Home Archive by category ರಾಷ್ಟ್ರೀಯ (Page 15)

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

ಮುಂಬೈನಲ್ಲಿ ನಡೆದ 19 ನೆಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ *ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯನ್ನು ಪಡೆದುಕೊಂಡಿದೆ. ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರ ಪರವಾಗಿ *ಶ್ರೀ ಭಾಸ್ಕರ್

ಡ್ರೋನ್ ಮೂಲಕ ರೈತರ ಕಣ್ಣೀರು ತರಿಸಿದ ಸಂಶೋಧನೆ

ದಿಲ್ಲಿಗೆ ಪ್ರತಿಭಟನೆ ಮಾಡಲು ಬಂದ ರೈತರಿಗೆ ಗೃಹ ಮಂತ್ರಿ ಅಮಿತ್ ಶಾ ನಿರ್ವಹಣೆಯ ಪೊಲೀಸ್ರು ನೀವು ಊಟ ಕೊಟ್ರೆ ನಾವು ಲಾಠಿ ಬೀಸ್ತೀವಿ ಎಂದಿದ್ದಾರೆ. ಕೊಟ್ಟ ಊಟಕ್ಕೆ ನ್ಯಾಯ ಬೆಲೆ ಕೇಳಿದರೆ ಡ್ರೋಣ್ ಮೂಲಕ ಹೊಗೆ ಬಾಂಬು ಸಿಡಿಸಿ ಕಣ್ಣೀರು ತರಿಸ್ತೀವಿ ಎಂದೂ ಹೊಸ ಸಂಶೋಧನೆ ಮಾಡಿ ತೋರಿಸಿದ್ದಾರೆ. ಗದ್ದೆಯಲ್ಲಿ ಇರಬೇಕಾದವರು ದಿಲ್ಲಿಗೆ ಬಂದ್ರೆ ನಾವು ಎಲ್ಲಿಗೆ ಹೋಗಬೇಕು, 144 ಸೆಕ್ಷನ್ ತಿಂಗಳುಗಟ್ಟಲೆ ಹಾಕ್ತೀವಿ ಎಂದು ಮೋದಿಯವರ ಸರಕಾರ ಪಣ ತೊಟ್ಟಂತಿದೆ. ಸದ್ಯ

ಮತ ಯತ್ನದ ಭಾರತ ರತ್ನ 

ಭಾರತ ರತ್ನ ಪ್ರಶಸ್ತಿಯ ಬಗೆಗೆ ಪ್ರಧಾನಿಯವರು ರಾಷ್ಟ್ರಪತಿಗಳಿಗೆ ಹೆಸರು ಸೂಚಿಸುತ್ತಾರೆ. ಅದಕ್ಕೆ ರಾಷ್ಟ್ರಪತಿ ಅವರು ಅಂಗೀಕಾರ ಮುದ್ರೆ ಒತ್ತುತ್ತಾರೆ. ಹಿಂದೆಲ್ಲ ಸಮಿತಿ ರಚನೆ, ಅಭಿಪ್ರಾಯ, ಮಂತ್ರಿ ಮಂಡಲದಲ್ಲಿ ಚರ್ಚೆ ಮೂಲಕ ಹೆಸರನ್ನು ಪ್ರಧಾನಿಯವರು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡುತ್ತಿದ್ದರು. ಈಗ ಪ್ರಧಾನಿ ಮೋದಿಯವರು ಕಿಸೆಯಿಂದ ತೆಗೆದುಕೊಟ್ಟಂತೆ ಭಾರತ ರತ್ನ ಎಂದು ಸದ್ದು ಮಾಡಿದ್ದಾರೆ. ಕ್ರಮ ಪ್ರಕಾರ ಕರ್ಪೂರಿ ಠಾಕೂರ್, ಆಮೇಲೆ ಲಾಲ್ ಕೃಷ್ಣ ಅಡ್ವಾಣಿ,

ದೆಹಲಿ : ಹೈಕೋರ್ಟ್‌ಗೆ ಮುಖ್ಯ ನ್ಯಾಯಾಧೀಶರಾಗಿ ಗುಜರಾತಿನ ಎನ್. ವಿ. ಅಂಜಾರಿಯಾ ನೇಮಕ

ಇದೇ ಫೆಬ್ರವರಿ 24ರಂದು ನಿವೃತ್ತರಾಗುವ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕನ್ನಡಿಗರೆ ಆದ ದಿನೇಶ್ ಕುಮಾರ್ ಅವರ ಜಾಗಕ್ಕೆ ಎನ್. ವಿ. ಅಂಜಾರಿಯಾ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಮುಖ್ಯ ನ್ಯಾಯಮೂರ್ತಿ ಆಯ್ಕೆಯನ್ನು ಸೂಚಿಸಿದೆ. ಗುಜರಾತ್ ರಾಜ್ಯದವರಾದ ಎನ್. ವಿ. ಅಂಜಾರಿಯಾ ಅವರು ಸದ್ಯ ಗುಜರಾತ್ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿ ಇದ್ದಾರೆ.

ಅಂಕಿ ಅಂಶದ ಪ್ರಶ್ನೆಗೆ ಸೊನ್ನೆ ಸೊನ್ನೆ ಉತ್ತರ

ಜಿಎಸ್‍ಟಿ ವಂಚನೆಯಲ್ಲಿ ಗುಜರಾತ್ ಮತ್ತು ಮುಂಬಯಿಯ ಗುಜರಾತ್ ಉದ್ಯಮಿಗಳೇ ಮೊದಲ ಸ್ಥಾನದಲ್ಲಿರುವುದು ವರದಿಯಾಗಿದೆ. ಕರ್ನಾಟಕದ ಕಾಂಗ್ರೆಸ್ ಸರಕಾರವು ಒಕ್ಕೂಟ ಸರಕಾರವು ತನಗೆ ಮಾಡಿರುವ ಹಣಕಾಸು ವಂಚನೆಯ ವಿರುದ್ಧ ದಿಲ್ಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ನಡುವೆ ಲೋಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿಯವರು ತೆರಿಗೆ ಪಾಲು ನೀಡಿಕೆ ಮತ್ತು ಅನುದಾನ ಕೊಡುವುದರಲ್ಲಿ ಬಿಜೆಪಿಯೇತರ ಸರಕಾರಗಳನ್ನು ಒಕ್ಕೂಟ ಸರಕಾರವು ವಂಚಿಸಿದೆ ಎಂದು ಆಳುವವರನ್ನು

ಸಿನಿ ರಾಜಕೀಯ ಈಜಿದವರು, ಮುಳುಗಿದವರು

ತಮಿಳು ನಟ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಆ ಹೆಸರಿನ ಅರ್ಥ ತಮಿಳುನಾಡು ವಿಜಯ ಸಂಘಟನೆ. ವಿಜಯ್ ಎಂದರೆ ಗೆಲುವು, ವೆಟ್ರಿ ಎಂದೇ ಅರ್ಥ. ನಟಿಸುತ್ತಿರುವ ಎರಡು ಸಿನಿಮಾ ಮುಗಿಸಿ ಚಿತ್ರ ರಂಗಕ್ಕೆ ವಿದಾಯ ಹೇಳುವುದಾಗಿ ಸಹ ವಿಜಯ್ ಹೇಳಿದ್ದಾರೆ. ಕ್ರಿಶ್ಚಿಯನ್ ತಂದೆ ಎಸ್. ಎ. ಚಂದ್ರಶೇಖರ್, ಹಿಂದೂ ತಾಯಿ ಶೋಭಾ ಪುತ್ರ ವಿಜಯ್‍ರ ಮಡದಿ ಶ್ರೀಲಂಕಾ ತಮಿಳದಿ. ಹುಟ್ಟು ಹೆಸರು ಜೋಸೆಫ್ ವಿಜಯ್ ಚಂದ್ರಶೇಖರ್. ವಿಜಯ್ ರಾಜಕೀಯ ಪಕ್ಷ

ಪ್ರತ್ಯೇಕತೆ ಕೆರಳಿಸಿದ ಆಯವ್ಯಯ

ಚುನಾವಣಾ ಪೂರ್ವ ಮಧ್ಯಾವಧಿ ಆಯವ್ಯಯ ಮಂಡನೆ ಆಗಿದೆ. ಸಂಸದ ಶಶಿ ತರೂರ್ ಪ್ರಕಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಅಂಕಿ ಅಂಶಗಳಿಗಿಂತ ಹೆಚ್ಚಾಗಿ ಗಿಲೀಟಿನ ಮಾಮೂಲಿ ಶಬ್ದಗಳದ್ದಾಗಿದೆ. ಈ ಮಾತನ್ನು ನಿರ್ಮಲಾರ ಗಂಡ ಪರಕಾಲ ಪ್ರಭಾಕರ್ ಅವರು ಬಿಜೆಪಿ ಸರಕಾರದ ಒಟ್ಟಾರೆ ಶಬ್ದಗಳ ಕಸರತ್ತು ಗಮನಿಸಿ ಹಿಂದೆಯೇ ಟೀಕಿಸಿದ್ದಾರೆ. ಬಜೆಟ್ ಮಂಡನೆ ವೇಳೆ ಸಂಸದರ ಹಾಜರಾತಿ ಕಡಿಮೆ ಇತ್ತು. ಗ್ಯಾಲರಿಯಲ್ಲಿ ನಿರ್ಮಲಾರ ಮಗಳು ವಂಗಮಯಿ ಪರಕಾಲ ಕುಳಿತಿದ್ದರು.

