Home Archive by category Fresh News (Page 102)

ಬಂಟ್ವಾಳ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿಗೆ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಮೇ 12ರಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಸಮಾಜದ

ವಾಲ್ಪಾಡಿ : ಶುಕ್ರವಾರ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ ಆನೆಗುಡ್ಡೆಯ ಗುರುಪ್ರಸಾದ್ ಅವರ ಮೃತದೇಹವನ್ನು ಈಜು ತಜ್ಞ ಈಶ್ವರ್ ಮಲ್ಪೆ ಅವರು ಮೇಲಕ್ಕೆತ್ತಿದ್ದಾರೆ. ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿತ್ತು ಅದರ ಹಲಗೆಯನ್ನು ತೆಗೆಯಲೆಂದು ಗುರುಪ್ರಸಾದ್ ಅವರು ಕೆಳಗಿಳಿಯುತ್ತಿದ್ದ ಸಂದಭ೯ದಲ್ಲಿ ಕಾಲು ಜಾರಿ ನೀರಿಗೆ

ಅಸ್ಸಾಂನಲ್ಲಿ ಭಾರಿ ಮಳೆ: ಪ್ರವಾಹ-ಭೂಕುಸಿತ; ಎಂಟು ಮಂದಿ ಸಾವು

ಅಸ್ಸಾಂನಲ್ಲಿ ಕೂಡಾ ಭಾರಿ ಮಳೆಯಾಗುತ್ತಿದ್ದು, ರಸ್ತೆ ಸಾರಿಗೆ ಹಾಗೂ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಲ್ಲಿ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 78,000ಕ್ಕೂ ಹೆಚ್ಚು ಮಂದಿ ತೊಂದರೆಗೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಬ್ರಹ್ಮಪುತ್ರ ಮತ್ತು ಬರಾಕ್ ಸೇರಿದಂತೆ 10 ನದಿಗಳು ಅಪಾಯ ಮಟ್ಟ ಮೀರಿ

ಬೆಳ್ತಂಗಡಿ: ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

ಬೆಳ್ತಂಗಡಿ: ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗ ಆದೇಶ ಮಾಡಿದೆ. ಜಲಪಾತ ಪ್ರದೇಶದ ಸುತ್ತಮುತ್ತ ತೀರಾ ಕಡಿದಾದ ಕಲ್ಲು ಬಂಡೆಗಳಿದ್ದು, ಘಾಟಿ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದು, ಎಲ್ಲಾ ನದಿ ಹಳ್ಳಗಳು ಉಕ್ಕಿ

ಮಳೆಯ ಅವಾಂತರ: ಪೆರುವಾಜೆಯ ಮುಂಡಾಜೆ ಎಂಬಲ್ಲಿ ಗುಡ್ಡ ಕುಸಿತ: 20ಕ್ಕೂ ಅಧಿಕ ಮನೆಗಳ ಸಂಪರ್ಕ ಕಡಿತ

ಭಾರೀ ಮಳೆಯ ಪರಿಣಾಮದಿಂದ ಪೆರುವಾಜೆಯ ಮುಂಡಾಜೆ ಎಂಬಲ್ಲಿ ಗುಡ್ಡ ಕುಸಿತಗೊಂಡು ೨೦ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಡಿತಗೊಂಡಿದೆ. ಧಾರಾಕರಾವಾಗಿ ಸುರಿದ ಮಳೆಯಿಂದಾಗಿ ಸುಮಾರು100 ಮೀಟರ್ ದೂರದಷ್ಟು ಗುಡ್ಡ ಕುಸಿದು ಗ್ರಾಮ ಪಂಚಾಯತ್ ರಸ್ತೆಯ ಮೇಲೆ ಬಿದ್ದು 15 ಪ.ಜಾ ಕುಟುಂಬಗಳಿಗೆ ಮತ್ತು 5 ಇತರೆ ಮನೆಗಳಿಗೆ ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದೆ. ಸ್ಥಳಕ್ಕೆ   ಸುಳ್ಯ ತಾಲೂಕಿನ  ತಹಶೀಲ್ದಾರಾದ ಮಂಜುಳಾ  ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ  ಕಂದಾಯ

ವಾಲ್ಪಾಡಿ : ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿ : ಹುಡುಕಾಟಕ್ಕೆ ನೀರಿಗಿಳಿದ ಈಶ್ವರ್ ಮಲ್ಪೆ

ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಆನೆಗುಡ್ಡೆಯ ಗುರುಪ್ರಸಾದ್ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದು ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಈಜು ತಜ್ಞ ಈಶ್ವರ್ ಮಲ್ಪೆ ಅವರನ್ನು ಕರೆಸಿಕೊಂಡಿದ್ದು ಅವರು ನೀರಿಗಿಳಿದು ಹುಡುಕಾಟವನ್ನು ಆರಂಭಿಸಿದ್ದಾರೆ. ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿತ್ತು ಅದರ ಹಲಗೆಯನ್ನು ತೆಗೆಯಲೆಂದು

ಸುಳ್ಯ : ಕೆವಿಜಿ ಪಾಲಿಟೆಕ್ನಿಕ್ – ನಿವೃತ್ತರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಕಛೇರಿಯಲ್ಲಿ ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದು ಮೇ 31ರಂದು ನಿವೃತ್ತಿ ಗೊಂಡ ಯಶಸ್ವತಿ ಎಂ.ಎಸ್ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರಾಂಶುಪಾಲರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎ.ಓ.ಎಲ್.ಇ ಕಮಿಟಿ “ಬಿ”ಯ ಪ್ರಧಾನ ಕಾರ್ಯದರ್ಶಿ ಡಾ. ಜ್ಯೋತಿ ಆರ್.ಪ್ರಸಾದ್ ನಿವೃತ್ತರನ್ನು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಶುಭ ಹಾರೈಸಿದರು.ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ

ಬೈಂದೂರು : ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ

ಶ್ರೀ ರಾಮಕ್ಷತ್ರಿಯ ಸಂಘ ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬೈಂದೂರು ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಭ್ರಮದಲ್ಲಿ ನಡೆಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆ ಕರ್ಮಾರಂಭ ಧ್ವಜಾರೋಹಣ ಮತ್ತು ವಿವಿಧ ವಾದ್ಯಘೋಷಗಳೊಂದಿಗೆ ದಿಬ್ಬಣ ಎದುರುಗೊಳ್ಳುವಿಕೆ, ವಧು ನಿರೀಕ್ಷಣೆ, ಅರಶಿಣ ಕುಂಕುಮ ಸಮರ್ಪಣೆ, ತಾಳಿ ಕಟ್ಟುವುದು, ಧಾರೆ ಎರೆಯುವುದು, ಚಿನ್ನಾಭರಣ ಮತ್ತು ಕಪ್ಪ ಕಾಣಿಕೆ ಸಮರ್ಪಣೆ, ಅಷ್ಟಾವಧಾನ ಸೇವೆ, ಪ್ರಸನ್ನ ಪೂಜೆ ಮೊದಲಾದ ಧಾರ್ಮಿಕ ಹಾಗೂ ಪೂರ್ವಾಹ್ನ

ಮೂಡುಬಿದಿರೆ :ದರೋಡೆಗೆ ಸಂಚು – ಇಬ್ಬರ ಬಂಧನ

ಮೂಡುಬಿದಿರೆ : ದರೋಡೆ ಮಾಡಲು ಸಂಚು ರೂಪಿಸಿದ್ದ ಐವರ ಗುಂಪಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಗುರುವಾರ ರಾತ್ರಿ ಬಡಗ ಮಿಜಾರಿನ ಬೆಳ್ಳೆಚ್ಚಾರಿನಲ್ಲಿ ಬಂಧಿಸಿದ್ದಾರೆ. ಮೂಡುಬಿದಿರೆ ಮಾರ್ಪಾಡಿ ಗ್ರಾಮ ಸುಭಾಸ್ ನಗರದ ಜಗದೀಶ( 29), ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಅಂಗರಕರಿಯ ನಿವಾಸಿ ಪ್ರಶಾಂತ್(27) ಬಂಧಿತ ಆರೋಪಿಗಳು.ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕಿ ಪ್ರತಿಭಾ ಕೆ.ಸಿ ಹಾಗೂ ಪೊಲೀಸ್ ಸಿಬ್ಬಂದಿಗಳು ವಿದ್ಯಾಗಿರಿಲ್ಲಿ ರೌಂಡ್ಸ್ ನಡೆಸುತ್ತಿದ್ದ

ವಾಲ್ಪಾಡಿ : ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿ – ಅಗ್ನಿಶಾಮಕ ಸಿಬ್ಬಂದಿಗಳಿಂದ ಹುಡುಕಾಟ

ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ವ್ಯಕ್ತಿಯೋವ೯ರು ಕಾಲು ಜಾರಿ ನೀರಿಗೆ ಬಿದ್ದ ಘಟನೆ ನಡೆದಿದೆ.ವಾಲ್ಪಾಡಿಯ ಆನೆಗುಡ್ಡೆ ಬಳಿಯ ಶ್ರೀನಿವಾಸ್ ಭಟ್ ಎಂಬವರ ಪುತ್ರ ಗುರುಪ್ರಸಾದ್ ಭಟ್ (36ವ) ನೀರಿಗೆ ಬಿದ್ದವರು.ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿತ್ತು ಇದರಲ್ಲಿ ಸಿಲುಕಿಕೊಂಡಿರುವ ಕಸವನ್ನು ತೆಗೆಯಲೆಂದು ಬದಿಗೆ ಇಳಿದ ಸಂದಭ೯ದಲ್ಲಿ ಕಾಲು ಜಾರಿ ನೀರಿಗೆ ಬಿದ್ದು