Home Archive by category ಶೈಕ್ಷಣಿಕ (Page 9)

ಕುಂದಾಪುರ:ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು ಸಮಾರಂಭ

ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ)

ಕುಂದಾಪುರ: ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿ ಸಂಸತ್ತು ಪದಗ್ರಹಣ , ಕಾನೂನು ಅರಿವು ಕಾರ್ಯಕ್ರಮ

ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆದ ಈ ಸಾಲಿನ ಶಾಲಾ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಮತ್ತು ಕಾನೂನು ಅರಿವು ಕಾರ್ಯಕ್ರಮ ಸಡಗರ ಸಂಭ್ರಮದಲ್ಲಿ ನೆಡೆಯಿತು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀಯುತ ಎಸ್ ಟಿ ಸಿದ್ದಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾರು ಹೆಚ್ಚಿನ ಅಧ್ಯಯನ ಮಾಡುತ್ತಾರೋ ಅವರು ಖಂಡಿತವಾಗಿ ಯಶಸ್ವಿನ ಗುರಿಯನ್ನು ತಲುಪುತ್ತಾರೆ.

ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

ವಿದ್ಯರ‍್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಹೋತ್ಸವವನ್ನು ಆಚರಿಸಲಾಯಿತು . ಗಿಡಗಳನ್ನು ನೆಟ್ಟು ಬೆಳೆಸುವುದು ಇಂದಿನ ಯುವ ಜನಾಂಗದ ಆದ್ಯ ರ‍್ತವ್ಯ ಆಗಿರುತ್ತದೆ. ಕರ‍್ಯಕ್ರಮದಲ್ಲಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನರ‍್ದೇಶಕಿಯಾದ ಶ್ರೀಮತಿ ಮಮತಾ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ಹಾಗೂ ಸಂಸ್ಥೆಯ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯರ‍್ಥಿಗಳು ಉಪಸ್ಥಿತರಿದ್ದರು.

ಸರಕಾರದ ಸವಲತ್ತುಗಳಿಂದ ವಂಚಿತರಾಗಿದ್ದಾರೆ ಗ್ರಾ.ಪಂ.ನೌಕರರು:ಅಧಿಕಾರಿಗಳು ಮೌನ

ಆರೋಗ್ಯ ಭದ್ರತೆಯಿಲ್ಲ, ಭವಿಷ್ಯನಿಧಿಯಿಲ್ಲ, ನಿವೃತ್ತಿಯ ನಂತರ ಆರ್ಥಿಕ ಭದ್ರತೆ ಸಹಿತ ಸರಕಾರದ ಹಲವಾರು ಸವಲತ್ತುಗಳಿಂದ ಗ್ರಾ.ಪಂಚಾಯತ್ ನೌಕರರು ವಂಚಿತರಾಗಿದ್ದು ಇವರ ಈ ಸಮಸ್ಯೆಗಳನ್ನು ಬಗೆ ಹರಿಸದೆ ಅಧಿಕಾರಿಗಳು ಮೌನ ವಹಿಸಿದ್ದಾರೆ. ತಮ್ಮ ಮನೆಗಳಿಗೆ ಆಧಾರ ಸ್ಥಂಭವಾಗಿರುವ ಗ್ರಾ.ಪಂ. ನೌಕರರು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾದರೆ ಅವರಿಗೆ ಇಎಸ್ ಐ ಇರಲ್ಲ ಅಲ್ಲದೆ ಪಂಚಾಯತ್ ನಿಂದ ಬರಬೇಕಾಗಿರುವ ತಿಂಗಳ ಸಂಬಳವೂ ಬರಲ್ಲ ಇದರಿಂದಾಗಿ ಆರ್ಥಿಕವಾಗಿ

ಕುಂದಾಪುರ : ಬೆಚ್ಚಳ್ಳಿ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಸಿದ್ಧಾಪುರದ ರಂಗನಾಥ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್‌ನ ಬೆಚ್ಚಳ್ಳಿಯ ಉದ್ಘಾಟನಾ ಸಮಾರಂಭವು ಸಿದ್ಧಾಪುರದ ಶ್ರೀ ರಂಗನಾಥ ಸಭಾಭವನದಲ್ಲಿ ನಡೆಯಿತು. ಸಿದ್ಧಾಪುರ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಡಿ. ಗೋಪಾಲಕೃಷ್ಣ ಕಾಮತ್ ಅವರು ಟ್ರಸ್ಟನ್ನು ಉದ್ಘಾಟಿಸಿದರು. ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಭೋಜು ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ದಾಖಲೆಗಳ

