Home Archive by category ಕ್ರೈಮ್ (Page 14)

ಮಂಗಳೂರು ಅಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣ NIA ಗೆ ಹಸ್ತಾಂತರ

ನ.19ರಂದು ರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್‌ ಶಾರಿಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ಕೆಲಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಫೋಟದಿಂದ ಆರೋಪಿಗೆ ಭಾಗಶಃ ಸುಟ್ಟಗಾಯಗಳಾಗಿದ್ದವು. ನಗರದ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯ ಆರೋಗ್ಯದಲ್ಲಿ

ವಿದ್ಯುತ್ ಶಾಕ್ ತಗುಲಿ ಬಾಲಕ ಸಾವು

ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ ಅವರ ಪುತ್ರ ಜತೇಶ್ (7 ವ) ಮೃತ ಬಾಲಕ. ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೆÇಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಾಗರಿಕರು

ರಾಂಕ್ ಸ್ಟೂಡೆಂಟ್ ಕಡಿಮೆ ಮಾರ್ಕ್ ಬಂದಿದ್ದಕ್ಕೆ ಆತ್ಮಹತ್ಯೆ

ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಖಾಸಗಿ ಸಂಸ್ಥೆಯಲ್ಲೇ ಪ್ರೌಢಶಿಕ್ಷಣ ಪಡೆದು ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಹಿನ್ನೆಲೆ ಪಿಯುಸಿ ವಿಜ್ಞಾನ

ಪಡುಬಿದ್ರಿ :ಉಪ್ಪಿನಕಾಯಿ ಬಾಟಲಿ ಒಳಗಡೆ ಹಲ್ಲಿ ಪತ್ತೆ

ಪಡುಬಿದ್ರಿ ಬೀಡು ಬಳಿಯ ನಿವಾಸಿ ಉಮೇಶ್ ಪೂಜಾರಿ ಎಂಬವರು ಮುಲ್ಕಿ ಕಾರ್ನಾಡಿನ ಅಂಗಡಿಯೊಂದರಲ್ಲಿ ಕರೀದಿ ಮಾಡಿದ ಉಪ್ಪಿನ ಕಾಯಿ ಬಾಟಲ್ ಒಳಗಡೆ ಸತ್ತ ಹಲ್ಲಿ ಪತ್ತೆಯಾಗಿ ಕೆಲ ಕ್ಷಣ ಮನೆಮಂದಿ ಆತಂಕ ಪಟ್ಟಿದ್ದಾರೆ.

ಕಸದ ಗುಂಡಿಯಲ್ಲಿ 2 ದಿನದ ಮಗು ಪತ್ತೆ

ಬೆಳಗಾವಿ: ಎರಡು ದಿನದ ಹಸುಗೂಸನ್ನು ಬಾಸ್ಕೆಟ್​ನಲ್ಲಿ ಹಾಕಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಿಟ್ಟು ಹೋದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಕೆಎಲ್‌ಇ ಸ್ಕೂಲ್ ಬಳಿ ನಡೆದಿದೆ. ಕೇವಲ 2 ದಿನದ ‌ಹಸುಗೂಸನ್ನು ಗುಂಡಿಯಲ್ಲಿ ಬಿಸಾಡಿ ಹೋಗಿದ್ದಾರೆ. ಸದ್ಯ ರಸ್ತೆ ಪಕ್ಕದ ಗುಂಡಿಯಲ್ಲಿದ್ದ ಮಗುವನ್ನ ಸ್ಥಳೀಯರು ರಕ್ಷಿಸಿ ಆಸ್ಪತ್ರಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ನಿಪ್ಪಾಣಿ ನಗರ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಮಂಗಳೂರು: ಗ್ಯಾಸ್‌ ಸಿಲಿಂಡರ್‌ ಕಳವು ಆರೋಪಿಗೆ ಜೈಲು ಶಿಕ್ಷೆ

ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ‌ ಮನೆಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ ಆರೋಪಿ ಗಂಗಯ್ಯ ನೀಲಕಂಠಯ್ಯ ಮುತ್ತಯ್ಯನ ಮಠ ಯಾನೇ ಸ್ವಾಮಿಯನ್ನು ಸಾಕ್ಷ್ಯಾಧಾರ ಕೊರತೆಯಿಂದ ನ್ಯಾಯಾಲಯವು ಬಿಡುಗಡೆಗೊಳಿಸಿದೆ. ಪ್ರಕರಣದ ವಿವರಪಾಣೆಮಂಗಳೂರು ನರಿಕೊಂಬು ನಿವಾಸಿ ಅಣ್ಣು ಪೂಜಾರಿ (55) ಮತ್ತು ಗಂಗಯ್ಯ ನೀಲಕಂಠಯ್ಯ

