Home Archive by category ಶೈಕ್ಷಣಿಕ (Page 6)

ದಕ್ಷಿಣ ಕೊರಿಯಾ ಜಾಂಬೂರಿಯಲ್ಲಿ ಮೇಳೈಸಿದ ಯಕ್ಷಗಾನ, ಹುಲಿವೇಷ

ಅಂತರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ವತಿಯಿಂದ ದಕ್ಷಿಣ ಕೊರಿಯಾದ ಸಿಮನ್ ಗಾಮ್ ದ್ವೀಪದಲ್ಲಿ ನಡೆಯುತ್ತಿರುವ ವಿಶ್ವ ಜಾಂಬೂರಿಯಲ್ಲಿ ಮಂಗಳವಾರ ದ.ಕ ಜಿಲ್ಲೆಯ 25 ವಿದ್ಯಾರ್ಥಿಗಳ ತಂಡ ಕರಾವಳಿಯ ಯಕ್ಷಗಾನ ಹಾಗೂ ಹುಲಿವೇಷ ಪ್ರದರ್ಶನವನ್ನು ನೀಡುವ ಮೂಲಕ ಜನಮನ ಗೆದ್ದಿದೆ ಅಲ್ಲದೆ ಭರತನಾಟ್ಯ, ಕೇರಳದ ಮೋಹಿನಿಯಾಟ್ಯಂ, ಒರಿಸ್ಸಾದ ಒಡಿಸ್ಸಿ, ಗುಜರಾತ್‍ನ ಬಾಂಗ್ಡಾ,

ಉಜಿರೆ ಎಸ್.ಡಿ.ಎಂ. ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ನೇಮಕ

ಉಜಿರೆ, ಜು.17: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ಮುಂಡಾಜೆ ಅವರು ಪದೋನ್ನತಿ ಹೊಂದಿದ್ದಾರೆ. ಯುವರಾಜ್ ಪೂವಣಿ ಅವರು ಹುದ್ದೆಯಿಂದ ಸೇವಾನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಪಟವರ್ಧನ್ ಅವರು ಕಳೆದ 20 ವರ್ಷಗಳಿಂದ ಕಾಲೇಜಿನಲ್ಲಿ ಸೀನಿಯರ್ ಅಕೌಂಟ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜು.14ರಂದು ಕಚೇರಿ ಅಧೀಕ್ಷಕರಾಗಿ

ಕಿರುಚಿತ್ರ ಸ್ಪರ್ಧೆಯಲ್ಲಿ ಎಸ್ ಡಿ ಎಂ ಕಾಲೇಜಿಗೆ ದ್ವಿತೀಯ ಪ್ರಶಸ್ತಿ

ಉಜಿರೆ: ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ ‘ಇಂಪ್ರೆಶನ್ – 2023’ ರಾಜ್ಯ ಮಟ್ಟದ ಮಾಧ್ಯಮ ಸ್ಪರ್ಧೆಯ ಕಿರುಚಿತ್ರ ವಿಭಾಗದಲ್ಲಿ ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ನಿರ್ಮಿಸಿದ ಕಿರುಚಿತ್ರ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ‘ನಾದ’ ಎಂಬ ಶೀರ್ಷಿಕೆಯಡಿ ಈ ಕಿರುಚಿತ್ರವು ಮೂಡಿಬಂದಿದೆ. ಈ ಕಿರುಚಿತ್ರವು ಕಿರಣ್

“ಸಿನೆಮಾ ಮತ್ತು ಸಿನೆಮಾ ನಿರ್ಮಾಣ” : ಮೂಡುಬಿದರೆಯ ಆಳ್ವಾಸ್‍ನಲ್ಲಿ ಕಾರ್ಯಾಗಾರ

ಮೂಡುಬಿದಿರೆ: `ಸಿನಿಮಾವು ಕಲೆ, ತಂತ್ರಜ್ಞಾನದ ಸಮ್ಮಿಲನವಾಗಿದ್ದು, ವಿಜ್ಞಾನ, ಮನೋರಂಜನೆ ಎಲ್ಲವೂ ಇಲ್ಲಿದೆ. ಇದು ಅತ್ಯಂತ ಪ್ರಭಾವ ಬೀರುವ ಮಾಧ್ಯಮ’ ಎಂದು ಸಿನಿಮಾ ಬರಹಗಾರ ಮತ್ತು ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಿನಿಮಾ ಸಮಾಜದಲ್ಲಿ ಸಿನಿಮಾ ಮತ್ತು ಸಿನಿಮಾ ನಿರ್ಮಾಣ' ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮಾನವನು ನೀರಿನಲ್ಲಿ

