ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಕುರಿತು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕಿಡಿಕಾರಿದರು. ಅವರು ವಿ4 ನ್ಯೂಸ್ ನೊಂದಿಗೆ ಮಾತನಾಡಿ, ಬಜರಂಗದಳ ಸಂಘಟನೆಯ ಮುಖಾಂತರ ಅಕ್ರಮ ದನ ಸಾಗಾಟ ಹಾಗೂ ಲವ್ ಜಿಹಾದ್ ವಿರುದ್ಧ ಹೋರಾಟ ಮಾಡಲಾಗುತ್ತಿದೆ. . ಇಂತಹ ಸಂಘಟನೆಯನ್ನು ನಿಷೇಧಕ್ಕೆ ಮುಂದಾಗುತ್ತಿರುವ
ರಾಜ್ಯದಲ್ಲಿ ಸಾರ್ವಂತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡಿದೆ, ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವ ವಿಷಯದಲ್ಲಿ ಎಡವಟ್ಟು ಮಾಡಿಕೊಂಡಂತಿದೆ, ಕಾಂಗ್ರೆಸ್ ಹಿಂದೂ ಕಾರ್ಯಕರ್ತರು ಇಂತಹ ಪ್ರಣಾಳಿಕೆಯಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಕಾಂಗ್ರೆಸ್ ಪಕ್ಷದ ಹಲವಾರು ಕಾರ್ಯಕರ್ತರು ಸ್ಥಳೀಯ ಬಿಜೆಪಿ ಮುಖಂಡರ ನೇತೃತ್ವದಲ್ಲಿ
ಚುನಾವಣಾ ಪ್ರಚಾರದ ಅಂಗವಾಗಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗುರುವಾರದಂದು ಶಿರ್ತಾಡಿ ಜಿ.ಪಂ.ಕ್ಷೇತ್ರದ ಬೆಳುವಾಯಿ, ದರೆಗುಡ್ಡೆ ಮತ್ತು ಅಳಿಯೂರು ಪೇಟೆಗಳಲ್ಲಿ ಮತಯಾಚಿಸಿದರು. ಮಂಡಲ ಅಧ್ಯಕ್ಷರಾದ ಸುನೀಲ್ ಆಳ್ವ, ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರಾದ ಸುಕೇಶ್ ಶೆಟ್ಟಿ, ಅಶ್ವತ್ಥ್ ಪಣಪಿಲ, ಹಿಂದೂ ಜಾಗರಣ ವೇದಿಕೆಯ ಸಮಿತ್ ರಾಜ್ ದರೆಗುಡ್ಡೆ ಮತ್ತಿತರರು ಈ ಸಂದರ್ಭದಲ್ಲಿದ್ದರು.
ಪುತ್ತೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಮಾಡಿರುವ ವಿರುದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಕಿಡಿ ಕಾರಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ವಿಶ್ವಹಿಂದೂ ಪರಿಷತ್ತಿನ ಯುವ ವಿಭಾಗ ರಾಷ್ಟ್ರಭಕ್ತ ಬಜರಂಗದಳ ಸಂಘಟನೆಯನ್ನು ನಿಷೇಧಿಸಲು ಪ್ರಸ್ತಾವನೆ ಮಾಡಿರುವುದು ರಾಜ್ಯದ ಹಿಂದುಗಳ
ಬೈಂದೂರು: ಕನ್ನಡ ಚಲನಚಿತ್ರ ಕ್ಷೇತ್ರ ನಟ ಪ್ರಮೋದ್ ಶೆಟ್ಟಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಘಂಟಿಹೊಳೆಯವರ ಪರವಾಗಿ ವಿವಿಧಡೆ ಕಾಲ್ನಡಿಗೆಯಲ್ಲಿ ಸಾಗಿ ಮತಯಾಚಿಸಿದರು. 2008 ರಿಂದ ಗುರುರಾಜ್ ಗಂಟೆ ಹೊಳೆಯವರ ಒಡನಾಡಿಯಾಗಿದ್ದ ಇವರು ಕಷ್ಟದ ದಿನಗಳಲ್ಲಿ ಒಬ್ಬರಿಗೊಬ್ಬರು ಜೊತೆಯಾಗಿದ್ದರು ಆ ಕಾರಣದಿಂದ ಅವರಿಬ್ಬರ ಸ್ನೇಹವೂ ಗಟ್ಟಿಯಾಗಿತ್ತು ಯಾವುದೇ ಪಕ್ಷದೊಂದಿಗೂ ಗುರುತಿಸಿಕೊಳ್ಳದ ಪ್ರಮೋಶೆಟ್ಟಿಯವರು ತನ್ನ ಸ್ನೇಹಿತನ ವ್ಯಕ್ತಿತ್ವ
ಪುತ್ತೂರು: ನಕ್ಸಲೈಟ್, ಭಯೋತ್ಪಾದನೆ, ಕಮ್ಯುನಿಸ್ಟ್ ಮೆಂಟಾಲಿಟಿ ಇರುವ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಆರ್ ಎಸ್ ಎಸ್ ಹಿನ್ನಲೆ ಹೊಂದಿರುವ ಹಿಂದೂ ಸಂಘಟನೆ ಭಜರಂಗದಳವನ್ನು ನಿಷೇಧ ಹೇಳಿಕೆ ಜತೆಗೆ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹಿಂದೂಗಳನ್ನು ದಮನ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ.
ಮೂಡುಬಿದಿರೆ: ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡಾರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಮತ ಪ್ರಚಾರ ನಡೆಸಿದರು.ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಸಚಿನ್ ಶೆಟ್ಟಿ ಅವರು ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಯ ಶೈಲಿಯನ್ನು ಮೆಚ್ಚಿ ಕೋಟ್ಯಾನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವಕೀಲ ಶಾಂತಿಪ್ರಸಾದ್ ಹೆಗ್ಡೆ,ಪಂಚಾಯತ್ ಸದಸ್ಯರುಗಳಾದ
ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ವ್ಯಾಪ್ತಿಯ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮನೆ ಮನೆಗೆ ಬೇಟಿ ನೀಡಿ ಮತಯಾಚಿಸಿದರು
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಗುರ್ಮೆ ಸುರೇಶ್
ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ



