ಫೇಸ್‌ಬುಕ್‌ ಪರಿಚಯ ಯಕ್ಷಗಾನ ಕಲಾವಿದನ ಮನೆಯಲ್ಲಿ ಕಳವು

ಬೈಂದೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಗೆಳೆಯ ಯಕ್ಷಗಾನ ಕಲಾವಿದರೊಬ್ಬರ ಮನೆಗೆ ನುಗ್ಗಿ ಸೊತ್ತುಗಳನ್ನು ಕಳವು ಮಾಡಿರುವ ಘಟನೆ  ಶಿರೂರು ಮೇಲ್ಪೇಟೆ ಎಂಬಲ್ಲಿ ನಡೆದಿದೆ. ಮೇಲ್ಪೇಟೆ ಕೊಠಡಿಯಲ್ಲಿ ವಾಸವಾಗಿರುವ ಯಕ್ಷಗಾನ ಕಲಾವಿದ ಸಂತೋಷ್ ಮೊಗವೀರ(34) ಎಂಬವರಿಗೆ ಗುರುರಾಜ್ ಎಂಬಾತನನ್ನು ಫೇಸ್‌ಬುಕ್‌ನಲ್ಲಿ 2 ವರ್ಷಗಳ ಹಿಂದೆ ಪರಿಚಯವಾಗಿತ್ತು. ಗುರುರಾಜ್ ನ.9ರಂದು  ಸಂತೋಷ್ ಅವರ ಕೊಠಡಿಗೆ ಬಂದು ಉಳಿದುಕೊಂಡಿದ್ದನು. ನ.12ರಂದು ಸಂತೋಷ್ ಹಾಗೂ

ಕೇವಲ 30 ರೂಪಾಯಿಗೆ ಕೊಲೆ

ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ಮಂಗಳೂರು ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬವರನ್ನು ಹಣದಾಸೆಗೆ ಕೊಲೆಗೈದ ಪ್ರಕರಣ ತಡವಾಗಿ ಬಂದಿದ್ದು, ಈ ಸಂಬಂಧ ಆರೋಪಿ ಹೂವಿನ ಹಡಗಲಿ ನಿವಾಸಿ ರವಿ ಯಾನೆ ವಕೀಲ್ ನಾಯ್ಕ್ (42) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.ಕೊಲೆಯಾದ ಮಾಯವೇಳ್ ಪೆರಿಯಸಾಮಿ ಅವರ ಮೃತ ದೇಹದ ಅವಶೇಷಗಳಾದ ತಲೆಬುರುಡೆ, ಮೂಳೆ ಇತ್ಯಾದಿಗಳು ಕೂಳೂರು ಮೈದಾನದ ಬಳಿ ಪತ್ತೆಯಾಗಿವೆ. ಹಣತೆಯನ್ನು ಮಾಯಾವೇಳ್‌

ಶಾರೀಕ್ ಮನೆ ಮೇಲೆ ಪೊಲೀಸರು ದಾಳಿ

ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಟೋಟ ಪ್ರಕರಣಕ್ಕೆ ಸಂಭಧಿಸಿದಂತೆ ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ.ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳು ದಾಳಿಯಲ್ಲಿ

ರಸ್ತೆ ಅಪಘಾತಕ್ಕೆ ಯುವಕ ಬಲಿ

ಮೂಡುಬಿದಿರೆ: ಮರಣ ಹೊಂದಿದ್ದ ಅಜ್ಜಿಯ ಕಾರ್ಯವನ್ನು ಮುಗಿಸಿ ಬರುತ್ತಿದ್ದ ಸಂದರ್ಭದಲ್ಲಿ ಮೊಮ್ಮಗ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಕಾಂತವಾರ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.ಮೂಲತ: ಚಿಕ್ಕಮಂಗಳೂರಿನವರಾಗಿದ್ದು ಇದೀಗ ಮಹಾವೀರ ಕಾಲೇಜು ಬಳಿಯ ರಾಣಿಕೇರಿ ನಿವಾಸಿಯಾಗಿರುವ ರಾಜೇಶ್ (28ವ) ರಸ್ತೆ ಅಪಘಾತಕ್ಕೆ ಬಲಿಯಾದ ವ್ಯಕ್ತಿ. ರಾಜೇಶ್ ಅವರ ಅಜ್ಜಿ ಬಾಳೆ ಹೊನ್ನೂರಿನಲ್ಲಿ ನಿನ್ನೆ (ಭಾನುವಾರ) ಬೆಳಿಗ್ಗೆ ಮರಣ ಹೊಂದಿದ್ದು ಅವರನ್ನು