Home Archive by category ಶೈಕ್ಷಣಿಕ (Page 5)

ನಿಮ್ಮನ್ನು ನೀವು ಅಡಗಿಸಿಕೊಳ್ಳಬೇಡಿ, ತೊಡಗಿಸಿಕೊಳ್ಳಿ: ಡಾ. ಟಿ. ಕೃಷ್ಣಮೂರ್ತಿ 

ಉಜಿರೆ, ಸೆ.26: “ನಾನು ಇಂದು ವಿವಿಧ ಕಾರ್ಯಕ್ಷೇತ್ರಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳಲು ಮುಖ್ಯ ಕಾರಣ ಎನ್.ಎಸ್.ಎಸ್. ಹಾಕಿಕೊಟ್ಟ ಭದ್ರ ಬುನಾದಿ. ಎನ್.ಎಸ್.ಎಸ್. ಬಹಳಷ್ಟು ಅವಕಾಶಗಳನ್ನು ಕಲ್ಪಿಸಿ ಕೊಡುತ್ತದೆ. ಸ್ವಯಂಸೇವಕರು ನಿಷ್ಠೆಯಿಂದ ನಿಮ್ಮನ್ನು ನೀವು ಸೇವೆಯಲ್ಲಿ ತೊಡಗಿಸಿಕೊಳ್ಳಿ. ಆಗ ಮಾತ್ರ ನಿಮ್ಮಲ್ಲಿ ಧೈರ್ಯ, ಛಲ, ನಾಯಕತ್ವದ ಗುಣ

ಎಸ್.ಡಿ.ಎಂ ಕಾಲೇಜಿನಲ್ಲಿ ಪರಿಸರ-ಕೃಷಿ ಜಾಗೃತಿ ಅಭಿಯಾನ

ಉಜಿರೆ, ಸೆ.13: ತಾಪಾಮಾನ ಹೆಚ್ಚುವಿಕೆಯಿಂದ ಪ್ರಾಣಿ, ಪಕ್ಷಿ, ಹಾವಿನ ಸಂತತಿ ಅಳಿದು ಹೋಗತ್ತಿದೆ ಇದರಿಂದ ಆಹಾರ ಸರಪಳಿಗೆ ಮತ್ತು ಕೃಷಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕ್ಲೈಮೇಟ್ ಚೇಂಜ್ ಅಂಡ್ ಯೂತ್, ಕರೆಸ್ಪಾಂಡೆಂಟ್ ನಾಗರಾಜ್ ಕೂವೆ ಹೇಳಿದರು.ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಅತಿಥಿ ಉಪನ್ಯಾಸ ಮತ್ತು ಪರಿಸರ ಕೃಷಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಹವಾಮಾನ ಬಲಾವಣೆ ಮತ್ತು ತಾಪಮಾನ

ನೆಲ್ಯಾಡಿ: ಇಚಿಲಂಪಾಡಿ ನೇರ್ಲದ ಸರ್ಕಾರಿ ಶಾಲೆ – ಪ್ರತಿಭಾ ಕಾರಂಜಿ

ನೆಲ್ಯಾಡಿ: ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಇಚಿಲಂಪಾಡಿ ನೇರ್ಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕೌಕ್ರಡಿ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಬಾಣಜಲು ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ಬಿಜೇರು ರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಕಡಬ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಂಗಳೂರು ಇದರ ಕಾರ್ಯದರ್ಶಿಗಳಾದ ವಿಮಲ್,

ಮಂಗಳೂರು: ತಿರುವೈಲ್‍ನ ಸರ್ಕಾರಿ ಶಾಲೆಗೆ ಆಧುನಿಕತೆಯ ಮೆರಗು

ಸರಕಾರಿ ಶಾಲೆಗಳೆಂದರೆ ಅಸಡ್ಡೆಯೇ ಜಾಸ್ತಿ. ಯಾಕೆಂದರೆ ಆ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಸಹಿತ ಹೆಚ್ಚಿನ ವ್ಯವಸ್ಥೆಗಳು ಸರಿಯಾಗಿರುವುದಿಲ್ಲ. ಆದರೆ ಈ ಮಾತನ್ನು ಸುಳ್ಳಾಗಿಸುತ್ತಿದೆ ಮಂಗಳೂರು ಹೊರ ವಲಯದ ಈ ಶಾಲೆ. ಅಷ್ಟಕ್ಕೂ ಆ ಶಾಲೆ ಯಾವುದು? ಅಲ್ಲಿನ ವಿಶೇಷತೆಗಳೇನು? ಈ ಸ್ಟೋರಿ ನೋಡಿ… ಸುಸಜ್ಜಿತ ಕಟ್ಟಡ. ಗುಣಮಟ್ಟದ ಪೀಠೋಪಕರಣಗಳು. ಆಕರ್ಷಣೀಯ ಕ್ಲಾಸ್ ರೂಂ….. ಶಿಸ್ತಿನ ಸಿಪಾಯಿಗಳಂತಿರುವ ವಿದ್ಯಾರ್ಥಿಗಳು…. ಇವೆನ್ನೆಲ್ಲಾ ನೋಡುತ್ತಾ ಇದ್ಯಾವುದೋ ಖಾಸಗಿ ಆಂಗ್ಲ

20ನೇ ಮುಕ್ತ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಾಲವಿಕಾಸ‌ ಪ್ರಥಮ

ವಿಟ್ಲ : ಶೋರಿನ್ – ರಿಯು ಕರಾಟೆ ಅಸೋಸಿಯೇಷನ್ (ರಿ.), ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಮತ್ತು ಹೆಚ್.ಕೆ. ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜುಕೇಷನ್, ಮೂಡಬಿದ್ರೆ ಇದರ ಜಂಟಿ ಆಶ್ರಯದಲ್ಲಿ ನಡೆದ 2೦ನೇ ಮುಕ್ತ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ – 2023, ಸೆಪ್ಟೆಂಬರ್ 9, ಶನಿವಾರದಂದು ಮೂಡಬಿದ್ರೆಯಲ್ಲಿ ನಡೆಯಿತು. ಈ ಚಾಂಪಿಯನ್ಶಿಪ್ ನಲ್ಲಿ ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ

ಬಾಲವಿಕಾಸ ಶಾಲೆಯಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

ವಿಟ್ಲ : ಸೆಪ್ಟೆಂಬರ್ 09 : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ ಇದರ ಜಂಟಿ ಆಶ್ರಯದೊಂದಿಗೆ ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯು ಸೆಪ್ಟೆಂಬರ್ 09 ರಂದು ಬಾಲವಿಕಾಸ ಶಾಲೆಯಲ್ಲಿ ಜರಗಿತು. ಈ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ

ಕನ್ನಡ ಭಾಷೆ, ಸಂಸ್ಕೃತಿ ಕಲಿಕೆ ಅಗತ್ಯ: ಡಾ. ಸುಬ್ರಹ್ಮಣ್ಯ ಕೆ.

ಉಜಿರೆ, ಸೆ.7: “ಪಾಶ್ಚಾತ್ಯ ಸಾಹಿತ್ಯದೆಡೆಗಿನ ಅತಿಯಾದ ಒಲವಿನ ಪರಿಣಾಮದಿಂದ ಕನ್ನಡ ಭಾಷೆ ಹಾಗೂ ಸಂಸ್ಕೃತಿ ನಮ್ಮಿಂದ ದೂರವಾಗುತ್ತಿದೆ. ಭಾಷೆ, ಸಂಸ್ಕೃತಿಯನ್ನು ಕಲಿತು, ಉಳಿಸುವುದು ಇಂದಿನ

ಸೆ.2-6 ಆಳ್ವಾಸ್ ನಲ್ಲಿ ನಾಯಿಮರಿ ನಾಟಕ ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ನಾಯಿಮರಿ ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶ್ರೀಮತಿ ವೈದೇಹಿ ರಚಿಸಿರುವ ಈ ನಾಟಕವು ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವೀ ಪ್ರದರ್ಶನಗೊಂಡ ಅತ್ಯುತ್ತಮ ಮಕ್ಕಳ ನಾಟಕವೆಂಬ ಹೆಗ್ಗಳಿಕೆಗೆ

ಮೂಡುಬಿದಿರೆ : ಕನ್ನಡ ಭಾಷಾ ಬೋಧಕರಿಗೆ ಕಾರ್ಯಾಗಾರ

ಶಿಕ್ಷಕರಿಗೆ ಕನ್ನಡ ಸಾಹಿತ್ಯ ಚರಿತ್ರೆ, ಭಾರತದ ಎಲ್ಲ ಮತಧರ್ಮಗಳು, ಸಾಹಿತ್ಯ, ಸಂಗೀತಾದಿ ಸಾಂಸ್ಕೃತಿಕ ಪರಿಚಯ ಒಂದಿಷ್ಟು ಇರಬೇಕಾಗಿದೆ; ಶರೀರ ಭಾಷೆಯನ್ನೂ ಬೋಧನೆಯ ಮಾಧ್ಯಮವಾಗಿ ಬಳಸುವ, ನೋಟ್ಸ್ ಕೊಡದೆ ಸ್ವಂತಿಕೆ ಬೆಳೆಸುವ, ಪಾಠ ಬಿಟ್ಟು ಅನ್ಯ ಲೇಖನಗಳ ಕಾಪಿ ಬರೆಸುವ, ಉಚ್ಚಾರ ಹೇಳಿಕೊಡುವ, ಪಾಠವನ್ನು ವಿಷಯದ ದೃಷ್ಟಿಗಿಂತಲೂ ಭಾಷೆಯ ದೃಷ್ಟಿಯಿಂದ ನೋಡುವ , ಕಲಿಸುವ ಸಾಮರ್ಥ್ಯವನ್ನು ಹೊಂದಿರಬೇಕಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ

ಮಿಲಾಗ್ರಿಸ್ ಪ.ಪೂ. ಕಾಲೇಜು : ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ

ನಗರದ ಮಿಲಾಗ್ರಿಸ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ನೆರವೇರಿಸಿದರು. ಉದ್ಘಾಟನೆ ನೆರವೇರಿಸಿದ ತಾರಾನಾಥ್ ಗಟ್ಟಿ ಅವರು ಮಾತನಾಡಿ, ಜಾತಿ ಮತ ಪಂಥಗಳ ಬೇಧ ಭಾವವನ್ನು ಮರೆತು ಸಮಾಜ ಸೇವೆಯನ್ನು ಮಾಡಲು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇ.