ತುಳುನಾಡು ಉಭಯ ಜಿಲ್ಲೆಗಳ ವಿಶೇಷ ಸಂಸ್ಕೃತಿಗಳ ಜಿಲ್ಲೆಯಾಗಿದೆ. ದೈವಾರದನೆಯ ಒಂದು ವಿಶೇಷ ಸಂಸ್ಕೃತಿಯ ಜಿಲ್ಲೆ. ಧಾರ್ಮಿಕ ಪರಿಷತ್ ಬಿಜೆಪಿ ಆಡಳಿತ ವೇಳೆ ರಚಿಸಲಾಗಿತ್ತು. ಇದ್ರ ಅಡಿಯಲ್ಲಿ ದೈವಾರಾದನೆಯನ್ನು ಸೇರಿಸಲಾಗುತ್ತು. ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಲಿಕ್ಕಿಲ್ಲ. ಇದು ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ
ಚುನಾವಣೆಯ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ. ಎರಡು ಭಾರಿ ಚುನಾವಣೆ ವೇಳೆ ಅಪಪ್ರಚಾರ ಮಾಡಿದ್ದಾರೆ. ಎರಡು ಹತ್ಯೆ ಬಗ್ಗೆ ನನ್ನ ಮೇಲೆ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಸೋಲಿಸಲು ಹತ್ಯೆಯ ಬಗ್ಗೆ ಅಪಪ್ರಚಾರ ಮಾಡಿದ್ರುಒಂದು ವೇಳೆ ನಾನು ಹತ್ಯೆ ಮಾಡಿದ್ರೆ ಜೈಲ್ನಲ್ಲಿ ಇರ್ತಿದ್ದೆ. ನಮ್ಮ ದೇಶದ ಕಾನೂನು ಅಷ್ಟು ಬಲಿಷ್ಠ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಮಂಗಳೂರಿನ ಸಕ್ರ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಐವನ್ ಡಿಸೋಜಾ, ಮಾಜಿ ಶಾಸಕಿ ಶಕುಂತಾಳಾ ಶೆಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು
ಮಂಗಳೂರು: ಸಿದ್ದರಾಮಯ್ಯರೇ ಒಬ್ಬ ದೊಡ್ಡ ಭಯೋತ್ಪಾದಕ ಅನ್ನೋದು ನನಗೆ ಅನಿಸುತ್ತೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ಸಿಗರು ತಾಲಿಬಾನಿಗಳಿದ್ದಂತೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿ ಈ ರೀತಿ ಪ್ರತಿಕ್ರಿಯಿಸಿದರು. ಅವರ ಅತಂತ್ರ ಸ್ಥಿತಿಯಲ್ಲಿ ಅವರು ಇಂಥ ಹೇಳಿಕೆಗಳನ್ನು ಕೊಡ್ತಿದ್ದಾರೆ, ತಾಲಿಬಾನ್ ಸಂಸ್ಕೃತಿ ಅವರದ್ದು, ಅವರು
ಸುರತ್ಕಲ್ ಸುತ್ತ ಮುತ್ತ ಬೃಹತ್ ಕಂಪನಿಗಳು ಇದ್ದು ಸಾವಿರಾರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.ತುರ್ತು ಅವಘಡವಾದರೆ ಸುರತ್ಕಲ್ ಆರೋಗ್ಯ ಕೇಂದ್ರ ಹತ್ತಿರವಿರುವ ಕೇಂದ್ರವಾಗಿದ್ದು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆಯಿದೆ. ಸರಕಾರ ಈ ಬಗ್ಗೆ ಒತ್ತು ನೀಡಬೇಕುವಎಂದು ಶಾಸಕ ಡಾ.ಭರತ್ ಶೆಟ್ಟಿ ವಿಧಾನ ಸಭೆಯಲ್ಲಿ ಒತ್ತಾಯಿಸಿದರು. ಮಂಗಳೂರು ಮತ್ತು ಮುಲ್ಕಿ ನಡುವೆ ಅಂತರ ಹಾಗೂ ಆರೋಗ್ಯ ಕೇಂದ್ರ ಇದ್ದರೂ ತುರ್ತು ಸಂದರ್ಭ,ಅಪಾಯಕಾರಿ ಕಂಪನಿಗಳು, ಕಾರ್ಖಾನೆಗಳು ಇರುವ
