ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದ ಮೂಲಕ ಬಿಜೆಪಿ ಒಕ್ಕೂಟ ಸರಕಾರದ ಜನಪರ ಯೋಜನೆಗಳು ದೇಶದ ಮೂಲೆ ಮೂಲೆಗೆ ತಲುಪಿದೆ ಎಂದು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಹೇಳುವುದರ ಮೂಲಕ ಚುನಾವಣಾ ಪೂರ್ವ ತಾತ್ಕಾಲಿಕ ಬಜೆಟ್ ಮಂಡಿಸಿದರು. 2047ಕ್ಕೆ ವಿಕಸಿತ ಭಾರತ್ ಅರಳಲು ತಮ್ಮ ಬಜೆಟ್ ಸಹಾಯಕ ಎಂದು ಅವರು ಹೇಳಿದರು.ತಾತ್ಕಾಲಿಕ ಬಜೆಟ್ಟಿನ ಕೆಲವು ಮುಖ್ಯಾಂಶಗಳು ಮುಂದಿನಂತಿವೆ. ದೇಶದ ಜನರು ನಮಗೆ ಬಹುಮತ ನೀಡಿ ಗೆಲ್ಲಿಸಿದ್ದಾರೆ. ಕಳೆದ ಹತ್ತು ವರುಷಗಳಿಂದ ಭಾರತದ
ಕಲಬುರಗಿ: ಬಿಹಾರ ಮುಖ್ಯಮಂತ್ರಿ ಬಿಜೆಪಿಯೊಂದಿಗೆ ಕೈಜೋಡಿಸುವ ವಿಚಾರದ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರು ಐದು ದಿನಗಳ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ಅದು ಈಗ ನಿಜವಾಗಿದೆ. ಅವರು ಹೋಗುವುದಾದರೆ ಹೋಗಲಿ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮುಂಚೆಯೇ ಸುಳಿವು
ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು, ನಿತೀಶ್ ಕುಮಾರ್ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ಅಧಿಕೃತವಾಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್ಜೆಡಿ, ಕಾಂಗ್ರೆಸ್, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ. ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ ಮತ್ತೆ ಜೆಡಿಯು – ಬಿಜೆಪಿ ಸರ್ಕಾರ ರಚನೆಯಾಗೋದು ಸಹ ಬಹುತೇಕ ಖಚಿತವಾಗಿದೆ. ಭಾನುವಾರ
ಕರ್ನಾಟಕದಲ್ಲಿ 34 ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆಲ್ಲ ಮಂತ್ರಿ ಸ್ಥಾನಮಾನ ನೀಡಲಾಗಿದೆ. ಮಂತ್ರಿ ಮಂಡಲದಲ್ಲಿ 34 ಮಂದಿ ಇದ್ದಾರೆ. ಕಾರ್ಯದರ್ಶಿಗಳನ್ನೂ ಸೇರಿ ರಾಜ್ಯದಲ್ಲಿ ಮಂತ್ರಿ ಸ್ಥಾನಮಾನ ಪಡೆದವರ ಸಂಖ್ಯೆ 74ಕ್ಕೆ ಏರಿತು. ಎಲ್ಲ 4ರ ಮಹಿಮೆ. 4ನೇ ತಿಂಗಳಿನಲ್ಲಿ ಲೋಕ ಸಭೆ ಚುನಾವಣೆಯ ಬಿರುಸು. ಅದಕ್ಕೆ ಮೊದಲು ಅಸಮಾಧಾನ ಮರೆಸಿ ತಯಾರಾಗುವುದು ಗುರಿ. ಅದೇ ರಾಜಕೀಯದ ಕಿರಿಕಿರಿ. ರಾಜನಾದವನ ಕುತ್ತಿಗೆಯ ಮೇಲೆ ಸದಾ
