Home Archive by category ರಾಜಕೀಯ (Page 5)

ಭಾರತದ ಅತಿ ಹಳೆಯ ಬ್ಯಾಂಕು ಯಾವುದು?

ಮದ್ರಾಸ್ ಬ್ಯಾಂಕ್ ಭಾರತದ ಅತಿ ಹಳೆಯ ಬ್ಯಾಂಕಾಗಿದೆ. ಅತಿ ಹಳೆಯ ಬ್ಯಾಂಕುಗಳಲ್ಲಿ ದಿವಾಳಿ ಆದುದು ಬ್ಯಾಂಕ್ ಆಫ್ ಹಿಂದೂಸ್ತಾನ್.1683ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯವರು ಬ್ರಿಟಿಷ್ ವ್ಯಾಪಾರಿಗಳಿಗಾಗಿ ಮದ್ರಾಸ್ ಬ್ಯಾಂಕ್ ಸ್ಥಾಪಿಸಿದರು. ಇದು 1843 ರಲ್ಲಿ ಬ್ಯಾಂಕ್ ಆಫ್ ಮದ್ರಾಸ್ ಆಗಿ, ಅನಂತರ ಇಂಪೀರಿಯಲ್ ಬ್ಯಾಂಕ್ ಆಗಿ, ಬ್ರಿಟಿಷರ ಬಳಿಕ ಎಸ್‌ಬಿಐ- ಸ್ಟೇಟ್

ಕರ್ನಾಟಕದ ಕಾಂಗ್ರೆಸ್ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿಕ ಆರೋಗ್ಯ ಸೇವೆ ನಿರಾಕರಣೆ:ಸಂಸದ ಕ್ಯಾ. ಚೌಟ ಕಳವಳ

ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿಈ ಗಂಭೀರ ವಿಷಯವನ್ನು

ಐವನ್ ಡಿಸೋಜ ಪರಿಷತ್ ಸ್ಥಾನದಿಂದ ವಜಾಕ್ಕೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಮನವಿ

ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ಪರಿಷತ್ ಸ್ಥಾನದಿಂದ ವಜಾಗೊಳಿಸಲು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ. ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಜಾಗೊಳಿಸಬೇಕೆಂದು ವಿಧಾನ ಪರಿಷತ್ತಿನ ಸಭಾಪತಿಯವರಿಗೆ ಮನವಿ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ಮನವಿ ಸಲ್ಲಿಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರು ಮಾಹಿತಿಯನ್ನು ನೀಡಿದರು. ಜಿಲ್ಲೆಯ ಜನತೆ ಶಾಂತಿ ಸೌಹಾರ್ದತೆಯನ್ನು ಬಯಸುತ್ತಿದ್ದಾರೆ. ಆದರೆ ಕೆಲವು ವಿಘ್ನ ಸಂತೋಷಗಳು ಜಿಲ್ಲೆಯ

ಪುತ್ತೂರು ತಾಲ್ಲೂಕು ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರು ತಾಲ್ಲೂಕು ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ ಪ್ರಸ್ತುತ ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷರಾಗಿ, ಪುತ್ತೂರು ಶ್ರೀ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ, ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಮಾತನಾಡಲಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರುಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ,ಸೇನೆ ನಡೆಸಿದ ಆಪರೇಷನ್ ಸಿಂದೂರ್ಬಗ್ಗೆ ಮಾತನಾಡಲಿದ್ದಾರೆ

ಸಂಘಟಿತವಾಗಿ ಸರಕಾರಿ ಶಾಲೆಗಳನ್ನು ಉಳಿಸೋಣ – ಗಂಟಿಹೊಳೆ ಕರೆ

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ 300 ಟ್ರೀಸ್ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300 ಟ್ರೀಸ್ ಸಮಿತಿ ರಚನೆ ಹಾಗೂ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸುವ ಬಗ್ಗೆ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ದಾನಿಗಳು ಹಾಗೂ ಕಾರ್ಯಕರ್ತರಿಂದ ಸಲಹೆಗಳನ್ನು ಸ್ವೀಕರಿಸಿದರು. ಸಭೆಯಲ್ಲಿ, ಬೆಂಗಳೂರಿನಲ್ಲಿ ನೆಲೆಸಿರುವ

