ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ
ಬೆಂಗಳೂರು, ನ 18; ನಾಡಿನ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಆರ್ಥಿಕ ಬಲ ತುಂಬುವುದು ತಮ್ಮ ಪ್ರಧಾನ ಆದ್ಯತೆಯಾಗಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಶಾಶ್ವತ ನಿಧಿ ಸ್ಥಾಪಿಸಲು ಶ್ರಮಿಸುವುದಾಗಿ ಪರಿಷತ್ತಿನ ಅಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ ಹೇಳಿದ್ದಾರೆ.ಇದೇ ತಿಂಗಳ 21 ರಂದು ನಡೆಯಲಿರುವ ಕ.ಸಾ.ಪ ಚುನಾವಣೆಗೆ ಬೆಂಗಳೂರು ನಗರದ ಜಿಲ್ಲೆಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಲೇಖಕ ಎಂ. ತಿಮ್ಮಯ್ಯ
ಬೆಂಗಳೂರು, ನ 18; ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ. ತಮ್ಮ ಶಾಲಾ ಒಡನಾಡಿ ಹಾಗೂ ಎಲ್ಲರ ಮೆಚ್ಚಿನ
ಬೆಂಗಳೂರು, ಸೆ, 27; ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದಿರುವ ಭಾರೀ ಅಕ್ರಮಗಳ ವಿರುದ್ಧ ತನಿಖೆ ನಡೆಸಬೇಕು. ಭ್ರಷ್ಟರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಪಿಸಿಸಿ ಕಾರ್ಮಿಕ ವಿಭಾಗ ಪದಾಧಿಕಾರಿಗಳು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ಮುಂಭಾಗ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಇತ್ತೀಚಿನ ದಿನಗಳಲ್ಲಿ ಕಲ್ಯಾಣ ಮಂಡಳಿ ನೈಜ
ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಚಂದ್ರಹಾಸ್ ಆರ್ ಸಾಲ್ಯಾನ್ ಬೈಕಂಪಾಡಿ ಹಾಗೂ ನಿವೃತ್ತರಾದ ನೂತನ್ ಕುಮಾರ್ ಸಸಿಹಿತ್ಲು ಅವರು 2019ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪದಕ ಪ್ರದಾನ ಮಾಡಿದರು. ಚಂದ್ರಹಾಸ್
ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.ಅವರು ಬೆಂಗಳೂರಿನಲ್ಲಿ ನಡೆದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು