Home Archive by category ದೇರಳಕಟ್ಟೆ

ಕುತ್ತಾರು ಸಮೀಪದ ದೇವಿಪುರದಲ್ಲಿ: ನಿರ್ಮಾಣಗೊಂಡ “ಭೀಮ ಸೌಧ” ಉದ್ಘಾಟನೆ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿಕೆ

ಸಮುದಾಯ ಭವನಗಳಿಗೆ ಅಂಬೇಡ್ಕರ್ ಅವರ ಹೆಸರಿಡುವುದು ಮಾತ್ರ ಅಲ್ಲ, ಅವರ ತತ್ವ, ಆದರ್ಶಗಳನ್ನ ಯುವ ಪೀಳಿಗೆಗೂ ವರ್ಗಾಯಿಸುವ ಕಾರ್ಯ ಇಲ್ಲಿ ನಡೆಯಬೇಕು.ಅವರ ಅರ್ಧದಷ್ಟು ವ್ಯಕ್ತಿತ್ವವನ್ನಾದರೂ ನಾವು ಮೈಗೂಡಿಸಿ ಕೊಳ್ಳಬೇಕೆಂದು ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ,ದ.ಕ ಜಿಲ್ಲಾ ಪಂಚಾಯತ್

ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ ಡಾ. ಸಂದೀಪ್ ಶೆಟ್ಟಿ

ಮಂಗಳೂರು ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ ಅವರು, ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ್ದಾರೆ. ಡಾ. ಸಂದೀಪ್ ಶೆಟ್ಟಿ ಅವರ ಪಿಎಚ್ಡಿ ಪ್ರಬಂಧ "SAVE: A Novel Appliance and Its Finite Evaluation for Correction of Deficient Maxilla" ನಲ್ಲಿ ಪ್ರಸ್ತಾಪಿಸಿದ ಅವರ

ಉಳ್ಳಾಲ: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ – ಮತ್ತೊಬ್ಬ ಆರೋಪಿಗೆ ಶೂಟೌಟ್

ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದರು. ಈ ವೇಳೆ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ದೇರಳಕಟ್ಟೆ : ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ

ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು‌. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳಿಗೆ ಇರುವ ಸಮನ್ವಯ

ದೇರಳಕಟ್ಟೆ : ಸ್ವೀಟ್ ಕಾರ್ನ್ ಸ್ಟಾಲ್‌ನಲ್ಲಿ ಗ್ಯಾಸ್ ಸಿಡಿದು ಬೆಂಕಿ

ದೇರಳಕಟ್ಟೆ : ರಸ್ತೆಬದಿಯಲ್ಲಿ ಇರಿಸಲಾದ ಸ್ವೀಟ್ ಕಾರ್ನ್ ಸ್ಟಾಲ್ ಒಂದರ ಗ್ಯಾಸ್ ಸಿಲಿಂಡರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಬಶೀರ್ ಎಂಬವರು ವ್ಯವಹಾರದಲ್ಲಿ ತೊಡಗಿದ್ದ ಸಂದರ್ಭ ಗ್ಯಾಸ್ ಸೋರಿಕೆ ಉಂಟಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಅಲ್ಲಿದ್ದ ಗ್ರಾಹಕರು ಹಾಗೂ ಸ್ಟಾಲ್ ಮಾಲೀಕರು ಓಡಿ ಪಾರಾಗಿದ್ದಾರೆ. ಬೆಂಕಿ ತೀವ್ರಗೊಂಡಿದ್ದು, ಸಾರ್ವಜನಿಕರು ಹೊಯ್ಗೆ, ನೀರು ಹಾಯಿಸಿ ಬೆಂಕಿ ನಂದಿಸಲು

ದೇರಳಕಟ್ಟೆ: ಯೆನೆಪೋಯ ಕಿಡ್ನಿಟೆಕ್ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ದೇರಳಕಟ್ಟೆ: ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೊಯ ಸ್ಕೂಲ್ ಆಫ್ ಅಲೈಡ್ ಸೈನ್ಸ್ ಆಶ್ರಯದಲ್ಲಿ ರೀನಲ್ ಡಯಾಲಿಸಿಸ್ ಸಂಯೋಜಿಸಿದ ಕಿಡ್ನಿಟೆಕ್ ಕಾನ್ಫರೆನ್ಸ್ ರಾಷ್ಟ್ರಮಟ್ಟದ ಕಾರ್ಯಗಾರ ಯೆನೆಪೋಯ ಎಂಡಿಯೆರನ್ಸ್ ಸಭಾಂಗಣದಲ್ಲಿ ನಡೆಯಿತು. ಭಾರತದ ಪ್ರಮುಖ ಡಯಾಲಿಸಿಸ್ ಸೇವಾ ಪೂರೈಕೆದಾರರಾದ ನೆಪ್ರೋಪ್ಲಸ್ ಸಹ- ಸಂಸ್ಥಾಪಕರಾದ ಕಮಲ್ ಡಿ ಶಾ ಕಿಡ್ನಿಟೆಕ್ ಕಾನ್ಫರೆನ್ಸ್ ರಾಷ್ಟ್ರಮಟ್ಟದ ಕಾರ್ಯಗಾರ ಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಮೂತ್ರಪಿಂಡದ ವೈಫಲ್ಯಕ್ಕೆ

ದೇರಳಕಟ್ಟೆ: ಕಣಚೂರು ಸಮೂಹ ಸಂಸ್ಥೆ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಕಣಚೂರು ಸಮೂಹ ಸಂಸ್ಥೆಯ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕಣಚೂರು ಸಮೂಹ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಹಾಜಿ ಯು.ಕೆ.ಮೋನುರವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ದಿನದ ಸಂದೇಶ ನೀಡಿದರು. ಕಣಚೂರು ಪಬ್ಲಿಕ್ ಸ್ಕೂಲ್‌ನ ೮ನೇ ತರಗತಿಯ ವಿದ್ಯಾರ್ಥಿನಿಯಾದ ಫಾತಿಮ ಶರ್ಮಿನ್ ಸಂವಿಧಾನದ ಕರಡು ಸಮಿತಿಯ ರಚನೆ ಮತ್ತು ಪ್ರಜಾಪ್ರಭುತ್ವದ ಅಸ್ಥಿತ್ವದ ಕುರಿತು ಮಾತನಾಡಿದರು. ಕಣಚೂರು ಇನ್ಸ್ಟಿಟ್ಯೂಟ್ ಆಫ್ ಅಲೈಯ್ಡ್

ಯಕ್ಷ ಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನೆ

ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್‍ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಸಂಪತ್ತಿನ ಗಳಿಕೆ, ಬಳಕೆ ಹಾಗೂ ಉಳಿಕೆಧರ್ಮಯುಕ್ತವಾಗಿ ಮಾಡಬೇಕು. ಒಂದು ಕೈಗೆ ಮತ್ತೊಂದು