕಾರು ಪಟ್ಟಣ ಪಂ. ವ್ಯಾಪ್ತಿಯ ಅಡ್ಕ ಬೈಲು ಎಂಬಲ್ಲಿ ತಾವು ನಿರ್ಮಸಿದ ನೂತನ ಮನೆಯಲ್ಲಿ ವಾಸ್ತು ಹೋಮ ನೆರವೇರಿಸಿದ್ದರು.ವಾಸ್ತು ಹೋಮ ನಡೆಯುತ್ತಿರುವಾಗಲೇ ಎಲ್ಲರ ಸಮ್ಮುಖದಲ್ಲೇ

ಮೂಡುಬಿದಿರೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂಡುಬಿದಿರೆ: ಎರಡು ವಾರದ ಹಿಂದೆ ಬೆಳ್ತಂಗಡಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಮಾರೂರಿನ ಗುಡ್ಡ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಬರಮೇಲು ಮನೆಯ ಆನಂದ ಮೂಲ್ಯ (57) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ. ಆನಂದ ಮೂಲ್ಯ ಅವರು ಕುಕ್ಕೇಡಿ ಗ್ರಾಮ ಪಂಚಾಯತ್ ಬಳಿಯಲ್ಲಿರುವ ಹೊಟೇಲೊಂದರಲ್ಲಿ ಕ್ಲೀನರ್ ಆಗಿ ದುಡಿಯುತ್ತಿದ್ದರು. ಡಿ.3ರಂದು ಬೆಳಿಗ್ಗೆ

ಆಟೋ- ಬೈಕ್ ಢಿಕ್ಕಿ ಆಟೋ ಚಾಲಕ ಸಾವು

ಮೂಡುಬಿದಿರೆ: ಬುಧವಾರ ರಾತ್ರಿ ಕಾರ್ಕಳದ ಕರಿಯ ಕಲ್ಲು ಎಂಬಲ್ಲಿ ಆಟೋ ರಿಕ್ಷಾ ಮತ್ತು ಬೈಕ್ ಡಿಕ್ಕಿಯಾಗಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಆಟೋ ಚಾಲಕ ಅಂದೇ ರಾತ್ರಿ ಸುರತ್ಕಲ್ ನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಮೂಡುಬಿದಿರೆ ತಾಲೂಕಿನ ಬೆಳುವಾಯಿಯ ಕುಕ್ಕುಡೇಲು ನಿವಾಸಿ ವಿಜಯ ಶೆಟ್ಟಿ (57 ವರ್ಷ )ಸಾವನ್ನಪ್ಪಿದ ವ್ಯಕ್ತಿ.ವಿಜಯ ಶೆಟ್ಟಿಯವರು ತನ್ನ ಆಟೋ ರಿಕ್ಷಾದಲ್ಲಿ ಬಜಗೋಳಿಯಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮಗುವಿನ ನಾಮಕರಣ

ಬಂಟ್ವಾಳ : ಶಾಲಾ ಮಕ್ಕಳ ಕಿಡ್ನಾಪ್ ಯತ್ನ? : ಸೂಕ್ತ ತನಿಖೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಮನವಿ

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ದ.ಕ.ಜಿ.ಪ.ಹಿ.ಪ್ರಾ ಶಾಲೆ ಕುಟ್ಟಿಕಳ ಶಾಲೆಯ ಮಕ್ಕಳನ್ನು ಅಪಹರಣ ಮಾಡಲು ವಿಫಲಯತ್ನ ಮಾಡಿದವರನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ತನಿಖೆ ನಡೆಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ಮನವಿಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ವಿಶ್ವ ಹಿಂದೂ ಪರಿಷದ್ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ, ಪ್ರಖಂಡ

ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಮೃತ್ಯು

ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ , ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ ( 22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡಿದ್ದಾರೆ. ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್‍ಶಿಪ್ ನಡೆಸುತ್ತಿದ್ದರು. ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ

ನೆಲ್ಲಿಕಾರಿನಲ್ಲಿ ಭೀಕರ ಅಪಘಾತ : ಮಗು ಸೇರಿ ಮೂರು ಮಂದಿ ಮೃತ್ಯು

ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ವಿಶಾಲ್ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಅಡಿಭಾಗದಲ್ಲಿ

ಕಾಲೇಜು ವಿದ್ಯಾರ್ಥಿನಿ ರೈಲ್ವೆ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಿಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದಳು.ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ರೈಲು ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಸ್ಥಳಕ್ಕೆ ಕಾಸರಗೋಡು ನಗರ ಠಾಣಾ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ‌.ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.ಇದು ಆತ್ಮಹತ್ಯೆಯ

ಕ್ಷುಲ್ಲಕ ಕಾರಣಕ್ಕೆ ಸಹೋದರನ ಕೊಲೆ

ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಬಳಿ ನ್ಯೂ ಲೈಫ್ ಫಿಲಾಶಿಪ್ ಚರ್ಚ್ ಹತ್ತಿರದ ಸೈಟ್ನಲ್ಲಿ ಗಾರೆ ಕೆಲಸ ಮಾಡುವ ನಿಂಗಪ್ಪ ಗೌಡ ಮತ್ತು ಮಹಾದೇವ ಎಂಬ ಸಹೋದರ ನಡುವೆ ಕ್ಷುಲ್ಲಕ್ಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮಹಾದೇವ ಎಂಬುವವರು ಮೃತಪಟ್ಟಿದ್ದಾರೆ ನಿಂಗಪ್ಪ ಎಂಬುವನು ಮಹಾದೇವನಿಗೆ ಕಬ್ಬಿಣದ ರಾಡಿನಿಂದ ತಲೆಗೆ ಮತ್ತು ಮೈಯಿಗೆ ಬಲವಾಗಿ ಹೊಡೆದು ಹಲ್ಲೆಗೊಳಿಸಿ , ಅಲ್ಲಿಂದ ನಿಂಗಪ್ಪ ಗೌಡನು ಓಡಿ ಹೋಗಿದ್ದು , ಗಾಯಗೊಂಡ ಮಹದೇವನನ್ನು ಪುತ್ತೂರು ಸಾರ್ವಜನಿಕ ಸರ್ಕಾರಿ

ಹಸುವಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದವ ಅಂದರ್

ಕೊಡಗು: ಮೇಯುತ್ತಿದ್ದ ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ವಿಕೃತ ಕಾಮಿಯನ್ನು ಪೊಲೀಸರು, ಕೊಡಗಿನಲ್ಲಿ ಬಂಧಿಸಿದ್ದಾರೆ. ದೇವಯ್ಯ ಎನ್ನುವವರಿಗೆ ಸೇರಿದ್ದ ಹಸು ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಅಬೂಬಕ್ಕರ್‌ ಸಿದ್ದಿಕಿ (40) ಬಂಧಿತ ಆರೋಪಿ. ಕಳೆದ‌ 15 ದಿನಗಳಿಂದ ಅಂದಗೋವೆಗೆ ಬೈಕ್‌ನಲ್ಲಿ ಆಗಮಿಸುತ್ತಿದ್ದ ಅಬುಬಕ್ಕರ್, ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ‌ ಸಮೀಪದ ಅಂದಗೋವೆಯಲ್ಲಿ ಹಸುವಿನ ಜೊತೆ ಸೆಕ್ಸ್ ಮಾಡಿದ್ದ. ಹೀಗೆ ಒಂದು ದಿನ