ಜಿಲ್ಲಾಡಳಿತಕ್ಕೆ ಮೂರು ದಿನಗಳ ಗಡುವು : ಕೊಲ್ಲೂರಿನ ಸಂತ್ರಸ್ತ ಕೊರಗ ಸಮುದಾಯದ ಮಹಿಳೆಗೆ ಪರಿಹಾರ ಹಾಗೂ ನ್ಯಾಯ ಒದಗಿಸಬೇಕು.ಇಲ್ಲವಾದಲ್ಲಿ ಅನಿರ್ದಿಷ್ಟಾವಧಿ ಧರಣಿ: ಬೈಂದೂರು ಶಾಸಕ ಗಂಟಿಹೊಳೆ

ಕೊಲ್ಲೂರಿನಲ್ಲಿ ಕಾನೂನು ಕೋರ್ಟು ಆದೇಶ ನೆಪದಲ್ಲಿ ಒಂಚೂರು ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ವಾಸ್ತವ್ಯದ ಮನೆಯನ್ನು ನಾಶ ಪಡಿಸಿರುವುದು ತೀರಾ ದುಃಖಕರ ಹಾಗೂ ದುರದೃಷ್ಟಕರ ಸಂಗತಿಯಾಗಿದೆ.ಈ ಪ್ರಕ್ರಿಯೆಯಲ್ಲಿ ಪೊಲೀಸ್ ಇಲಾಖೆಯೂ ಸೇರಿದಂತೆ ಈ ಪ್ರಕರಣವು ಈ ಹಂತದವರೆಗೆ ಬರುವಲ್ಲಿ ಜಿಲ್ಲಾಡಳಿತ ನಡೆದು ಕೊಂಡ ರೀತಿ ತೀರಾ ಖಂಡನೀಯ. ಹಲವು ವರ್ಷಗಳಿಂದ ಆ

ಮಂಗಳೂರು : ಬಾಯಿ ಕ್ಯಾನ್ಸರ್ ಮಾಹಿತಿ ಶಿಬಿರ ಮತ್ತು ತಪಾಸಣಾ ಶಿಬಿರ

ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಡೆಗಟ್ಟಬಹುದಾದ ರೋಗವಾಗಿದ್ದು, ತಂಬಾಕು ಉತ್ಪನ್ನಗಳನ್ನು ಬಳಸದೇ ಇದ್ದಲ್ಲಿ ಖಂಡಿತವಾಗಿಯೂ ಬಾಯಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 90 ರಷ್ಟು ಕ್ಷೀಣಿಸುತ್ತದೆ. ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಂಬಾಕು ಉತ್ಪನ್ನಗಳಾದ ಗುಟ್ಕಾ, ಪಾನ್ ಪರಾನ್, ಬೀಡಿ, ಸಿಗರೇಟುಗಳ ದುರ್ಬಳಕೆಯಿಂದ ಬರುತ್ತದೆ. ಇದನ್ನು ವರ್ಜಿಸಿದ್ದಲ್ಲಿ ಮುಂದೊದಗುವ ಅನಾಹುತವನ್ನು ತಡೆಗಟ್ಟಬಹುದು. ಅದೇ ರೀತಿ ಒಂದು ವೇಳೆ ಬಾಯಿ ಕ್ಯಾನ್ಸರ್ ಬಂದರೂ

ಫೆ.6ರಂದು ರಾಜ್ಯ ಸರ್ಕಾರದ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಭ್ರಷ್ಟರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ,ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಫೆ.6ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಿರಂತರವಾಗಿ ಎಲ್ಲಾ ವಿಭಾಗಗಳಲ್ಲೂ ಬೆಲೆ ಏರಿಕೆಯನ್ನು ನಡೆಸುತ್ತಲೇ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ರಸ್ತೆ, ನೀರು, ಶಾಲಾ ಕಟ್ಟಡ ಹಾಗೂ ಇತರ ಅಭಿವೃದ್ಧಿ ಯಾವುದೇ ಅನುದಾನವನ್ನು ಬಿಡುಗಡೆ