Home Archive by category ಮನರಂಜನೆ (Page 2)

ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್

ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು

ಕಾಂತಾರ ಚಾಪ್ಟರ್-1 ಫಸ್ಟ್ ಲುಕ್, ಟೀಸರ್ ಬಿಡುಗಡೆ

ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್ ಕಾಂತಾರ ಚಾಪ್ಟರ್ ಫಸ್ಟ್ ಲುಕ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್‍ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಪ್ರೀಕ್ವೆಲ್ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂದು

ಬೆಂಗಳೂರು ಕಂಬಳದಲ್ಲಿ ಕಾಂತಾರ ಕೋಣಕ್ಕೆ ಚಿನ್ನದ ಪದಕ

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳು ಚಿನ್ನದ ಪದಕಕ್ಕೆ ಭಾಜನವಾಗಿದೆ. ಬೆಂಗಳೂರು ಕಂಬಳದಲ್ಲಿ ಬೈಂದೂರಿನ ಕೋಣ ಪ್ರಥಮ ಚಿನ್ನ ಗೆದ್ದ ಕೋಣ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದೆ. ಬೊಳಂಬೆಳ್ಳದ ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟ ನೋಡುಗರ ಮೈನವಿರೇಳಿಸುವಂತಿತ್ತು. ಈ ಕುರಿತು ಕೋಣಗಳ ಮಾಲೀಕರು

ಬಹರೈನ್: ಡಿ.29ರಂದು “ಮಿಸ್ಟರ್ ಮದಿಮಯೆ” ತುಳು ಸಿನಿಮಾದ ಪ್ರೀಮಿಯರ್ ಪ್ರದರ್ಶನ

ಬಹರೈನ್ ; ಎಂ.ಎಂ.ಎಂ ಗ್ರೂಫ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡು ಮೊದಲ ಬಾರಿಗೆ ನಟ ಸಾಯಿಕೃಷ್ಣರವರು ಪೂರ್ಣಪ್ರಮಾಣದ ನಾಯಕ ನಟನಾಗಿ ಅಭಿನಯಿಸಿರುವ “ಮಿಸ್ಟರ್ ಮದಿಮಯೆ ” ಚಿತ್ರದ ಪೆÇೀಸ್ಟರ್ ಹಾಗು ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಸಮಾರಂಭವು ಕನ್ನಡ ಭವನದ ಸಭಾಂಗಣದಲ್ಲಿ ಜರುಗಿತು. ದ್ವೀಪದ ಕನ್ನಡಿಗ ಉದ್ಯಮಿ ರೊಯ್ಸ್ಟಾನ್ ಫೆರ್ನಾಂಡಿಸ್ ಒಡೆತನದ “ಆರ್ ಆಂಡ್ ಆರ್ ಸ್ಕ್ವಾರ್ ” ಸಂಸ್ಥೆಯು ಈ ಚಿತ್ರವನ್ನು ಬಹರೈನ್ ನ

ವಿಶ್ವ ಮೂಲವ್ಯಾಧಿ ದಿನ-ನವೆಂಬರ್ 20

ಪ್ರತಿ ವರ್ಷ ನವೆಂಬರ್ 20 ರಂದು ವಿಶ್ವ ಮೂಲವ್ಯಾಧಿ ದಿನ ಎಂದು ಆಚರಿಸಿ ಮೂಲವ್ಯಾಧಿ ರೋಗದ ಬಗ್ಗೆ ಇರುವ ಅಪನಂಬಿಕೆಗಳನ್ನು ನಿವಾರಿಸಿ ರೋಗದ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ರೋಗವನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಬಗ್ಗೆ ಜನರಿಗೆ ಮನದಟ್ಟು ಮಾಡುವ ಸದುದ್ದೇಶವನ್ನು ಈ ಆಚರಣೆ ಹೊಂದಿದೆ. ಇದೊಂದು ಅತ್ಯಂತ ಯಾತನಾಮಯ ಮತ್ತು ಮುಜುಗರ ತರಿಸುವಂತಹಾ ಖಾಯಿಲೆಯಾಗಿದ್ದು, ಯಾರಲ್ಲೂ ಹೇಳಿಕೊಳ್ಳಲಾಗದೆ ರೋಗಿ ರೋಗವನ್ನು

ಉಡುಪಿ: ಬಯ್ ಹುಲ್ಲಿನ ಬೇಲ್, 50 ವರುಷದ ಹಿಂದಿನ ನೆನಪು

ನಾವು ಸಣ್ಣವರಿದ್ದಾಗ ಮನೆಯವರೆಲ್ಲ ಕೃಷಿ ಕಾರ್ಮಿಕರೆ. ಈಗ ಬೇಸಾಯ ಬಲ್ಲವರು ಕಡಿಮೆ. ಹೊಸ ತಲೆಮಾರು ಗದ್ದೆಗೆ ಇಳಿಯುವುದಿಲ್ಲ. ಆದರೆ ಕೃಷಿಗೆ ಯಂತ್ರಗಳ ಬಾಡಿಗೆ ನೆರವು ಧಾರಾಳ ಸಿಗುತ್ತದೆ. ಎಪ್ಪತ್ತರ ದಶಕದಲ್ಲಿ ಕೆಲವು ಇಂಗ್ಲಿಷ್ ಚಿತ್ರಗಳಲ್ಲಿ ಬೆಳೆಯ ಹುಲ್ಲಿನ ಕಟ್ಟು ಕಂಡಾಗ ಎಷ್ಟು ಅಚ್ಚುಕಟ್ಟು ಎಂದುಕೊಂಡದ್ದಿದೆ. ಈ ಒಣ ಹುಲ್ಲಿನ ಕಟ್ಟನ್ನು ಇಂಗ್ಲಿಷಿನಲ್ಲಿ ಬೇಲ್ ಎನ್ನುತ್ತಾರೆ. ಕಟಾವು ಮಾಡಿ ಈ ಕಟ್ಟು ಕಟ್ಟುವ ಯಂತ್ರವನ್ನು ಬೇಲರ್ ಎನ್ನುವರು. ಪೇರೂರು

ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೋಡಕ್ಷನ್ ವತಿಯಿಂದ ಪಿಲಿತ ರಾಪಟ

ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೋಡಕ್ಷನ್ ವತಿಯಿಂದ ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 24ರಂದು ಪಿಲಿತ ರಾಪಟವನ್ನು ಹಮ್ಮಿಕೊಂಡಿದ್ದಾರೆ. ಯುವ ಸಂಗಮ ಕುದ್ರೋಳಿ ಮತ್ತು ಶಿವ ಫ್ರೆಂಡ್ಸ್ ಬರ್ಕೆ ಪಿಲಿತ ರಾಪಟ ನಡೆಯಲಿದೆ. ಮಂಗಳೂರಿನ ಬಿಜೈ ಕಾಪಿಕಾಡ್‍ನ ಕೊಟ್ಟಾರ 2ನೇ ಅಡ್ಡರಸ್ತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

Mangaluru – 3D Tiger Face Mode ಹುಲಿವೇಷಕ್ಕೆ ಹೈಲೆಟ್ ಆಯ್ತು 3ಡಿ ಟೈಗರ್ ಫೇಸ್ ಮೌಲ್ಡ್

ದಸರಾ ಬಂತೆಂದರೆ ಎಲ್ಲೆಡೆ ಸಂಭ್ರಮದ ವಾತಾವರಣ…. ಅದರಲ್ಲೂ ಕರಾವಳಿಯಲ್ಲಿ ಹುಲಿವೇಷದ್ದೇ ಕಾರುಬಾರು, ಹುಲಿವೇಷಕ್ಕೆ ಹೈಲೆಟ್ ಆಗಿರುವುದು ಹುಲಿಮುಖದ ಆಕಾರ….ಅದಕ್ಕಾಗಿಯೇ ಮಂಗಳೂರಿನ ಯುವಕನೋರ್ವ 3ಡಿ ಟೈಗರ್ ಫೇಸ್ ಮೌಲ್ಡ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹಾಗಾದ್ರೆ ಆತ ಯಾರು ಎನ್ನುವ ಕುತೂಹಲ ನಿಮ್ಮಲ್ಲಿದ್ರೆ. ಈ ಸ್ಟೋರಿ ನೋಡಿ.. ಇವ್ರ ಹೆಸರು ಅನಿಲ್ ಕುಮಾರ್, ಮಂಗಳೂರಿನ ಕೋಡಿಕಲ್ ನಿವಾಸಿಯಾಗಿರುವ ಇವರು ಬೈಕಂಪಾಡಿಯ ಪ್ರೈಮಸಿ ಕಂಪನಿಯಲ್ಲಿ ಗ್ರಾಫಿಕ್ಸ್

ಸವಿರುಚಿ – ಗೆಣಸಲೆ – ಕಾಯಿ ಗೆಣಸಲೆ ವೈವಿಧ್ಯ

ಸಾಲು ಸಾಲು ಚೌತಿ ನವರಾತ್ರಿ ದೀಪಾವಳಿ ಹಬ್ಬ ಹರಿದಿನ ಬಂದಾಗಲೇ ಸಿಹಿತಿಂಡಿಗಳ ಘಮ ಘಮ ಹಳ್ಳಿ ರೆಸಿಪಿಗಳು ಹಲಸಿನ ಹಣ್ಣಾಗುವಾಗ ಗೆಣಸಲೆ ಸವಿರುಚಿ ಬಿಟ್ಟಿರಲಾಗದೆ ಇಲ್ಲದಾಗ ಮಾಡುವ ಕಾಯಿ (ತೆಂಗಿನ) ಗೆಣಸಲೆಗೆ ರುಚಿ ತಿಂದವನಿಗೆ ಗೊತ್ತು ಇದು ಸಿಕ್ಕಾಪಟ್ಟೆ ತುಂಬಾ ಟೇಸ್ಟಿ ಎಂದವರು ಹೇಳುತ್ತಾರೆ ಬಾಳೆ ಎಲೆಯಲ್ಲಿ ಮಾಡುವ ಈ ತಿಂಡಿಗೆ ನಮ್ಮ ಈಗಿನ ಪಿಜ್ಜಾ – ಬರ್ಗರ್ ಏನು ಅಲ್ಲ. ಬಾಳೆಲೆಯ ಊಟದಲ್ಲಿರುವ ಮಜಾನೇ ಬೇರೆ ಮಾಡುವ ಹಾಗೆ ಬಾಳೆಎಲೆಯಲ್ಲಿ ಮಾಡುವ ಕಡುಬು,

ಮಂಗಳೂರು: ರಾಜ್ಯಾದ್ಯಂತ “ಕುದ್ರು” ಸಿನಿಮಾ ಬಿಡುಗಡೆ

ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿತು. ನಗರದ ಭಾರತ್ ಮಾಲ್‍ನ ಬಿಗ್ ಸಿನಿಮಾಸ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಿಕೆದ ಬೊಳ್ಳಿ ನಟ ಡಾ. ದೇವದಾಸ್ ಕಾಪಿಕಾಡ್ ಅವರು ದೀಪ ಬೆಳಗಿಸುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಸಿನಿಮಾ