Home Archive by category ಶೈಕ್ಷಣಿಕ (Page 18)

‘ವೈದ್ಯಕೀಯ ರಂಗದ ಬೆಳವಣ ಗೆ ಅರಿಯಲು ಸಂಖ್ಯಾಶಾಸ್ತ್ರವೇ ಅಳತೆಗೋಲು’

ವೈದ್ಯಕೀಯ ರಂಗದಲ್ಲಿ ಸಂಖ್ಯಾಶಾಸ್ತ್ರದ ಬಳಕೆಯು ಹೇರಳವಾಗಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು.ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಂಖ್ಯಾಶಾಸ್ತ್ರ ವಿಭಾಗವು ಆಯೋಜಿಸಿದ ‘ಸ್ಟ್ಯಾಟ್‍ಟೆಕ್ -2023′ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ

ಸಿಬಿಎಸ್‍ಸಿ 10ನೇ ತರಗತಿಯ ಫಲಿತಾಂಶ ಪ್ರಕಟ : ಆಳ್ವಾಸ್ ಕೇಂದ್ರೀಯ ಶಾಲೆಗೆ ಶೇ.100 ಫಲಿತಾಂಶ

ಮೂಡುಬಿದಿರೆ: ಸಿಬಿಎಸ್‍ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹೇಳಿದರು. 173 ಬಾಲಕರು ಮತ್ತು 71 ಬಾಲಕಿಯರು ಸೇರಿದಂತೆ ಒಟ್ಟು 244 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 8 ವಿದ್ಯಾರ್ಥಿಗಳು ಶೇ 95ಕ್ಕಿಂತಲೂ ಅಧಿಕ ಅಂಕ ಪಡೆದಿದ್ದಾರೆ. ನಿರೀಕ್ಷಾ 480 (ಶೇ.96),

ಎಸ್.ಡಿ. ಎಮ್. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಉಜಿರೆ : ಮತದಾನದ ಅರಿವು ಮೂಡಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವುದು ಅಗತ್ಯವೆಂದು ಎಸ್.ಡಿ. ಎಮ್. ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ ಅಭಿಪ್ರಾಯಪಟ್ಟರು. ಶ್ರೀ. ಧ. ಮಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಆಯೋಜಿಸಿದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸದೃಢ ನಾಯಕನನ್ನು ಆಯ್ಕೆ ಮಾಡುವುದು ಪ್ರಜೆಗಳ ಕರ್ತವ್ಯ ಮತ್ತು ಹಕ್ಕು. ಮತದಾನ ದಿನವನ್ನು ರಜಾ ದಿನವೆಂದು ಭಾವಿಸದೇ ನಮ್ಮ ಹಕ್ಕನ್ನು ನಾವು ಚಲಾಯಿಸಬೇಕು,

ಮೇ 1 ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

ಉಜಿರೆ, ಎ.29: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮೇ 1 ರಂದು ಕಾಲೇಜಿನ ಸಮ್ಯಗ್ದರ್ಶನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ‘ಕ್ಷೇಮವನ’ ಬೆಂಗಳೂರು ಇದರ ನಿರ್ದೇಶಕಿ ಶ್ರದ್ಧಾ ಅಮಿತ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜಿನ ಇನ್ನೋರ್ವ ಹಿರಿಯ ವಿದ್ಯಾರ್ಥಿ, ನಾವೂರಿನ ಆರೋಗ್ಯ ಕ್ಲಿನಿಕ್ ನ ವೈದ್ಯ ಡಾ. ಪ್ರದೀಪ್ ಎ.

ಎಸ್.ಡಿ.ಎಂ ಸಂಖ್ಯಾಶಾಸ್ತ್ರ ವಿಭಾಗದ ‘ಅನಂತ್ಯ’ ಉತ್ಸವಕ್ಕೆ ಚಾಲನೆ

ಉಜಿರೆ: ವಿದ್ಯಾರ್ಥಿಗಳು ಸದೃಢ ವ್ಯಕ್ತಿತ್ವ ರೂಪಿಸಿಕೊಂಡರೆ ಉನ್ನತ ಅವಕಾಶಗಳನ್ನು ಬಳಸಿಕೊಳ್ಳುವ ಜಾಣ್ಮೆ ರೂಢಿಯಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ್ ಹೆಗ್ಡೆ ಬಿ.ಎ ಅಭಿಪ್ರಾಯಪಟ್ಟರು.ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗವು ಬುಧವಾರ ಆಯೋಜಿಸಿದ್ದ ‘ಅನಂತ್ಯ’ ಅಂತರ್‍ವಿಭಾಗೀಯಉತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಭಾನ್ವಿತರನ್ನು

