ಕೆಳ ಮತ್ತು ಮಧ್ಯಮ ವರ್ಗದ ಜನರ ಏಳಿಗೆಯ ದೃಷ್ಠಿಯಲ್ಲಿ ಬಜೆಟ್ನಲ್ಲಿ ಅನುದಾನ ಮೀಸಲಿಟ್ಟಿರುವುದು ಸ್ವಾಗತಾರ್ಹ. ಅಟಲ್ ಟಿಂಕರ್ ಲ್ಯಾಬ್ಗಳನ್ನು ಶಾಲೆಗಳಿಗೆ ವಿಸ್ತರಿಸಿರುವುದು, ಆದಾಯ ತೆರಿಗೆ ಪಾವತಿಯ ಮಿತಿಯನ್ನು 12 ಲಕ್ಷ ರೂ.ಗೆ ಏರಿಸಿರುವುದು, ಕಿಸಾನ್ ಕೆಡಿಟ್ನ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿರುವುದು ಜೊತೆಗೆ ಪ್ರತಿ ಜಿಲ್ಲಾ
ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ. ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿ 31.47 ಲಕ್ಷ ಮತ್ತು ಒಟ್ಟು ತೆರಿಗೆ
ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಡಿಸಿ ಮುಲ್ಲೈ. ಮುಹಿಲನ್, ಕಮೀಷನರ್ ಅನುಪಮ್ ಅಗ್ರವಾಲ್ ಈ ಸಂದಭ೯ದಲ್ಲಿ ಇದ್ದರು.ಬಳಿಕ ಧಮ೯ಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.
ಕುಳಾಯಿ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಜೆಟ್ಟಿ ಕಾಮಗಾರಿಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯರವರು ಸ್ಥಳೀಯ ಶಾಸಕರೊಂದಿಗೆ ಇತ್ತೀಚೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು ಕುಳಾಯಿ:- ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ. ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ
ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಕೆ : ಆಕ್ರೋಶ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್
ಪುತ್ತೂರು: ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಸಿದ್ದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಶಾಸಕ ಅಶೋಕ್ ಕುಮಾರ್ ರೈ ಅವರ ಆಪ್ತನೆಂಬಂತೆ ಅದ್ದು ಪಡೀಲ್ ಗುರುತಿಸಿಕೊಂಡಿದ್ದು, ಶಾಸಕರು ಇಂತಹವರಿಂದ ದೂರ ಇರುವುದು ಉತ್ತಮ. ಇಂತಹವರನ್ನು ಇಟ್ಟುಕೊಳ್ಳುವುದು ಸೊಂಟದಲ್ಲಿ ಕೆಂಡ ಕಟ್ಟಿಕೊಂಡಂತೆ ಎಂದರು. ಅಲ್ಲದೇ, ಅದ್ದು
ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ, ಈ ವರ್ಷಾರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿದ್ದ ಆಮ್ ಆದ್ಮಿ ಪಕ್ಷ, ಯಾವುದೇ
ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಯಾಸೀರ್ ಪಠಾಣ್ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ
ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್ಗೆ ಮೂರನೇ ಬಾರಿಯೂ
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ
ಮಂಗಳೂರು: ಜಾರ್ಖಂಡ್ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಸಿಸಿಯ ಹಿರಿಯ ಸಮನ್ವಯಕಾರರನ್ನಾಗಿ ಕಾಂಗ್ರೆಸ್ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಆದೇಶಿಸಿದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಬಿ.ಕೆ. ಹರಿಪ್ರಸಾದ್, ಗೌರವ್ ಗೊಗಾಯ್, ಮೋಹನ್ ಮರ್ಕಮ್ ಅವರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.




