ಮೂಡುಬಿದಿರೆ: ಮಾಸ್ತಿಕಟ್ಟೆ ಶಾಲಾ ಮಕ್ಕಳಿಗೆ ಉಚಿತ ಕೊಡೆ, ಪುಸ್ತಕ ವಿತರಣೆ

ಮೂಡುಬಿದಿರೆ: ದ‌.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮೂಡುಬಿದಿರೆ ಮತ್ತು ಸರ್ವೋದಯ ಫ್ರೆಂಡ್ಸ್ ಇವುಗಳ ವತಿಯಿಂದ ಮಾಸ್ತಿಕಟ್ಟೆ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಕೊಡೆ ಮತ್ತು ಪುಸ್ತಕವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಗುರುಪ್ರಸಾದ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ನವೀನ ಕುಂದರ್, ಉಪಾಧ್ಯಕ್ಷ ಗಿರೀಶ್ ನಾಯಕ್, ಕೋಶಾಧಿಕಾರಿ ಶಂಕರ ಕೋಟ್ಯಾನ್, ಯಶವಂತ್‌, ದೀರಜ್, ಸುಧಾಕರ,

ಮಂಗಳೂರು : ಶ್ಯಾಮಲಾ ಎಜುಕೇಶನ್ ಟ್ರಸ್ಟ್‌ನ ಶ್ಯಾಮ್ ಇನ್‌ಸ್ಟಿಟ್ಯೂಟ್ ಉದ್ಘಾಟನೆ

ಶ್ಯಾಮಲಾ ಎಜುಕೇಶನ್ ಟ್ರಸ್ಟ್‌ನ ಶ್ಯಾಮ್ ಇನ್‌ಸ್ಟಿಟ್ಯೂಟ್ ಕಂಕನಾಡಿಯ ಮಂಗಳೂರು ಗೇಟ್ ಕಾಂಪ್ಲೆಕ್ಸ್ ಪಕ್ಕದ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಎಸೆಸೆಲ್ಸಿ, ಪಿಯುಸಿ, ಪದವಿಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣ ಶಿಕ್ಷಣವನ್ನು ಅರ್ಧದಲ್ಲಿ ತೊರೆದ ವಿದ್ಯಾರ್ಥಿಗಳಿಗೆ ವಾಯುಮಾನ ಕ್ಷೇತ್ರದಲ್ಲಿ ಕೌಶಲ ಅಭಿವೃದ್ಧಿ ಉದ್ಯೋಗ ಅಧಾರಿತ ಕೋರ್ಸ್‌ಗಳೊಂದಿಗೆ ಉದ್ಯೋವಕಾಶವನ್ನು ಒದಗಿಸುವ ಧ್ಯೈಯವನ್ನು ಇಟ್ಟುಕೊಂಡು ಶ್ಯಾಮ್ ಶಿಕ್ಷಣ ಸಂಸ್ಥೆ ಸ್ಥಾಪನೆಗೊಂಡಿದೆ. ನೂತನ ಶಿಕ್ಷಣ

ಮುಂಡ್ಕೂರು: ನೇಪಥ್ಯಕ್ಕೆ ಸರಿದ ಸಂಕಲಕರಿಯ ಹಿರಿಯ ಪ್ರಾಥಮಿಕ ಶಾಲೆ

ಸುಮಾರು ನೂರು ವರ್ಷಗಳ ಕಾಲ ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ಬರೆದಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಕೊರತೆಯಿಂದ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯ ಪ್ರಾಥಮಿಕ ಶಾಲೆ ಮುಚ್ಚಿ ಹೋಗಿದೆ. ಆಂಗ್ಲ ಮಾಧ್ಯಮ ಶಾಲೆಗಳ ವೈಭವೀಕರಣ ಹಾಗೂ ಪೋಷಕರಿಂದ ಆಂಗ್ಲ ಮಾಧ್ಯಮ ಶಾಲೆಗಳ ವ್ಯಾಮೊಹಗಳ ಕಾರಣದಿಂದ ವಿದ್ಯಾರ್ಥಿಗಳ ಕೊರತೆಯಿಂದಾಗಿ ಅನುಪಾತದ ಪರಿಣಾಮವಾಗಿ ಶಿಕ್ಷಕರ ಕೊರತೆಯಿಂದ ಶತಮಾನ ಕಂಡ ಶಾಲೆ, ಮುಚ್ಚಿ ಹೋಗಿದ್ದು

ಸಿ.ಬಿ.ಎಸ್. ಇ 12ನೇ ತರಗತಿಯ ಪರೀಕ್ಷೆ: ಗೊನ್ಝಾಗ ಶೇ 100 ಫಲಿತಾಂಶ

ಸಿಬಿಎಸ್.ಸಿ 12ನೇ ತರಗತಿಯ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆ 100 ಶೇ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆಹಾಜರಾದ 36 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (80% ಗಿ೦ತಲೂ ಹೆಚ್ಚು )ಮತ್ತು 27 ವಿದ್ಯಾರ್ಥಿಗಳುಪ್ರಥಮ ದರ್ಜೆಯಲ್ಲಿ (60% ಗಿ೦ತಲೂ ಹೆಚ್ಚು) ಉತ್ತೀರ್ಣರಾಗಿದ್ದಾರೆ. ಪೃಥ್ವಿ ಸಾಲಿಯಾನ್ 92.60 ಅಂಕಗಳಿಸಿ ಸಂಸ್ಥೆಗೆ ಅತಿ ಹೆಚ್ಚುಅಂಕಗಳಿಸಿದ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಂಸ್ಥೆಯ