ಉಜಿರೆ ಶ್ರೀ ಧ.ಮಂ ಕಾಲೇಜು ವತಿಯಿಂದ ನಿವೃತ್ತ ಕರ್ನಲ್ ನಿತಿನ್ ಭಿಡೆ ಅವರಿಗೆ ಸನ್ಮಾನ

ಉಜಿರೆ: ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸುವಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧವಾಗಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಕೌಶಲ್ಯವನ್ನು ವಿದ್ಯಾರ್ಥಿಜೀವನದಲ್ಲೇಆರಂಭಿಸಬೇಕು. ಎಂದು ಭಾರತೀಯ ಸೇನೆಯ ನಿವೃತ್ತಕರ್ನಲ್ ನಿತಿನ್‍ಆರ್ ಭಿಡೆಅಭಿಪ್ರಾಯಪಟ್ಟರು. ಶ್ರೀ ಧ. ಮಂ. ಡಿ.ಎಡ್. ಕಾಲೇಜು ಸಭಾಂಗಣದಲ್ಲಿಉಜಿರೆಎಸ್ ಡಿ ಎಮ್‍ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘವು ನಡೆಸಿಕೊಟ್ಟ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ

ಉತ್ತಮ ಅಂಕಗಳೊoದಿಗೆ ಎಂಡೋ ಸಂತ್ರಸ್ತ ವಿದ್ಯಾರ್ಥಿಳಿಬ್ಬರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ

ರಾಮಕುಂಜ ವಿದ್ಯಾಚೇತನ ವಿಶೇಷ ಶಾಲೆಯ ಎಂಡೋ ಸಂತ್ರಸ್ತ ವಿದ್ಯಾರ್ಥಿಳಿಬ್ಬರು ಉತ್ತಮ ಅಂಕಗಳೊoದಿಗೆ ಉತ್ತೀರ್ಣದ.ಕ: ಕಡಬ ತಾಲೂಕಿನ ರಾಮಕುಂಜದಲ್ಲಿ ಸೇವಾ ಭಾರತಿಯವರು ನಡೆಸುತ್ತಿರುವ ವಿದ್ಯಾಚೇತನ ವಿಶೇಷ ಶಾಲೆಯ ಎಂಡೋ ಸಲ್ಫಾನ್ ಸಂತ್ರಸ್ತರಿಬ್ಬರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಎಂಡೋಸಲ್ಫಾನ್ ಸಂತ್ರಸ್ತರಾದ ಮೋಹನ ಮತ್ತು ಪದ್ಮಶೇಖರ ಅವರು ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿ ಒಬ್ಬರು ಪ್ರಥಮ ಶ್ರೇಣಿ ಹಾಗೂ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ; ಮ್ಯಾಪ್ಸ್ ಪಿಯು ಕಾಲೇಜು ಅನನ್ಯಾಗೆ ರಾಜ್ಯದಲ್ಲಿ 10ನೇ ರ್‍ಯಾಂಕ್

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಮ್ಯಾಪ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಮ್ಯಾಪ್ಸ್ ಪದವಿ ಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್ ಗಳಿಸಿದ್ದು, ಕುಮಾರಿ ಅನನ್ಯಾ ಎ. 600ರಲ್ಲಿ 588 ಅಂಕಗಳನ್ನು ಪಡೆದು ರಾಜ್ಯದಲ್ಲಿ ಹತ್ತನೇ ರ್‍ಯಾಂಕ್ ಪಡೆದಿರುತ್ತಾರೆ. ಕಾಲೇಜಿಗೆ ಶೇ.99 ಫಲಿತಾಂಶ ಲಭಿಸಿದ್ದು, ಶೇ.50 ವಿಶಿಷ್ಟ ಶ್ರೇಣಿ ಹಾಗು ಶೇ.46 ಪ್ರಥಮ ಶ್ರೇಣಿಯಲ್ಲಿ

ಆಳ್ವಾಸ್ ಪದವಿ ಪೂರ್ವ ಕಾಲೇಜು : 47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ

ಮೂಡುಬಿದಿರೆ: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