Home Archive by category ಗಲ್ಫ್

ಬಂಟ್ಸ್ ಕತಾರ್ ನಿಂದ ವರ್ಣರಂಜಿತ ಮೆಗಾ ಸಾಂಸ್ಕೃತಿಕ ಪ್ರದರ್ಶನ

ಬಂಟ್ಸ್ ಕತಾರ್ ನೂತನ ಆಡಳಿತ ಸಮಿತಿಯ ಅಡಿಯಲ್ಲಿ ಆಯೋಜಿಸಲಾದ ಮೆಗಾ ಕಲ್ಚರಲ್ ಶೋ-2024 ಕಾರ್ಯಕ್ರಮವು ಡಿಪಿಎಸ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಸಿದ್ಧಗಾಯಕರಾದ ಇಂಡಿಯನ್ ಐಡಲ್ ಖ್ಯಾತಿಯ ನಿಹಾಲ್ ತೌರೊ ಮತ್ತು ಸರಿಗಮಪ ಖ್ಯಾತಿಯ ಸಾನ್ವಿ ಶೆಟ್ಟಿ ಅವರ ಲೈವ್ ಸಂಗೀತ ಕಾರ್ಯಕ್ರಮವು ಸುಂದರ ಸಂಜೆಯಲ್ಲಿ ಸಂಗೀತ ಲೋಕವನ್ನುಸೃಷ್ಟಿಸಿತು. ಬಂಟ್ಸ್ ಕತಾರ್

ಇಂಗ್ಲೆಂಡಿನಲ್ಲಿ ಭಾರತೀಯನ ಸಾವು : ಕೊಲೆ ನಡೆಯಿತೇ, ಅಪಘಾತವೇ?

ಲಂಡನ್ : ಇಂಗ್ಲೆಂಡಿನಲ್ಲಿ ಭಾರತೀಯ ಮೂಲದ 36ರ ವಿಘ್ನೇಶ್ ಪಟ್ಟಾಭಿರಾಮನ್ ಎಂಬವರ ಸಾವು ಆಗಿದೆ. ಸೈಕಲಿನಲ್ಲಿ ಮನೆಗೆ ಹೋಗುವಾಗ ಅಪಘಾತವಾಗಿ ಸಾವಾಗಿದೆ ಎಂದು ಒಂದು ವರದಿ ಹೇಳಿದರೆ ಇನ್ನೊಂದು ಅದು ಕೊಲೆ ಎಂದು ವರದಿ ಮಾಡಿದೆ.ಬ್ರಿಟನ್ನಿನ ವೆಲ್ ರೀಡಿಂಗ್‌ನಲ್ಲಿ ಹೋಟೆಲೊಂದರ ಮ್ಯಾನೇಜರ್ ಆಗಿ ವಿಘ್ನೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಹೋಟೆಲಿಗೆ ಹತ್ತಿರದ ಪ್ಲೇಸ್ ಜಂಕ್ಷನ್‌ನಲ್ಲಿ ಸೈಕಲಿನಿಂದ ಅವರು ಬಿದ್ದು ಮೃತರಾಗಿದ್ದಾರೆ. ಬೀಳಲು

ಕನ್ನಡ ಸಂಘ ಬಹರೈನ್ ವತಿಯಿಂದ, ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಗೆ ಸಮ್ಮಾನ

ಬಹರೈನ್ ಕನ್ನಡ ಸಂಘ ಕೇವಲ ಕನ್ನಡಿಗರ ಸಂಘಟನೆಯಲ್ಲ ಇದು ಕನ್ನಡ ಕಲೆ, ಸಂಸ್ಕ್ರತಿ ,ಭಾಷೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವಂತಹ ಒಂದು ಪರಿಣಾಮಕಾರಿಯಾದ ಮಾಧ್ಯಮ. ಇಲ್ಲಿರುವ ನಮ್ಮ ಸಂಸ್ಕ್ರತಿಯ ಅಧ್ಯಯನ ಕೇಂದ್ರಗಳು ನಿಜವಾಗಿಯೂ ಕನ್ನಡ ಭಾಷೆ, ಕಲೆ, ಸಂಸ್ಕ್ರತಿಯ ಮೇಲೆ ಬಹರೈನ್ ಕನ್ನಡಿಗರಿಗಿರುವ ಅನನ್ಯ ಪ್ರೀತಿಗೆ ಸಾಕ್ಷಿಯಾಗಿದೆ ” ಎಂದು ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ. ಖಾದರ್ ಹೇಳಿದರು. ಅವರು, ಕನ್ನಡ ಸಂಘವು ಸಭಾಧ್ಯಕ್ಷರ ಬಹರೈನ್ ಭೇಟಿಯ

ಯುಎಇ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಘಟಕ ದುಬೈ ವತಿಯಿಂದ ದುಬೈ 10ರಂದು ಗಡಿನಾಡ ಉತ್ಸವ

ದುಬೈ : ದುಬೈನಲ್ಲಿ ಡಿ.10 ರಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಯು.ಎ.ಇ. ದುಬೈ ಘಟಕದ ವತಿಯಿಂದ ಅದ್ದೂರಿಯಾಗಿ “ದುಬೈ ಗಡಿನಾಡ ಉತ್ಸವ-2023″ಕಾರ್ಯಕ್ರಮ ನಡೆಯಲಿದೆ. ಆಮಂತ್ರಣ ಪತ್ರಿಕಾ ಬಿಡುಗಡೆ ಮಾಡಿದ ಕನ್ನಡ ಚಿತ್ರರಂಗದ ಹಾಸ್ಯ ನಟ ಸಂಗೀತ ನಿರ್ದೇಶಕ ಸಾದುಕೋಕಿಲರವರು ಕನ್ನಡ ಭಾಷೆ ಮತ್ತು ಕನ್ನಡ ಸಂಸ್ಕೃತಿಗಳನ್ನು ಉಳಿಸುವಲ್ಲಿ ಗಡಿನಾಡಿನ ಕನ್ನಡಿಗರ ಪಾತ್ರ ಬಹಳ ದೊಡ್ಡದು. ಅದರಲ್ಲಿ ಅನಿವಾಸಿ ಕನ್ನಡಿಗರ ಪಾತ್ರಕ್ಕೆ ನನ್ನ

ಗೂಢಚಾರಿಕೆ ಉಪಗ್ರಹ ಮೇಲೇರಿಸಿದ ದಕ್ಷಿಣ ಕೊರಿಯಾ

ಇತ್ತೀಚೆಗೆ ಉತ್ತರ ಕೊರಿಯಾವು ಗೂಢಚಾರಿಕೆ ಸಂಬಂಧದ ಉಪಗ್ರಹವನ್ನು ಹಾರಿಸಿದ ಬೆನ್ನಿಗೇ ದಕ್ಷಿಣ ಕೊರಿಯಾ ಸಹ ಅದಕ್ಕೆ ಸಂವಾದಿಯಾಗಿ ಗೂಢಚಾರಿಕೆ ಉಪಗ್ರಹವನ್ನು ಕಕ್ಷೆಗೇರಿಸಿತು. ಕ್ಯಾಲಿಫೋರ್ನಿಯಾದ ವ್ಯಾಂಡೆನ್‍ಬರ್ಗ್ ಬಾಹ್ಯಾಕಾಶ ಬೇಸ್ ಕೇಂದ್ರದಲ್ಲಿ ಸ್ಪೇಸ್ ಎಕ್ಸ್ ಫಾಲ್ಕನ್ 9 ರಾಕೆಟ್ ಬಳಸಿ ಈ ಉಪಗ್ರಹವನ್ನು ಕಕ್ಷೆಗೆ ಏರಿಸಲಾಯಿತು. ಈ ವಾರದ ಆರಂಭದಲ್ಲಿ ಗಗನಕ್ಕಟ್ಟಲು ಯೋಜಿಸಲಾಗಿತ್ತು. ಹವಾಮಾನದ ವೈಪರೀತ್ಯದ ಕಾರಣ ವಾರದ ಕೊನೆಯಲ್ಲಿ ಆಕಾಶ

ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್

ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು, ಇದುವರೆಗೆ ವಿಶ್ವದಾದ್ಯಂತ 13 ದೇಶಗಳಲ್ಲಿ ಪ್ರದರ್ಶನಗೊಂಡಿದೆ. ಕೊಂಕಣಿ ಚಲನಚಿತ್ರ

ಅಮೆರಿಕ ; ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ವಿಮಾನ

ಅಮೆರಿಕ ನೌಕಾಪಡೆಯ ಬೃಹತ್ ಕಣ್ಗಾವಲು ವಿಮಾನವೊಂದು ರನ್‍ವೇಯಲ್ಲಿ ನಿಯಂತ್ರಣ ಕಳೆದುಕೊಂಡು ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ವಿಮಾನದಲ್ಲಿ 9 ಜನರಿದ್ದು, ಎಲ್ಲರೂ ಈಜಿ ದಡ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಸಮುದ್ರದಲ್ಲಿ ತೇಲುತ್ತಿದ್ದ ದೃಶ್ಯ ದೊರೆತಿದೆ. ಹವಾಯಿ ಮೆರೈನ್ ಕಾರ್ಪ್ಸ್ ಬೇಸ್‍ನಲ್ಲಿ ಈ ಘಟನೆ ನಡೆದಿದೆ. ಈ ಅಪಘಾತವನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ.ಘಟನೆ ತಿಳಿದ ತಕ್ಷಣ ಕೋಸ್ಟ್ ಗಾರ್ಡ್ ಸಿಬ್ಬಂದಿ ಸ್ಥಳಕ್ಕೆ

ಬಹರೈನ್: ಡಿ.29ರಂದು “ಮಿಸ್ಟರ್ ಮದಿಮಯೆ” ತುಳು ಸಿನಿಮಾದ ಪ್ರೀಮಿಯರ್ ಪ್ರದರ್ಶನ

ಬಹರೈನ್ ; ಎಂ.ಎಂ.ಎಂ ಗ್ರೂಫ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡು ಮೊದಲ ಬಾರಿಗೆ ನಟ ಸಾಯಿಕೃಷ್ಣರವರು ಪೂರ್ಣಪ್ರಮಾಣದ ನಾಯಕ ನಟನಾಗಿ ಅಭಿನಯಿಸಿರುವ “ಮಿಸ್ಟರ್ ಮದಿಮಯೆ ” ಚಿತ್ರದ ಪೆÇೀಸ್ಟರ್ ಹಾಗು ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಸಮಾರಂಭವು ಕನ್ನಡ ಭವನದ ಸಭಾಂಗಣದಲ್ಲಿ ಜರುಗಿತು. ದ್ವೀಪದ ಕನ್ನಡಿಗ ಉದ್ಯಮಿ ರೊಯ್ಸ್ಟಾನ್ ಫೆರ್ನಾಂಡಿಸ್ ಒಡೆತನದ “ಆರ್ ಆಂಡ್ ಆರ್ ಸ್ಕ್ವಾರ್ ” ಸಂಸ್ಥೆಯು ಈ ಚಿತ್ರವನ್ನು ಬಹರೈನ್ ನ

ಬಹರೈನ್: ದ್ವೀಪದ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡ “ವೈ.ಎಂ.ಸಿ ಟ್ರೋಫಿ-2023”

ಬಹರೈನ್ ದ್ವೀಪದ ವೈ.ಎಂ.ಸಿ ಸಂಘಟನೆಯು ‘ನಿಸರ್ಗ ಬಹರೈನ್”ನ ಆಶ್ರಯದಲ್ಲಿ ಜುಫೇರ್ ಪರಿಸರದಲ್ಲಿರುವ ಅಲ್ ನಜ್ಮಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟವೊಂದನ್ನು ಆಯೋಜಿಸಿದ್ದು, ಆಟಗಾರರೂ ವೀಕ್ಷಕರೂ ಸೇರಿದಂತೆ ದ್ವೀಪದ ನೂರಾರು ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಾಟವನ್ನು ವೀಕ್ಷಿಸಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ದ್ವೀಪದ ಪ್ರಸಿದ್ಧ ಸಂಸ್ಥೆಯಾದ ಆರ್ & ಆರ್ ಸಂಸ್ಥೆಯು ಈ ಪಂದ್ಯಾಟದ ಮುಖ್ಯ ಪ್ರಾಯೋಜಕರಾಗಿ ಸಹಕರಿಸಿದ್ದರು.30 ಗಜಗಳ

ಇಸ್ರೇಲ್: ಇಸ್ರೇಲ್-ಹಮಾಸ್ ಕದನ: ಇಸ್ರೇಲ್‍ನ 44 ಸೈನಿಕರು, 700ಕ್ಕೂ ಹೆಚ್ಚು ಜನರು ಸಾವು

ಇಸ್ರೇಲ್ ಹಾಗೂ ಉಗ್ರಗಾಮಿ ಗುಂಪು ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಎರಡು ಕಡೆಗಳ ಸಂಘರ್ಷದಲ್ಲಿ ಮೃತರ ಸಂಖ್ಯೆ 1,100 ಕ್ಕೂ ಮೇಲ್ಪಟ್ಟಿದೆ ಎಂದು ತಿಳಿದು ಬಂದಿದೆ. ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ಬಳಿಕ ಇಸ್ರೇಲ್ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ವಿರುದ್ಧ ಯುದ್ಧ ಘೋಷಿಸಿತು. ಮೂರು ದಿನಗಳ ಸಂಘರ್ಷವು ಈಗಾಗಲೇ ಎರಡೂ ಕಡೆಗಳಲ್ಲಿ 1,100 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಲಾಗಿದ್ದು,