ಎಸ್.ಡಿ.ಎಂಕಾಲೇಜಿನಲ್ಲಿ ವಾರ್ಷಿಕೋತ್ಸವ

ಉಜಿರೆ, ಜುಲೈ 1: ಪದವಿ ಮತ್ತು ಸ್ನಾತಕೊತ್ತರ ಶಿಕ್ಷಣ ಪಡೆಯುವ ಹಂತಗಳಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಂಡು ಉನ್ನತ ಹುದ್ದೆಗಳನ್ನು ಪಡೆಯುವ ಮಹತ್ವಾಕಾಂಕ್ಷೆಯೊಂದಿಗೆ ವಿದ್ಯಾರ್ಥಿಗಳು ಮುನ್ನಡೆಯಬೇಕುಎಂದು ಬೆಂಗಳೂರಿನ ವಾಣ ಜ್ಯತೆರಿಗೆಇಲಾಖೆಯ ಸಹಾಯಕಆಯಕ್ತರಾದ ಸೌಮ್ಯ ಬಾಪಟ್‍ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧ.ಮಂ ಕಾಲೇಜಿನ ವಾರ್ಷಿಕೋತ್ಸವಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ವಿವಿಧ ವಲಯಗಳಲ್ಲಿ ಸಾಧನೆಗೈದ ವಿದ್ಯಾರ್ಥಿ

ಡಿ.ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಕನ್ನಡ ಚರ್ಚಾಸ್ಪರ್ಧೆ

ಉಜಿರೆ: ದೂರದೃಷ್ಟಿಯೊಂದಿಗಿನ ವಿಶಾಲ ಮನಸ್ಥಿತಿ ಮಹತ್ತರ ಕಾರ್ಯಗಳಿಗೆ ಪ್ರೇರಣೆಯಾಗುತ್ತದೆ ಎಂದು ಮೂಡಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ್ ಹೇಳಿದರು. ಎಸ್.ಡಿ.ಎಂ. ಪದವಿ ಕಾಲೇಜಿನ ಸಮ್ಯಕ್‍ದರ್ಶನ ಸಭಾಂಗಣದಲ್ಲಿ ಡಿ. ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಬುಧವಾರ ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಸಾಧಾರಣ

ಪೂಜ್ಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಜುಲೈ 5ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ ಅವರು ಬೆಳಗ್ಗೆ 9.30ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ

ಜು.6: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ‘ಸಮ್ಯಗ್ದರ್ಶನ’ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ಬೆಳಗ್ಗೆ 9.45ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ.

ಸಿಮ್ರಾನ್ ಇನ್ಸ್ಟಿಟ್ಯೂಟ್ ಫ್ಯಾಶನ್ ಡಿಸೈನಿಂಗ್ ಮತ್ತು ಬ್ಯೂಟಿಕ್ ಬ್ಯಾಚ್ 2022-23ರ ಪದವಿ ಸಮಾರಂಭ

ಸಿಮ್ರಾನ್ ಇನ್ಸ್ಟಿಟ್ಯೂಟ್ ಇತ್ತೀಚೆಗೆ 2022-23 ಬ್ಯಾಚಿನ ಪದವಿ ಸಮಾರಂಭವು ನೆರವೇರಿಸಲ್ಪಟ್ಟಿತು. ಕಾರ್ಯಕ್ರಮದ ನಿರೂಪಕ ಐಕ್ಬಾಲ್ ಬಾಳಿಲ ಅವರ ಸ್ವಾಗತದೊಂದಿಗೆ ಸಮಾರಂಭವು ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿ ಮಹಮ್ಮದ್ ನಾಗಮಾನ್ ಲತೀಫ್, ಗೌರವ ಅತಿಥಿಗಳಾಗಿ ವಕೀಲ ಮೋಹನ್ ದಾಸ್ ರೈ ಕೆ. ಗೌರವಾನ್ವಿತ ನ್ಯಾಯವಾದಿ ಮೋಹನ್‌ದಾಸ್, ಅರೆನಾ ಆನಿಮೇಷನ್‌ನ ಕೇಂದ್ರದ ಮುಖ್ಯಸ್ಥೆ ಸಿಲ್ವಿಯಾ ಡೆಸಾ, ಪ್ರಾಂಶುಪಾಲರಾದ ಸಜೀಲಾ ಕೋಲಾ ಉಪಸ್ಥಿತರಿದ್ದರು . ಸಿಮ್ರಾನ್ ಸಂಸ್ಥೆಯ

ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಆಷಾಢ ಏಕಾದಶಿ

ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಆಷಾಢ ಏಕಾದಶಿ ಯನ್ನು 28/6/2023 ರಂದು ಅಮೃತೇಶ್ವರಿ ಸಭಾಂಗಣದಲ್ಲಿ ಆಚರಿಸಲಾಯಿತು. ಆಷಾಢ ಏಕಾದಶಿ ಆಚರಣೆಯ ಮಹತ್ವ ದ ಬಗ್ಗೆ ದೃಶ್ಯಾವಳಿ ಯ ಮೂಲಕ ತಿಳಿಸಲಾಯಿತು.ಶಾಲಾ ಪುಟಾಣಿಗಳು ವಿಠೋಬ ಮತ್ತು ಸಂತರ ವೇಷ ಧರಿಸಿ ಎಲ್ಲರಲ್ಲೂ ಭಕ್ತಿ – ಭಾವವನ್ನು ತುಂಬಿಸಿದರು. ನಂತರ ವಿದ್ಯಾರ್ಥಿಗಳಿಂದ ಭಜನ ಕಾರ್ಯಕ್ರಮವು ನಡೆಯಿತು. ಶಾಲಾ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಶೆಣೈ ಮಂಗಳಾರತಿ ಮಾಡಿ ಪ್ರಸಾದ