Home Archive by category dubai

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ

ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವರು ಶ್ರೀ ಮಹಾಗಣಪತಿ ದೇವರು ಶ್ರೀ ವನ ಶಾಸ್ತಾರ ದೇವರ ನವೀಕರಣ ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಪುನಃ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೆ

ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವ ಕುರಿತು ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವರು ಶ್ರೀ ಮಹಾಗಣಪತಿ ದೇವರು ಶ್ರೀ ವನ ಶಾಸ್ತಾರ ದೇವರ ನವೀಕರಣ ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಪುನಃ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೆ ತಾರೀಕು 16/02/2024 ದಿಂದ ತಾರೀಕು 29/02/2024 ಗುರುವಾರ ವರೆಗೆ ನಡೆಯಲಿದ್ದು ಈ ಸಂದರ್ಭದಲ್ಲಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ

ಬೆಳ್ತಂಗಡಿ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ಕ ಕಲ್ಲಾಪುರ ನೇತೃತ್ವದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

*ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪುರವರ ನೇತೃತ್ವದಲ್ಲಿ ಫೆಬ್ರವರಿ 5ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ,ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷರಾದ ಪೀತಾಂಬರ ಹೇರಾಜೆ,ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ಯೋಗೀಶ್

ಸುರತ್ಕಲ್ ಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಫೆಬ್ರವರಿ 6 ರಂದು ಸುರತ್ಕಲ್ ನಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ಸುರತ್ಕಲ್ ಯುವವಾಹಿನಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಅಗರಮೇಲುರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಯುವವಾಹಿನಿ ಘಟಕದ ಕಾರ್ಯದರ್ಶಿ ಶ್ರೀಮತಿ ಸುಲತಾ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಕಾರ್ಯಕರ್ತ ಶ್ರೀ ಗೋಪಾಲ್ ಚೆಟ್ಟಿಯಾರ್ ವಿಧಿವಶ

ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ

ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರ , ಫೆ.4, 5ರಂದು ಯುಎಇ ದುಬೈ, ಅಬುಧಾಬಿಯಲ್ಲಿ ಪ್ರೀಮಿಯರ್ ಪ್ರದರ್ಶನ

ಎನ್‍ಎನ್‍ಎಂ ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಿಸಿರುವ ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರ ಫೆಬ್ರವರಿ 4, 5ರಂದು ಯುಎಇಯ ದುಬೈ ಮತ್ತು ಅಬುಧಾಬಿಯಲ್ಲಿ ಫ್ರೀಮಿಯರ್ ಪ್ರದರ್ಶನ ಹಾಗೂ ಫೆಬ್ರುವರಿ 10 ರಂದು ತುಳುನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ಇದರ ಅಂಗವಾಗಿ ಜನವರಿ 22ರಂದು ದುಬೈಯ ಪೋರ್ಚೂನ್ ಏಟ್ರಿಯಂ ಹೋಟೆಲ್ ನಲ್ಲಿ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ನಿರೂಪಣೆಯನ್ನು ರಾಜೇಶ್

ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶ್ರೀ ಸರ್ವೋತ್ತಮ ಶೆಟ್ಟಿ ಅವರಿಗೆ ಕರ್ನಾಟಕ ರತ್ನ ಡಾಕ್ಟರ್ ಬಿ ಜವರೇಗೌಡ ಪ್ರಶಸ್ತಿ

ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಮಾನವ ಕುವೆಂಪು ಕಲಾ ಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ ಹಾಗೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಮಾಡುವ ಏಕೈಕ ಸಂಸ್ಥೆಯಿಂದ ಕುವೆಂಪು 118ನೇ ಜಯಂತಿ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಜಯಂತಿ ಗುರು-ಶಿಷ್ಯರ ಕಾರ್ಯಕ್ರಮದ ಪ್ರಯುಕ್ತ ವಿವಿಧ ಕನ್ನಡ ಸಾಂಸ್ಕೃತಿಕ ಉತ್ಸವ ಹಾಗೂ ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿಯವರಿಗೆ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಪ್ರಶಸ್ತಿಯನ್ನು ದಿನಾಂಕ 6