ಖ್ಯಾತ ಸಂಶೋಧಕ ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವರು ಸೆಪ್ಟಂಬರ್ 17ರ ರಾತ್ರಿ ಬೆಂಗಳೂರಿನ ಮಗಳ ಮನೆಯಲ್ಲಿನಿಧನರಾದರು.ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರೊಫೆಸರ್ ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ) ಅವರು 1937ರ ಏಪ್ರಿಲ್ 9ರಂದು ಜನಿಸಿದರು.ಧಾರವಾಡದ ಕರ್ನಾಟಕ
ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ ನಿವ೯ಹಿಸುತ್ತಿದ್ದ.ಕೆಲವು ದಿನಗಳ ಹಿಂದೆ ಈ ಭಾಗದ ಮಹಿಳೆಯೊಬ್ಬರು ಯಾವುದೋ ಪ್ರಕರಣವೊಂದಕ್ಕೆ ಸಂಬಂಧಿಸಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆಯು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಶರವು ದೇವಸ್ಥಾನ ಬಳಿ ಬಾಲಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಿ ಎಸ್ ಪ್ರಕಾಶ್, ವಿಶ್ವ ಹಿಂದೂ
ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ,ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ
ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ
ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ – ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ದುರ್ಗಾಪರಮೇಶ್ವರಿ ದೇವಸ್ಥಾನ
ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ಸಮಾಜ ಮಂದಿರ ಪುರಸ್ಕಾರ 2025 ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ಧಾರೆ. ಸೆ 22ರಿಂದ 26ರವರೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರತೀ ದಿನ ಸಂಜೆ 7 ರಿಂದ ಸಾಹಿತ್ಯ […]
ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