Home Archive by category ವಾಣಿಜ್ಯ (Page 5)

ಮುಲ್ಕಿ: ಕಟ್ಪಾಡಿ ಮಹಾಮಾಯ ಸಿಲ್ಕ್ಸ್‌ನಲ್ಲಿ ಮೆಘಾ ಲಕ್ಕಿ ಡ್ರಾ

ಮುಲ್ಕಿಯ ಬಪ್ಪನಾಡು ದೇವಳದ ಬಳಿಯಲ್ಲಿರುವ ಕಟ್ಪಾಡಿ ಮಹಾಮಾಯ ಸಿಲ್ಕ್ಸ್‌ನಲ್ಲಿ ಎ.18ರಿಂದ ಮೇ.17ರವರೆಗಿನ ಪ್ರತಿ 10,000 ಮೇಲ್ಪಟ್ಟ ಖರೀದಿಗೆ ಗ್ರಾಹಕರಿಗೆ ಒಂದು ಲಕ್ಕಿ ಕೂಪನ್ ನೀಡಲಾಗುತ್ತಿದೆ. ಇಲ್ಲಿ ಮದುವೆ ಸೀರೆಗಳು, ಸಿಲ್ಕ್ಸ್ ಮತ್ತು ಕಾಂಜೀವರಂ, ಕಾಟನ್ ಹೀಗೆ ವಿವಿಧ ಶೈಲಿಯ ಸಾರಿಗಳು,ಪುರುಷರ, ಮಹಿಳೆಯರ ಹಾಗೂ ಮಕ್ಕಳ ಸಾಂಪ್ರದಾಯಿಕ ಮತ್ತು ಆಧುನಿಕ ಶೈಲಿಯ

ಮಂಗಳೂರು: ಎ.19 ರಂದು ರೋಹನ್ ಇಥೋಸ್ ಭೂಮಿಪೂಜೆ

ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ

ಈರುಳ್ಳಿ ಮೇಲಿನ ರಫ್ತು ಸುಂಕ ಶೇ.20ರಷ್ಟು ಕಡಿತ: ಏಪ್ರಿಲ್ 1ರಿಂದ ಜಾರಿ: ಕೇಂದ್ರ ಸರ್ಕಾರ

ದೆಹಲಿ:ಮಾರುಕಟ್ಟೆಯಲ್ಲಿ ಬೆಲೆ ಕುಸಿಯುತ್ತಿದ್ದು, ರೈತರ ಅನುಕೂಲಕ್ಕಾಗಿ ಈರುಳ್ಳಿ ಮೇಲಿನ ರಫ್ತು ಸುಂಕವನ್ನು ಶೇಕಡಾ 20ರಷ್ಟು ಕಡಿತಗೊಳಿಸಿ ಕೇಂದ್ರ ಸರ್ಕಾರ ಘೋಷಿಸಿದೆ. ಇದು ಏಪ್ರಿಲ್​ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಗ್ರಾಹಕ ವ್ಯವಹಾರಗಳ ಇಲಾಖೆಯೊಂದಿಗೆ ಮಾತುಕತೆಯ ಬಳಿಕ ಕಂದಾಯ ಇಲಾಖೆ ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ರೈತರ ಹಿತಕಾಯಲು ಈ ನಿರ್ಧಾರ ಕೈಗೊಂಡಿದ್ದಾಗಿ ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ. 2024ರ ಸೆಪ್ಟೆಂಬರ್​​ನಿಂದ ಈರುಳ್ಳಿ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 16.5 ಏರಿಕೆ

ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ₹16.5 ಹೆಚ್ಚಳ ಮಾಡಿವೆ. ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದರ ಪರಿಷ್ಕರಣೆ ಬಳಿಕ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದರ ₹1,818.50 ಆಗಿದ್ದು, 5 ಕೆ.ಜಿಯ ಸಿಲಿಂಡರ್ ದರದಲ್ಲೂ ₹4 ಹೆಚ್ಚಳ ಮಾಡಲಾಗಿದೆ. 14.2 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಕಳೆದ ತಿಂಗಳು ಕೂಡ 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ತೈಲ ಮಾರಾಟ ಕಂಪನಿಗಳು  ಭಾನುವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು 39 ರೂ. ಗೆ ಹೆಚ್ಚಿಸಿವೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವು ₹ 1,691ಕ್ಕೆ ಏರಿಕೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆ.ಜಿಯ ಗೃಹ ಬಳಕೆ ಸಿಲಿಂಡರ್‌ ದರವು ಯಥಾಸ್ಥಿತಿಯಲ್ಲಿದೆ.

ಮೂಡುಬಿದಿರೆ ಮಾರುಕಟ್ಟೆ ಕಟ್ಟಡ ವಿವಾದ : ಆ.8 ಕ್ಕೆ ವಿಚಾರಣೆ

ಮೂಡುಬಿದಿರೆ: ಕಳೆದ ಕೆಲ ವರ್ಷಗಳಿಂದ ಮೂಡುಬಿದಿರೆ ನೂತನ ಮಾರುಕಟ್ಟೆ ಕಟ್ಟಡ ವಿವಾದವು ಹೈಕೋರ್ಟ್ ನಲ್ಲಿದ್ದು ಇದರ ವಿಚಾರಣೆಯನ್ನು ಮತ್ತೆ ಆ.8 ಕ್ಕೆ ಮುಂದೂಡಿದೆ.ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುವ ಮೂಡುಬಿದಿರೆ ಪುರಸಭೆಯ ಕ್ರಮವನ್ನು ಪ್ರಶ್ನಿಸಿ ಜೈಸನ್ ಮಾರ್ಷಲ್ ಸುವಾರಿಸ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಮಾರುಕಟ್ಟೆ ಕಟ್ಟಡ ನಿರ್ಮಾಣ ಅನುಮತಿಯನ್ನು ತಿರಸ್ಕರಿಸಿದ

ಟೋನಿ & ಗೈ ಹೇರ್ ಡ್ರೆಸ್ಸಿಂಗ್ – ಇದರ ಎರಡನೇ ಶಾಖೆ ಶುಭಾರಂಭ

ನಿಮ್ಮ ಸೌಂದರ್ಯ ಹಾಗೂ ಸೌಂದರ್ಯ ಪ್ರಿಯರಿಗಾಗಿ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್‍ನಲ್ಲಿ ಟೋನಿ ಆ್ಯಂಡ್ ಗಾಯ್ ಹೇರ್ ಡ್ರೆಸ್ಸಿಂಗ್ ಶುಭಾರಂಭಗೊಂಡಿತು. ಮುಸ್ತಫಾ ಪ್ರೇಮಿ ಮಾಲೀಕತ್ವದ ಹೆವೆನ್ ರೋಸ್ ಪ್ರೊಫೆಷನಲ್ ಯುನಿಸೆಕ್ಸ್ ಸೆಲೂನ್ ಕಡಲ ನಗರ ಮಂಗಳೂರಿನಲ್ಲಿ ಪ್ರಖ್ಯಾತಿ ಪಡೆದಿದೆ. ಅದ್ರಂತೆ ಇದೀಗಾ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್ ನಲ್ಲಿ ಮುಸ್ತಫಾ ಪ್ರೇಮಿ ಅವರು ಪ್ರಾಂಚೈಸಿಯ ಮಾಲೀಕತ್ವದಲ್ಲಿ ಟೋನಿ & ಗೈ ಇದರ ಎರಡನೇ

ಬೈಂದೂರು : ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್ ಶುಭಾರಂಭ

ಬೈಂದೂರು ಕಿರಿಮಂಜೇಶ್ವರದಲ್ಲಿರುವ ಜಿ.ಎನ್ ಖಾರ್ವಿ ಕಾಂಪ್ಲೆಕ್ಸ್‌ನಲ್ಲಿ ನೂತನ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಶುಭಾರಂಭಗೊಂಡಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜಿಲ್ಲೆಯನ್ನು ಸೇಫ್ ಆಗಿಸುವ ನಿಟ್ಟಿನಲ್ಲಿ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಸಂಸ್ಥೆಯು ಪೋಲೀಸ್ ಇಲಾಖೆಯ ಸಹಕಾರದೊಂದಿಗೆ ನಿಯಂತ್ರಣ ಕೊಠಡಿ ಮಾದರಿಯಲ್ಲಿ

ಪುತ್ತೂರಿನ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ,ಕೆ ಸೀತಾರಾಮ ರೈ ಸವಣೂರು ಮಾಹಿತಿ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ […]