Home Archive by category ಶೈಕ್ಷಣಿಕ (Page 10)

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಪ್ರೀಮಿಯರ್ ಲೀಗ್ ಕ್ರಿಕೆಟ್ ಮ್ಯಾಚ್

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ VPL ಕ್ರಿಕೆಟ್ ಮ್ಯಾಚ್ ಗಾಂಧಿ ಮೈದಾನ ಬ್ರಹ್ಮಾವರ ಇಲ್ಲಿ ಜರುಗಿತು.ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಮಾನಸಿಕ, ದೈಹಿಕ ಆರೋಗ್ಯ ಉತ್ತಮವಾದ ಮನಸ್ಥಿತಿ ಹೊಂದಿರುವಲ್ಲಿ ಕ್ರೀಡೆಯು ಮುಖ್ಯವಾಗಿದೆ ಎನ್ನುವ ದೃಷ್ಟಿಕೋನವನ್ನು ಹೊಂದಿರುವ ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ

ಮಂಗಳೂರು ಅಮೃತಾ ವಿದ್ಯಾಲಯಂ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಮಂಗಳೂರಿನ ಅಮೃತಾ ವಿದ್ಯಾಲಯಂನ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ದೇವಿಕಾ ಜಯರಾಜ್ ಶೇ.96.80 ಪ್ರಥಮ, ಅದಿತೇಯ ಶೇ.93.4 ದ್ವಿತೀಯ, ಸುಮೇದಾ ಶೇ. 92.6 ತೃತಿಯಾ, ರಿಯಾ ಸಿಂಗ್ ಶೇ.91 ಚತುರ್ಥ ಸ್ಥಾನ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು. ಎಂಟು ವಿದ್ಯಾರ್ಥಿಗಳು ಶೇ.85ಕ್ಕಿಂತ ಅಧಿಕ, ಆರು ವಿದ್ಯಾರ್ಥಿಗಳು ಶೇ. 80ಕ್ಕಿಂತ ಅಧಿಕ, ಏಳು ವಿದ್ಯಾರ್ಥಿಗಳು ಶೇ.70ಕ್ಕಿಂತ ಅಧಿಕ,

ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಶೋಕ ವಿದ್ಯಾಲಯಕ್ಕೆ ಶೇ.93 ಫಲಿತಾಂಶ

ಮಂಗಳೂರಿನ ಅಶೋಕನಗರದಲ್ಲಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‍ನಲ್ಲಿ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ.93 ಫಲಿತಾಂಶ ಬಂದಿದೆ. ಉತ್ತಮ ಬೋಧಕ ವೃಂದ ಮತ್ತು ಆತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‍ಗೆ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಶೋಮಿತ್ ಸಿ ಬಂಗೇರಾ 609(97.44%) ನೇಹಾ ಕೃಷ್ಣ ಕೋಟ್ಯಾನ್ 602(96.32%), ವೈವಿದ್ಯಾ 593 (94.88%) ಅಂಕ ಪಡೆದು ಶಾಲೆಗೆ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕ್ರೀಡಾ ವಾರ್ಷಿಕೋತ್ಸವ 2023-24

ಬ್ರಹ್ಮಾವರ : “ಕ್ರೀಡೆಗಳಿಂದ ಕೇವಲ ಮನೋರಂಜನೆ ಮಾತ್ರ ದೊರೆಯಲಾರದು ಅವುಗಳಿಂದ ದೈಹಿಕ ಶಕ್ತಿ, ಮಾನಸಿಕ ಶಾಂತಿ ,ವೃದ್ಧಿಯಾಗುವುದು” ಎಂಬ ಉದ್ದೇಶ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾರ್ಷಿಕ ಕ್ರೀಡೋತ್ಸವ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡು ಇಲ್ಲಿ ಜರುಗಿತು.ಕ್ರೀಡೋತ್ಸವಕ್ಕೆ ಅತಿಥಿಗಳಾಗಿ ಶ್ರೀ ಸಂತೋಷ್ ಪ್ರಾಂಶುಪಾಲರು ಜ್ಞಾನಸುಧಾ ಪದವಿಪೂರ್ವ ಕಾಲೇಜು ಉಡುಪಿ ಇವರು ವಿದ್ಯಾರ್ಥಿಗಳಿಗೆ ” ವಿದ್ಯೆ ಎಂಬುವುದು

SSLC – ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಮಂಗಳೂರಿನ ಬಂಟರಯಾನೆ ನಾಡವರ ಮಾತೃಸಂಘದ ವತಿಯಿಂದ ನಡೆಸಲ್ಪಡುವ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 14 ವಿಶಿಷ್ಟ ಶ್ರೇಣಿ, 33 ಪ್ರಥಮ ಶ್ರೇಣಿ, 10 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡಾ 97 ಫಲಿತಾಂಶದೊಂದಿಗೆ ಶಾಲೆಯು A ಶ್ರೇಣಿಯನ್ನು ಪಡೆದುಕೊಂಡಿದೆ. ಶಾಲೆಯ ತ್ರಿಶಾ.ಎಸ್ ವಿದ್ಯಾರ್ಥಿನಿ 625ರಲ್ಲಿ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನವನ್ನು ಪಡೆದಿರುತ್ತಾಳೆ.

ಮೂಡುಬಿದಿರೆ: SSLC ಫಲಿತಾಂಶ -ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ರೋಟರಿ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 112 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 67 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಮೂವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ಒರ್ವ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಚಿತಾ ಎಸ್. ಸುವರ್ಣ 613

ಮಂಗಳೂರು : SSLC ಫಲಿತಾಂಶ – ಬಿ.ಜಿ.ಎಸ್. ವಿದ್ಯಾರ್ಥಿ ಮಹಿತ್ ಕುಮಾರ್ ಗೆ 607 ಅಂಕ

ಮಂಗಳೂರು : ಕಾವೂರಿನ ಬಿ.ಜಿ.ಎಸ್. ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ SSLC ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ‌ ಬಿ.ಜಿ.ಎಸ್. ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾಸ್ಕರ್ ಗಟ್ಟಿ ಕೌಡೂರು ಹಾಗೂ ಸೌಮ್ಯ ಗಟ್ಟಿ ನಡಾರ್ ಇವರ ಪುತ್ರ. ಗರಿಷ್ಠ ಅಂಕದೊಂದಿಗೆ ಶಾಲೆಗೆ ಕೀರ್ತಿ ತಂದ ಸಾಧನೆ ಮಾಡಿದ ಮಹಿತ್ ಅವರನ್ನು ಶಾಲಾಡಳಿತ ಮಂಡಳಿ ಅಭಿನಂದಿಸಿದೆ.

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ “ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ

ಫ್ಯಾಶನ್ ಉದ್ಯಮವು ಜನಪ್ರಿಯತೆಯನ್ನು ಗಳಿಸಿದೆ. ಫ್ಯಾಶನ್ ವಿನ್ಯಾಸದಲ್ಲಿ ವೃತ್ತಿ ಜೀವನದಲ್ಲಿ ಉತ್ತಮವಾದಂತಹ ಆಯ್ಕೆಯಾಗಿರುತ್ತದೆ ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವತಿಯಿಂದ” ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕುಮಾರಿ ಆಶಿಕಾ ಫೌಂಡರ್ ಶಿಯಾ ಮೇಕ್ ಓವರ್ ಬೆಂಗಳೂರು ಇವರು ಆಗಮಿಸಿ

2023-24ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದ.ಕ. ದ್ವಿತೀಯ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ

ಬಂಟ್ವಾಳ: ಕಾಮಾಜೆ ಸರ್ಕಾರಿ ಕಾಲೇಜಿನತ್ತ ವಿದ್ಯಾರ್ಥಿಗಳನ್ನು ಸೆಳೆಯಲು ಕಾರಿನಲ್ಲಿ ಸ್ಟಿಕ್ಕರ್ ಬರಹ

ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ವೇದಶ್ರೀ ನಿಡ್ಯ ಅವರು ತನ್ನ ಸ್ವಂತ ಕಾರಿನಲ್ಲಿ ಹೀಗೊಂದು ಸ್ಟಿಕ್ಕರ್ ಬರಹವನ್ನು ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ. ಜನರು ತಮ್ಮ ಸ್ವಂತ ವಾಹನಗಳಲ್ಲಿ ತಮ್ಮ ಇಷ್ಟದ ದೇವರ ಹೆಸರು, ಮಕ್ಕಳ ಹೆಸರು ಅಥವಾ ಇಷ್ಟದ ವಾಕ್ಯಗಳನ್ನು ಸ್ಟಿಕರ್ ಮೂಲಕ ಬರೆಸುವುದು ಸಾಮಾನ್ಯ. ಆದರೆ ಉಪನ್ಯಾಸಕಿ ವೇದಶ್ರೀ ಅವರು ತನ್ನ ವೇಗನ್ ಆರ್ ಕಾರಿನ ಹಿಂಭಾಗ ಹಾಗೂ ಮುಂಭಾಗದಲ್ಲಿ ತಾನು ಕರ್ತವ್ಯ ನಿರ್ವಹಿಸುತ್ತಿರುವ