ಕೇಂದ್ರ ಬಜೆಟ್ : 2047ಕ್ಕೆ ಅರಳಲಿದೆ ವಿಕಸಿತ್ ಭಾರತ್ ಆಶ್ವಾಸನೆ

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದ ಮೂಲಕ ಬಿಜೆಪಿ ಒಕ್ಕೂಟ ಸರಕಾರದ ಜನಪರ ಯೋಜನೆಗಳು ದೇಶದ ಮೂಲೆ ಮೂಲೆಗೆ ತಲುಪಿದೆ ಎಂದು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಹೇಳುವುದರ ಮೂಲಕ ಚುನಾವಣಾ ಪೂರ್ವ ತಾತ್ಕಾಲಿಕ ಬಜೆಟ್ ಮಂಡಿಸಿದರು. 2047ಕ್ಕೆ ವಿಕಸಿತ ಭಾರತ್ ಅರಳಲು ತಮ್ಮ ಬಜೆಟ್ ಸಹಾಯಕ ಎಂದು ಅವರು ಹೇಳಿದರು.ತಾತ್ಕಾಲಿಕ ಬಜೆಟ್ಟಿನ ಕೆಲವು ಮುಖ್ಯಾಂಶಗಳು ಮುಂದಿನಂತಿವೆ. ದೇಶದ ಜನರು ನಮಗೆ ಬಹುಮತ ನೀಡಿ ಗೆಲ್ಲಿಸಿದ್ದಾರೆ. ಕಳೆದ ಹತ್ತು ವರುಷಗಳಿಂದ ಭಾರತದ

ಜನವರಿ 29,ಭಾರತೀಯ ವೃತ್ತಪತ್ರಿಕೆ ದಿನ

ಕೆಲವರ ದಿನ ಆರಂಭವಾಗುವುದೇ ದಿನ ಪತ್ರಿಕೆಯನ್ನು ಓದುವ ಮೂಲಕ. ಕೈಯಲ್ಲಿ ಒಂದು ಕಪ್ ಕಾಫಿ ಅಥವಾ ಟೀ ಜೊತೆಗೆ ದಿನಪತ್ರಿಕೆಯಿದ್ದರೆ ಸುದ್ದಿಯನ್ನು ಓದುತ್ತಾ ಓದುಗರು ತಮ್ಮ ದಿನವನ್ನು ಆರಂಭಿಸುತ್ತಾರೆ. ರಾಜ್ಯ, ದೇಶ, ವಿದೇಶಗಳಲ್ಲಿ ನಡೆಯುವ ಸುದ್ದಿಗಳನ್ನು ಜನರಿಗೆ ತಲುಪಿಸುವ ದಿನ ಪತ್ರಿಕೆಗಳು ಇವತ್ತಿಗೂ ನಂಬಿಕೆಗೆ ಅರ್ಹವಾಗಿದೆ. ಹೀಗಾಗಿ ಪ್ರತಿ ವರ್ಷ ಜ. 29ರಂದು ಭಾರತೀಯ ವೃತ್ತಪತ್ರಿಕೆ ದಿನವನ್ನು ಆಚರಿಸಲಾಗುತ್ತದೆ.ಡಿಜಿಟಲ್‌ ಯುಗದಲ್ಲಿರುವ ನಾವಿಂದು

ಭಾರತದ ಡಬಲ್ಸ್ ಟೆನ್ನಿಸಿಗರು

ಆಸ್ಟ್ರೇಲಿಯಾ ಓಪನ್ ಟೆನ್ನಿಸ್‍ನಲ್ಲಿ 43ರ ಪ್ರಾಯದಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೊತೆಗೆ ಪುರುಷರ ಡಬಲ್ಸ್ ಗೆದ್ದು ರೋಹನ್ ಬೋಪಣ್ಣ ಸಾಧನೆ ಮಾಡಿದರು. ಅತಿ ಹಿರಿಯ ಗ್ರಾನ್‍ಸ್ಲಾಮ್ ವಿನ್ನರ್, ಅತಿ ಹಿರಿಯ ಟೆನ್ನಿಸ್ ಡಬಲ್ಸ್ ಒನ್ ಇತ್ಯಾದಿ ಸಾಧನೆ ಕರ್ನಾಟಕದ ಕೊಡವ ರೋಹನ್ ಬೋಪಣ್ಣ ಅವರದಾಯಿತು. ಭಾರತದ ಜಾಗತಿಕ ಗ್ರಾನ್‍ಸ್ಲಾಮ್ ಸಾಧಕರಾದ ಸಾನಿಯಾ ಮಿರ್ಜಾ, ಲಿಯಾಂಡರ್ ಪಯಸ್, ಮಹೇಶ್ ಭೂಪತಿ ಮೊದಲಾದವರ ಸಾಲಿಗೆ ಬೋಪಣ್ಣ