ಇಂಡಿಯಾ ಮೈತ್ರಿ ಕೂಟದ ಕ್ಷೇತ್ರ ಹಂಚಿಕೆಯು ಪಡುವಣ ಬಂಗಾಳ ಮತ್ತು ಪಂಜಾಬಗಳಲ್ಲಿ ಒಂದು ಸಮಸ್ಯೆ ಆಗಿದೆ. ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಪಶ್ಚಿಮ ಬಂಗಾಳದ 42 ಮತ್ತು ಪಂಜಾಬಿನ 13 ತಮ್ಮ ಆಸ್ತಿ ಎಂದು ನಂಬಿವೆ. ಬಹು ಕಾಲ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಬಂಗಾಳದ್ದು ಮತ್ತು ಪಂಜಾಬಿನದು ತಮ್ಮ ಆಸ್ತಿ ಎಂದು ತಿಳಿದಿದ್ದವು. ಆ ಕಾಲವೆಲ್ಲ ಬದಲಾಗಿರುವುದು ಚರಿತ್ರೆ. ಮಮತಾ ಬ್ಯಾನರ್ಜಿಯವರು ರಾಜೀವ್ ಗಾಂಧಿಯವರ ಮೂಲಕ ಕಾಂಗ್ರೆಸ್ ಹೊಕ್ಕು ಆಮೇಲೆ
ಎಂಟು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯ ಕಾಲದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ಸಿನಿಂದ ಟಿಕೆಟ್ ಕೊಡುತ್ತಾರೆ ಎಂದು ವಿಧಾನ ಪರಿಷತ್ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಚುನಾವಣೆಯಲ್ಲಿ ಸೋತರು. ಆದ್ದರಿಂದ ಅವರನ್ನು ಅನಂತರ ಮೇಲ್ಮನೆಗೆ ಕಳುಹಿಸಿತು.ಬಿಜೆಪಿಯಲ್ಲಿ ಶಾಸಕ, ಮಂತ್ರಿ,
ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಗೌಹತಿಯಲ್ಲಿ ಪೋಲೀಸರು ರಾಹುಲ್ ಗಾಂಧಿಯವರ ವಿರುದ್ಧ ಪ್ರಕರಣ ದಾಖಲಿಸಿದ್ದರೂ, ಅದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಭಾರತ್ ಜೋಡೋ ನ್ಯಾಯ ಯಾತ್ರೆಯು ಬುಧವಾರ ಬಾರ್ಪೇಟ್ನತ್ತ ಮುನ್ನಡೆಯಿತು. ರಾಹುಲ್ ಗಾಂಧಿ ಅವರಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮೊದಲಾದವರ ವಿರುದ್ಧ ಹಿಂಸೆಗೆ ಪ್ರಚೋದನೆ, ಉದ್ದೇಶಪೂರ್ವಕ ಟ್ರಾಫಿಕ್ ಜಾಮ್, ಸಾರ್ವಜನಿಕ ಆಸ್ತಿಗೆ ಹಾನಿ ಎಂದೆಲ್ಲ ಅಸ್ಸಾಂ
ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ
ಲೋಕ ಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ಕೋರಿಕೆಯಂತೆ ಉಡುಪಿ ಜಿಲ್ಲೆಯ ಸದ್ಯದ ಅಂತಿಮ ಅರ್ಹ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಿಸಿದರು. ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರಗಳು ಸೇರಿ 10,45,296 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 5,40,833 ಮಹಿಳೆಯರು, 5,04,448 ಗಂಡಸರು ಹಾಗೂ 15 ಮಂದಿ ತೃತೀಯ ಲಿಂಗಿಗಳಾಗಿದ್ದಾರೆ. ಹೊಸದಾಗಿ ಮತದಾರ ಪಟ್ಟಿಗೆ ಸೇರಿದ ಯುವ ಸಮುದಾಯದ ಸಂಖ್ಯೆ 10,245 ಆಗಿದೆ. ಯಥಾಪ್ರಕಾರ ಮತದಾರರ


