ರಾಜ್ಯ ಮತ್ತು ನಗರದ ಆಡಳಿತದಲ್ಲಿ ಪರ್ಸಂಟೆಜ್ ಸರಕಾರವಿದೆ.ಸರಿಯಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡದೆ ಜನರ ಮೇಲೆ ಬರೆ ಎಳೆದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಎ.ಸಿ.ವಿನಯ್ ರಾಜ್ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಪಾಲಿಕೆ ಘನ ತ್ಯಾಜ್ಯ ನಿರ್ವಹಣೆಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದ್ರೆ ಅದರ ನಿರ್ವಹಣೆಯ ಕೊರತೆ ಎದ್ದು ಕಾಣುತ್ತಿದೆ. ಮಂಗಳೂರು ನಗರ ಸ್ವಚ್ಛ ಮಂಗಳೂರು
ಮಂಗಳೂರು ನಗರ ಸ್ವಚ್ಛ ನಗರ ಎಂಬುದಕ್ಕೆ ಹಲವು ಬಾರಿ ಪ್ರಶಸ್ತಿ ಪಡೆದಿದೆ. ಆದರೆ ಇತ್ತಿಚೀನ ದಿನಗಳಲ್ಲಿ ಆ ಹೆಸರಿಗೆ ಚ್ಯುತಿ ಬಂದಿದೆ. ಕಸ ವಿಲೇವಾರಿಯ ನಿರ್ವಹಣೆ ನಗರದಲ್ಲಿ ಸಮರ್ಪಕವಾಗಿಲ್ಲ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಕಸವನ್ನ ವಿಲೇವಾರಿಗೆ ಬಳಸಲು ಮುಂದಾಗಿದೆ. ಪಾಲಿಕೆ 38 ಕೋಟಿ ಕಸ ವಿಲೇವಾರಿ ವಾಹನ ಖರೀದಿಸಿ ವಾಹನ
ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ “” ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್ ಮನ್ನಾರ್ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು ದೇಶದಲ್ಲಿ ಬಿಜೆಪಿ ಫ್ಯಾಸಿಸ್ಟ್ ಆಡಳಿತದಿಂದ ಜನರು ಬೇಸತ್ತಿದ್ದು ಯುವಕರನ್ನು ನಿರುದ್ಯೋಗಳನ್ನಾಗಿ ಮಾಡಿ ಅವರನ್ನು
ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿರುವುದಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ, 2008ರಲ್ಲಿ ಆದ ಸುಪ್ರೀ ಕೋರ್ಟ್ ಆದೇಶವನ್ನು ಪ್ರಯೋಗಕ್ಕೆ ಒಳಪಡಿಸಿದ್ದು ಬಿಜೆಪಿ ಸರಕಾರ, ಇದು ಸರಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಎಂದು ಮಾಜಿ ಸಚಿವ ಬಿ.ರಮನಾಥ ರೈ ಆಕ್ರೋಶ ವ್ಯಕತಪಡಿಸಿದರು. ರಾಜ್ಯ ಬಿಜೆಪಿ ಸರಕಾರ ಧಾರ್ಮಿಕ ಕೇಂದ್ರಗಳನ್ನು ಧ್ವಂಸಗೊಳಿಸಿದ ಹಾಗೂ ಅನೇಕ ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವುದರ ವಿರುದ್ದ
ಬೆಂಗಳೂರು ; ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಅತೀವ ಸಂಕಷ್ಟದೂಡಿರುವ, ನಿರುದ್ಯೋಗ ಸಮಸ್ಯೆ ನಿವಾರಿಸಲು ವಿಫಲವಾಗಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ ನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಯಿತು. ನರೇಂದ್ರ ಮೋದಿ ಅವರ ಜನ್ಮ ದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಯುವ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


















