Home Archive by category ವಾಣಿಜ್ಯ (Page 8)

ಮೇ 7ರಂದು ಬಿ.ಸಿ ರೋಡ್‍ನ ಸೋನಾ ಟಿವಿಎಸ್‍ನಲ್ಲಿ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಬಿಡುಗಡೆ

ಬಿ.ಸಿ. ರೋಡ್‍ನಲ್ಲಿ ಕಾರ್ಯಾಚರಿಸುತ್ತಿರುವ ಸೋನಾ ಟಿವಿಎಸ್ ಶೋರೂಂನಲ್ಲಿ ಅತ್ಯಾಧುನಿಕ ಶೈಲಿಯ ಟಿವಿಎಸ್ ರೋನಿನ್ ದ್ವಿಚಕ್ರ ವಾಹನ ಮೇ 7ರಂದು ಮಾರುಕಟ್ಟೆಗೆ ಬಿಡುಗಡೆಗೊಳ್ಳಲಿದೆ. ಪ್ರತಿಷ್ಠಿತ ಟಿವಿಎಸ್ ಕಂಪೆನಿಯ ದ್ವಿಚಕ್ರ ವಾಹನಗಳು ವಿವಿಧ ವಿನ್ಯಾಸ ಮತ್ತು ಆತ್ಯಾಕರ್ಷಕ ಶೈಲಿ ಹಾಗೂ ದ್ವಿಚಕ್ರ ಪ್ರೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ಬಿ.ಸಿ

ಬಂಟ್ವಾಳದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಸಂಭ್ರಮ

ಬಂಟ್ವಾಳದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ವಿಎನ್‍ಆರ್ ಗೋಲ್ಡ್‍ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗೆ ಅತೀ ಕಡಿಮೆ ದರದಲ್ಲಿ ಚಿನ್ನಾಭರಣಗಳನ್ನು ಖರೀದಿ ಮಾಡುವ ಅವಕಾಶವಿದೆ. ಗ್ರಾಹಕರು ಎಪ್ರಿಲ್ 22ರಂದು ವಿಎನ್‍ಆರ್ ಮಳಿಗೆಗೆ ಭೇಟಿ ನೀಡಿ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಬಹುದು. ಅಕ್ಷಯ ತೃತೀಯದಂದು ಚಿನ್ನ ಖರೀದಿ ಮಾಡುವುದು ಅದೃಷ್ಟ ಹಾಗೂ ಸಮೃದ್ಧಿಯ ಸಂಕೇತ ಎಂದೇ ಭಾವಿಸಲಾಗಿದೆ. ಯಾಕೆಂದ್ರೆ ಈ ದಿನವನ್ನು ಮಂಗಳಕರ

ಬಿಸಿಸಿಐ ವತಿಯಿಂದ `ಹೊಟೇಲ್ ತಾಜ್ ವಿವಾಂತದಲ್ಲಿ ಇಫ್ತಾರ್ ಕೂಟ

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಮಂಗಳೂರು ಇದರ ವತಿಯಿಂದ ಇಫ್ತಾರ್ ಕೂಟವು ನಗರದ ಹೊಟೇಲ್ ತಾಜ್ ವಿವಾಂತ' ಹೊಟೇಲ್ ನಲ್ಲಿ ನಡೆಯಿತು. ಈ ಸಂದರ್ಭ ರಮಝಾನ್ ತಿಂಗಳು ಮತ್ತು ಝಕಾತ್ ವಿಚಾರವಾಗಿ ಕಚ್ಚಿ ಮೆಮನ್ ಮಸ್ಜಿದ್‍ನ ಖತೀಬ್ ವೌಲಾನ ಶುಹೈಬ್ ನದ್ವಿ ವಿಶೇಷ ಉಪನ್ಯಾಸ ನೀಡಿದರು.ರಮಝಾನ್ ಅಲ್ಲಾಹನ ಉಡುಗೊರೆಯಾಗಿದೆ. ಸೀಮಿತ ಅವಧಿಯಲ್ಲಿ ನೂರಾರು ಪಟ್ಟು ಪುಣ್ಯ ಸಂಪಾದಿಸುವ ಈ ತಿಂಗಳ ಮಹತ್ವವನ್ನು ಪ್ರತಿಯೊಬ್ಬ ಮುಸಲ್ಮಾನ

ಹೊಟೇಲ್ ಹಿರಾ ಇಂಟರ್ ನ್ಯಾಷನಲ್ ಮಂಗಳೂರಿನ ಪಂಪ್‍ವೆಲ್ ಬಳಿ ಹೊಟೇಲ್ ಶುಭಾರಂಭ

ಮಂಜೇಶ್ವರ: ದೇಶಿ, ವಿದೇಶಿ ಗ್ರಾಹಕರ ಅಪೇಕ್ಷೆಯನ್ನು ಪೂರೈಸುವ ವಿಭಿನ್ನತೆಯೊಂದಿಗೆ, ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯವುಳ್ಳ ಹೊಟೇಲ್ ಹಿರಾ ಇಂಟರ್ ನ್ಯಾಷನಲ್, ಇದೀಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಮಂಗಳೂರಿನ ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತಲೆ ಎತ್ತಿ ನಿಂತಿರುವ ಮಂಜೇಶ್ವರ ಉದ್ಯಾವರ ನಿವಾಸಿ ಆಲಿ ಕುಟ್ಟಿ ಹಾಜಿಯವರ ಮಾಲಕತ್ವದಲ್ಲಿರುವ ನೂತನ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಅಂತರಾಷ್ಟ್ರೀಯ ಗುಣಮಟ್ಟದ, ಕೇವಲ ಫೈವ್ ಸ್ಟಾರ್

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ : 11ನೇ ಸಾಲೆತ್ತೂರು ಶಾಖೆಯ ಶುಭಾರಂಭ

ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಮೂರ್ತೆದಾರಿಕೆ ಕಡಿಮೆಯಾಗುತ್ತ ಬರುತ್ತಿದ್ದಂತೆಯೇ ಮೂರ್ತೆದಾರರ ಸಹಕಾರಿ ಸಂಘವನ್ನು ಸ್ಥಾಪನೆ ಮಾಡುವ ಮೂಲಕ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಪರಿಣಾಮ ಇಂದು

ಎಂಐಎಫ್‍ಎಸ್‍ಇಗೆ ಟೈಮ್ಸ್ ಗ್ರೂಪ್ ಅವಾರ್ಡ್ 2023

ಫೈರ್ & ಸೇಫ್ಟಿ ಮತ್ತು ಎಚ್‍ಎಸ್‍ಇ ಕ್ಷೇತ್ರದಲ್ಲಿ ಕಳೆದ 16 ವರ್ಷಗಳಲ್ಲಿ ನಿರಂತರ ಸಾಧನೆಗಳನ್ನು ಸೃಷ್ಟಿಸಿ 17 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳಿಗೆ ದೇಶ ವಿದೇಶಗಳಲ್ಲಿ ಉದ್ಯೋಗ ಒದಗಿಸಿದ ವಿದ್ಯಾಸಂಸ್ಥೆ ಮಂಗಳೂರು ಇನ್ಸಿಟ್ಯೂಟ್ ಆಫ್ ಫೈರ್ & ಸೇಫ್ಟಿ ಇಂಜಿನಿಯರಿಂಗ್ (ಎಂಐಎಫ್‍ಎಸ್‍ಇ)ಗೆ 2023 ಸಾಲಿನ ಇಕಾನಮಿಕ್ಸ್ ಬಿಸಿನೆಸ್ ಟೈಮ್ಸ್ ಅವಾರ್ಡ್ 2023 ಲಭಿಸಿದೆ. ಬಾಲಿವುಡ್ ನಟಿ ರಿಷಿ ಖನ್ನಾ ಅವಾರ್ಡನ್ನು

ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಗ್ರಾಹಕರಿಗೆ ಆಫರ್

ಮಂಗಳೂರಿನ ಪ್ರತಿಷ್ಠಿತ ದ್ವಿಚಕ್ರ ವಾಹನಗಳ ಶೋರೂಂ ಆದ ವೆಸ್ಟ್ ಕೋಸ್ಟ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ನೀಡುತ್ತಿದ್ದಾರೆ.ದ್ವಿಚಕ್ರ ವಾಹನಗಳ ಫ್ರೀ ವಾಶ್ ಜೊತೆಗೆ ತೈಲದ ಮೇಲೆ ಶೇ.10ರಷ್ಟು ರಿಯಾಯಿತಿ, ಲೇಬರ್ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ, ದ್ವಿಚಕ್ರ ವಾಹನಗಳ ಬಿಡಿಭಾಗಗಳ ಮೇಲೆ ಶೇ.5ರಷ್ಟು ರಿಯಾಯಿತಿಯನ್ನು ನೀಡುತ್ತಿದ್ದಾರೆ. ಇದರ ಜೊತೆಗೆ ನೂತನ ದ್ವಿಚಕ್ರ ವಾಹನ ಖರೀದಿದಾರರಿಗೆ ಫುಲ್ ಟ್ಯಾಂಕ್ ಪೆಟ್ರೋಲ್

ಯಕ್ಷ ಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನೆ

ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್‍ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಸಂಪತ್ತಿನ ಗಳಿಕೆ, ಬಳಕೆ ಹಾಗೂ ಉಳಿಕೆಧರ್ಮಯುಕ್ತವಾಗಿ ಮಾಡಬೇಕು. ಒಂದು ಕೈಗೆ ಮತ್ತೊಂದು

Special MSME Vendors’ Meet for SC / ST and Women Entrepreneurs

Mangalore Refinery and Petrochemicals Limited (MRPL) held Special MSME Vendors’ Meet for SC / ST and Women Entrepreneurs at Hotel AJ Grand, Mangalore on 2nd March 2023.  MRPL officials presented overview of MRPL’s procurement procedure, MSME initiatives and benefits of the Government eMarketplace (GeM) portal.   Shri Devaraj K, Dy Director, MSME encouraged the SC

ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಅವರಿಗೆ 74ನೇ ಹುಟ್ಟುಹಬ್ಬದ ಸಂಭ್ರಮ

ಮಂಗಳೂರು: ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿವಂದನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತಾನ್ನಾಡಿದ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಅವರು, “ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಶಕ್ತಿ ತುಂಬಿರುವ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ತಮ್ಮ 74ನೇ ಹುಟ್ಟುಹಬ್ಬದ